Friday, March 6, 2026

ಸುಳ್ಯ

ಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ- ಕಹಳೆ ನ್ಯೂಸ್

ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ ಬೆಳಕು ಚೆಲ್ಲಿರುವುದು ಒಂದು ಅದ್ಭುತವೇ ಸರಿ. ಹಿರಿಯರ ಮಾರ್ಗದರ್ಶನ, ಶಿಸ್ತು, ಮೌಲ್ಯ, ಪ್ರೇರಣೆ ನಮಗೆ ಆದರ್ಶವಾಗಬೇಕಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ವ್ಯಕ್ತಿತ್ವ ನಿರ್ಮಾಣವಾಗಬೇಕು. ಅಂತರಂಗದ ಬೆಳಕೇ ನಿಜವಾದ ಶಿಕ್ಷಣ ಎಂದು ಭಾರತೀಯ ಸೇನೆಯ ನಿವೃತ್ತ ಸೇನಾನಿ, ಮಾಜಿ ವಿಧಾನ ಪರಿಷತ್...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಅನುವಾದ ದಿನಾಚರಣೆ – ಕಹಳೆ ನ್ಯೂಸ್

 ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗವು ಅಂತರರಾಷ್ಟ್ರೀಯ ಅನುವಾದ ದಿನದ ಭಾಗವಾಗಿ ಅನುವಾದದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 30ನೇ ಮಂಗಳವಾರ ಏರ್ಪಡಿಸಲಾಗಿತ್ತು. ಪತ್ರಕರ್ತೆ, ಸಂಪಾದಕಿ, ಬರಹಗಾರ್ತಿ ಹಾಗೂ ಅನುವಾದಕಿ ಆಗಿರುವ ಭವ್ಯ ಬೊಳ್ಳೂರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಅನುವಾದದ ಕುರಿತು ಮಾಹಿತಿ ನೀಡಿದರು. ಅನುವಾದದ ವಿವಿಧತೆ ಮತ್ತು ಅವಕಾಶಗಳು ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ನಂತರ ಸಂವಾದ...
ಜಿಲ್ಲೆಸುದ್ದಿಸುಳ್ಯ

ಎನ್ನೆಂಸಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಓಝೋನ್ ದಿನಾಚರಣೆ ; ಜೀವ ರಕ್ಷಣಾ ಪದರ ಕುರಿತು ಉಪನ್ಯಾಸ ಮತ್ತು ಭಾಷಣ ಸ್ಪರ್ಧೆ – ಕಹಳೆ ನ್ಯೂಸ್

ಸುಳ್ಯ : ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ಓಝೋನ್ ದಿನ 2025 ಪ್ರಯುಕ್ತ ಜೀವ ರಕ್ಷಣಾ ಪದರ ಓಝೋನ್ ಕುರಿತು ಉಪನ್ಯಾಸ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮ ಸೆಪ್ಟೆಂಬರ್ 16 ಮಂಗಳವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ರಕ್ಷಿತ್ ಪೆರುವಾಜೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಭೂಮಿಯ ರಕ್ಷಣಾ ಪದರ ಓಜೋನ್...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ -ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ ಕು. ಸವಿತಾ ಎಂ. ಎಸ್, ದೀಪ ಬೆಳಗಿಸಿ ಮತ್ತು ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಕೆಂಪು ಬಣ್ಣದ ವಿಜ್ಞಾನ ವಾಕ್ಯ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಸಾಂಸ್ಕೃತಿಕ ಸ್ಪರ್ಧೆ ; ಎನ್.ಎಮ್.ಸಿ ಪ್ರತಿಭಾ 2k25-ಕಹಳೆ ನ್ಯೂಸ್

ಸುಳ್ಯ : ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09 ರಂದು ನೆರವೇರಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಸಾಂಸ್ಕೃತಿಕ ಸಂಘದ ಸಂಚಾಲಕ ವಿಷ್ಣುಪ್ರಶಾಂತ್, ಹರಿಪ್ರಸಾದ್ ಮತ್ತು ಸದಸ್ಯರು ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ಓಣಂ ಪ್ರಯುಕ್ತ ಕಲಾತ್ಮಕ ಹೂವಿನ ರಂಗೋಲಿ- ಪೂಕಳಂ ಸ್ಪರ್ಧೆ -ಕಹಳೆ ನ್ಯೂಸ್

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಓಣಂ ಮುನ್ನಾದಿನ 'ಫ್ಲೋರಾ ಫಿಯೆಸ್ಟಾ- ಹೂವಿನ ಉತ್ಸವ' ಶೀರ್ಷಿಕೆಯಡಿ ಕಾಡು ಹೂವು, ಸಸ್ಯಜನ್ಯ ವಸ್ತುಗಳು, ಎಲೆಗಳನ್ನು ಬಳಸಿಕೊಂಡು ಕಲಾತ್ಮಕ ಹೂವಿನ ರಂಗೋಲಿ ಪೂಕಳಂ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ವಾಣಿಜ್ಯ ಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾದ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದವರು ಪೂರ್ಣ ಪ್ರಮಾಣದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಶಿಕ್ಷಣಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2025-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ ದೀಪ ಬೆಳಗಿಸಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯಹೆಚ್ಚಿನ ಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ -ಕಹಳೆ ನ್ಯೂಸ್

ಪಂಜ : ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ,...
1 2 3 4 27
Page 2 of 27