Saturday, April 25, 2026

ಸುಳ್ಯ

ಸುದ್ದಿಸುಳ್ಯ

ಸುಳ್ಯ : ಜುಲೈ 10 ರಂದು ನಡೆಯಲಿದೆ ದ್ವಿತೀಯ ವರ್ಷದ ಹಿಂದು ಬಾಂಧವರ ಕೆಸರ್‌ಡ್ ಒಂಜಿ ದಿನದ ಗೊಬ್ಬು – ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದು ಪರಿಷದ್ ಬಜರಂಗದಳ, ಜೈ ಹನುಮಾನ್ ಶಾಖೆ ಗಾಂಧಿನಗರ, ಸುಳ್ಯ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಹಿಂದು ಬಾಂಧವರ ಕೆಸರ್‌ಡ್ ಒಂಜಿ ದಿನದ ಗೊಬ್ಬು ಕಾರ್ಯಕ್ರಮ ಜುಲೈ 10ರಂದು ಬೆಳಿಗ್ಗೆ 9 ಗಂಟೆಗೆ, ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು, ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯ ಇದರ ಅನುವಂಶಿಕ ಆಡಳಿತ ಮುಕ್ತೇಸರರಾದ ಹರಪ್ರಸಾದ್ ತುದಿಯಡ್ಕ ನೆರವೇರಿಸಲಿದ್ದಾರೆ. ಗಾಂಧಿನಗರ ಜೈ ಹನುಮಾನ್...
ಸುದ್ದಿಸುಳ್ಯ

ಸುಳ್ಯದಲ್ಲಿ ಮಧ್ಯರಾತ್ರಿ ಮತ್ತೆ ಕಂಪಿಸಿದ ಭೂಮಿ : ಒಂದೇ ವಾರದಲ್ಲಿ ಇದು ನಾಲ್ಕನೇ ಭೂಕಂಪನ : ಜನರಲ್ಲಿ ಆತಂಕ..!!- ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಮತ್ತೊಮ್ಮೆ ನಿನ್ನೆ ತಡರಾತ್ರಿ 1.15 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಏಕಾಏಕಿ ಉಂಟಾದ ಬಾರೀ ಶಬ್ದ ಗಾಢ ನಿದ್ರೆಯಲ್ಲಿದ್ದ ಜನರನ್ನು ಆತಂಕಕೀಡು ಮಾಡಿತ್ತು. ಮೊದಲು ಭಾರೀ ಶಬ್ದ ಕೇಳಿ ಬಂದಿದ್ದು, ನಂತರ ಒಮ್ಮೆಗೆ ಸುಮಾರು 2 ಸೆಕೆಂಡ್ ಗಳ ಕಾಲ ಭೂಮಿ ನಡುಗಿದ ಅನುಭವ ಆಗಿದೆ ಎಂದು ಇಲ್ಲಿನ...
ಸುದ್ದಿಸುಳ್ಯ

ಸುಳ್ಯ: ಲೈಸೆನ್ಸ್ ಇಲ್ಲದೆ ಸುಳ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‍ಗೆ ಬೀಗ ಜಡಿದ ಇಲಾಖೆ – ಕಹಳೆ ನ್ಯೂಸ್

ಸುಳ್ಯ: ಲೈಸೆನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‍ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕ್ಲಿನಿಕ್‍ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ತಿ ಮ್ಯಾಥ್ಯೂ ಪರವಾನಿಗೆ ಇಲ್ಲದೆ ಮಾಂಬುಳಿ ಕ್ಲಿನಿಕ್ ಎಂಬ ಒಂದು ಕ್ಲಿನಿಕ್‍ನ್ನು ನಡೆಸುತ್ತಿದ್ದರು. ಈ ಕುರಿತು ಆರೋಗ್ಯ ಇಲಾಖೆಗೆ ಕೂಡಾ ದೂರು ಹೋಗಿತ್ತು. ಬಳಿಕ ಆರೋಗ್ಯ ಇಲಾಖೆ ಕಡೆಯಿಂದ ಕ್ಲಿನಿಕ್ ನಡೆಸುವವರ ಬಗ್ಗೆ...
ಸುದ್ದಿಸುಳ್ಯ

ಪುಟ್ಟ ಮಗಳ ಜೊತೆ ಬಾವಿಗೆ ಹಾರಿದ ಮಹಿಳೆ ಜೀವಾಂತ್ಯ – ಅದೃಷ್ಟವಶಾತ್ ಬದುಕುಳಿದ ಮಗು – ಕಹಳೆ ನ್ಯೂಸ್

ಸುಳ್ಯ: ಮಹಿಳೆಯೋರ್ವರು ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಮಗಳು ಅದೃಷ್ಟವಶಾತ್ ಬದುಕುಳಿದ ಘಟನೆ ಸುಳ್ಯ ತಾಲ್ಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಎನ್‌ಎಂಸಿಯಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ತನ್ನ ೪ ವರ್ಷದ ಮಗಳು ಪೂರ್ವಿಕಾಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮುಂಜಾನೆ ಮನೆಯವರು ಎದ್ದಾಗ ದಯಾನಂದ ಅವರು...
ಸುದ್ದಿಸುಳ್ಯ

ಹಲವೆಡೆ ಲಘು ಭೂಕಂಪನ: ಭಯಭೀತರಾದ ಸುಳ್ಯದ ಜನತೆ – ಕಹಳೆ ನ್ಯೂಸ್

ಸುಳ್ಯ : ಸುಳ್ಯ ತಾಲೂಕಿನ ಹಲವೆಡೆ ಇಂದು ಬೆಳಗ್ಗಿನ ವೇಳೆ ಲಘು ಭೂಕಂಪನದ ಅನುಭವವಾಗಿದ್ದು, ಸುಮಾರು 45 ಸೆಕೆಂಡ್‍ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ, ಮರ್ಕಂಜ, ಕಲ್ಲುಗುಂಡಿ, ಸಂಪಾಜೆ, ಪೆರಾಜೆ, ಅರಂತೋಡು, ಐವರ್ನಾಡು, ತೊಡಿಕಾನ, ಗೂನಡ್ಕ ಸೇರಿದಂತೆ ತಾಲೂಕಿನ ವಿವಿಧೆಡೆ ಬೆಳಗ್ಗೆ ಸುಮಾರು 9.10ರ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆ, ಚಯರ್ ಮುಂತಾದವುಗಳು ಅಲುಗಾಡಿದ್ದು, , ಕಪಾಟಿನಲ್ಲಿಟ್ಟಿದ್ದ ಪಾತ್ರೆ...
ಸುದ್ದಿಸುಳ್ಯ

ಸುಳ್ಯ: ಬೇಂಗಮಲೆ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವೃದ್ದ ಆತ್ಮಹತ್ಯೆ : ಪೊಲೀಸರಿಂದ ಸ್ಥಳ ಪರಿಶೀಲನೆ – ಕಹಳೆ ನ್ಯೂಸ್

ಸುಳ್ಯ: ಕಳಂಜದ ವೃದ್ಧರೊಬ್ಬರು ಬೇಂಗಮಲೆ ಕಾಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 26 ರಂದು ನಡೆದಿದೆ. ಸಾರಣೆ ಕೆಲಸ ಮಾಡುತ್ತಿದ್ದ ಕಳಂಜ ಗ್ರಾಮದ ನಾಗಪ್ಪ ಅಸೌಖ್ಯದಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬೇಂಗಮಲೆ ರಸ್ತೆ ಬದಿಯ ರಕ್ಷಿತಾರಣ್ಯದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಮೃತ ವ್ಯಕ್ತಿಯ ಚಪ್ಪಲಿಗಳು, ತಾಂಬೂಲ ಪತ್ತೆಯಾಗಿದೆ....
ಸುದ್ದಿಸುಳ್ಯ

ರಜೆಗೆ ಅಜ್ಜನ ಮನೆಗೆ ಬಂದಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು !! – ಕಹಳೆ ನ್ಯೂಸ್

ಸುಳ್ಯ : ಅಜ್ಜನ ಮನೆಗೆ ರಜೆ ಕಳೆಯಲು ಬಂದಿದ್ದ ಬಾಲಕನೋರ್ವ ಕುಕ್ಕುಂಬಳ ಹೊಳೆಗೆ ಸ್ನಾನ ಮಾಡಲು ತೆರಳಿದ ಸಂದರ್ಭ ಮುಳುಗಿ ಮೃತಪಟ್ಟಿರುವ ಘಟನೆ ಅರಂತೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಮನ್ವಿತ್(12 ) ಎಂದು ಗುರುತಿಸಲಾಗಿದೆ. ರಜೆಯ ಸಮಯವಾದರಿಂದ ಮಂಗಳೂರಿನ ಬಾಲಕ ಮನ್ವಿತ್ ಕುಕ್ಕುಂಬಳ ತನ್ನ ಅಜ್ಜನ ಮನೆಗೆ ಬಂದಿದ್ದನು. ಸಂಜೆ ಇಬ್ಬರು ಬಾಲಕರು ಸ್ನಾನ ಮಾಡಲು ಕುಕ್ಕುಂಬಳ ಹೊಳೆಗೆ ತೆರಳಿದ್ದರು. ಸ್ನಾನ ಮಾಡುತ್ತ ಆಡವಾಡುತ್ತಿದ್ದಾಗ ಮನ್ವಿತ್ ನೀರಿನ ಸೆಳೆತೆಗೆ ಸಿಲುಕಿಕೊಂಡು...
ದಕ್ಷಿಣ ಕನ್ನಡಸುದ್ದಿಸುಳ್ಯ

ಬೈಕ್- ಜೀಪು ಮಧ್ಯೆ ಭೀಕರ ಅಪಘಾತ: ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಮತ್ತೋರ್ವನ ಸ್ಥಿತಿ ಗಂಭೀರ –ಕಹಳೆ ನ್ಯೂಸ್

ಸುಳ್ಯ : ಬೈಕ್ ಹಾಗೂ ಜೀಪು ಮಧ್ಯೆ ಭೀಕರ ಅಪಘಾತ ನಡೆದು ಓರ್ವ ಗಾಯಗೊಂಡು ಮತ್ತೋರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಸುಳ್ಯದ ಕುಂಬಳಚೇರಿ ಎಂಬಲ್ಲಿ ನಡೆದಿದೆ. ಪೆರಾಜೆಯ ದರ್ಶನ್ ಮತ್ತು ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕುಂಬಳಚೇರಿ ಬಳಿಯ ಗಡಿ ಗುಡ್ಡೆ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪ್ ಗೆ ಡಿಕ್ಕಿ ಹೊಡೆಯುವುದನ್ನು...
1 18 19 20 21 22 28
Page 20 of 28