Saturday, April 25, 2026

ಸುಳ್ಯ

ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ಪೋಷಕರಿಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್- ಕಹಳೆ ನ್ಯೂಸ್

ಸುಳ್ಯ : ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕನ ಪೋಷಕರಿಗೆ ಕೋರ್ಟ್ 10 ಸಾವಿರ ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎಂಬವರ ಮಗ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ...
ಸುಳ್ಯ

ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಹಿರಿಯರ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸುಭಾಶ್ಚಂದ್ರ ರೈಯವರಿಗೆ ಚಿನ್ನದ ಪದಕ- ಕಹಳೆ ನ್ಯೂಸ್

ನ. 12ರಿಂದ 14ರ ವರೆಗೆ ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಸುಳ್ಯದ ಸುಭಾಶ್ಚಂದ್ರ ರೈ ತೋಟರವರಿಗೆ 100 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ್ಲ 100 ಮೀ. ಅಡೆತಡೆ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸುಭಾಶ್ಚಂದ್ರ ರೈ ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಲವ್ ಅಲ್ಲ ಜಿಹಾದ್ | ಕೌಶಲ್ ಎಂದು ನಂಬಿಸಿ ವಂಚಿಸಿದ ಜಿಹಾದಿ ತಸ್ಲೀಮ್ ; ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಅಶ್ಲೀಲ ಪೋಟೊ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ ಕಾಮುಕ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹಿಂದೂ ಯುವತಿಯ ಜೊತೆ ತಾನು ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಬಲಾತ್ಕರವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೂಲತಃ ಮಡಿಕೇರಿಯವನಾದ ಆರೋಪಿ ಯುವಕ, ಕಳೆದ ೨ ತಿಂಗಳ ಹಿಂದೆ ಹಿಂದೂ ಯುವತಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಕೌಶಲ್ ‌ಎಂಬ‌ ಹೆಸರಿನಿಂದ ಆಕೆಯ ಜೊತೆ ಪರಿಚಯ ಬೆಳೆಸಿಕೊಂಡಿದ್ದನು....
ಸುಳ್ಯ

ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು- ಕಹಳೆ ನ್ಯೂಸ್

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆಯಲ್ಲಿ ನಡೆದಿದೆ.   ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ ಮೃತಪಟ್ಟ ವಿದ್ಯಾರ್ಥಿನಿ. ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ಶ್ರೇಯಾ ಹಿಂತಿರುಗಿ ಬಾರದ ಹಿನ್ನೆಲೆ, ಮನೆಯವರು ಶ್ರೇಯಾನನ್ನು ಹುಡುಕಿಕೊಂಡು ಕೆರೆಯ ಕಡೆ ಹೋಗಿದ್ದು,...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯಸುಳ್ಯ

ಗ್ರಾಹಕಸ್ನೇಹಿ ಪಾರದರ್ಶಕ ವ್ಯವಹಾರದಲ್ಲಿ ಅತೀ ಹೆಚ್ಚು ಗ್ರಾಹಕ ಮೆಚ್ಚುಗೆ ಪಡೆದ ಹೊಂಡಾ ದ್ವಿಚಕ್ರ ವಾಹನ ಅಧಿಕೃತ ಮಾರಾಟ ಮಾಡುವ ಡೀಲರ್ ” ತಿರುಮಲ ಹೋಂಡಾ” ದಿಂದ ಭರ್ಜರಿ ಆಫರ್ – ಕಹಳೆ ನ್ಯೂಸ್

ಪುತ್ತೂರು : ಹೋಂಡಾ ಮೋಟಾರ್ ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ ಕಂಪೆನಿಯ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗಾಗಿ ತಿರುಮಲ ಹೋಂಡಾ ವಿಶೇಷವಾದ ಆಫರ್‌ಗಳನ್ನ ನೀಡುತ್ತಿದೆ. ಹೋಂಡಾ ಆಕ್ಟೀವಾ 6ಜಿ ಖರೀದಿಸಬೇಕೆಂಬ ಗ್ರಾಹಕರ ಕನಸನ್ನು ನನಸು ಮಾಡೋದಿಕ್ಕಾಗಿ ತಿರುಮಲ ಹೋಂಡಾ ಶೋರೂಂ ಗ್ರಾಹಕರಿಗಾಗಿ ವಿಶೇಷ ವಿಭಿನ್ನವಾದ ಭರಪೂರ ಆಫರ್‌ಗಳನ್ನ ನೀಡುತ್ತಿದೆ. ಆನ್‌ರೋಡ್ 88,129/- ರುಪಾಯಿಗೆ ಆಕ್ಟೀವಾ 6ಜಿಯನ್ನ ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಅಲ್ಲದೆ ಲೋನ್ ಮುಖಾಂತರ ಆಕ್ಟೀವಾ 6ಜಿ ಖರೀದಿಸುವವರಿಗೆ ಕೇವಲ 4444/- ರೂ...
ಸುಳ್ಯ

ಬೆನ್ನುಮೂಳೆ ಮುರಿತಕ್ಕೊಳಗಾದ ದಿವ್ಯಾ0ಗರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮಾಹಿತಿ ಶಿಬಿರ- ಕಹಳೆ ನ್ಯೂಸ್

ಸುಳ್ಯ : ಸೇವಾಭಾರತಿ ಇದರ ಸೇವಾಧಾಮದ ಸಹಯೋಗದಲ್ಲಿ ರೋಟರಿ ಕ್ಲಬ್, ಸುಳ್ಯ, ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ (ರಿ.), ಸುಳ್ಯ, ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಸುಳ್ಯ, ನಗರ ಪಂಚಾಯತ್, ಸುಳ್ಯ, ಕೆನರಾ ಸ್ಪೈನ್ ಫೋರಮ್ ಟ್ರಸ್ಟ್, ಮಂಗಳೂರು, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ, ಎಪಿಡಿ ಬೆಂಗಳೂರು, ಲಯನ್ಸ್ ಕ್ಲಬ್, ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯದಲ್ಲಿ...
ಸುಳ್ಯ

ಬೆಳ್ಳಾರೆ ಮಸೀದಿ ಆಡಳಿತ ಮಂಡಳಿ ಚುನಾವಣೆ ವಿಚಾರದಲ್ಲಿ ತರಕಾರು : ಇತ್ತಂಡಗಳ ನಡುವೆ ಹೊಡೆದಾಟ – ಕಹಳೆ ನ್ಯೂಸ್

ಬೆಳ್ಳಾರೆ :  ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್., ಅಬ್ದುಲ್ ಜಮಾಲ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಹೊಡೆದಾಟದಲ್ಲಿ ಕೆಲವರಿಗೆ ಗಾಯವಾಗಿದ್ದು, ಗಾಯಾಳುಗಳ ಪೈಕಿ ಒಂದು ತಂಡದ ಅಜರುದ್ದೀನ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇನ್ನೊಂದು ತಂಡದ ಹೈದರಾಲಿ...
ಸುದ್ದಿಸುಳ್ಯ

ಶೇಖಮಲೆಯಲ್ಲಿ ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ – ಕಹಳೆ ನ್ಯೂಸ್

ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶೇಖಮಲೆ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಶಿಫ್ಟ್ ಕಾರು ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ.   ಇನ್ನು ಅಪಘಾತದಲ್ಲಿ ರಿಕ್ಷ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.      ...
1 20 21 22 23 24 28
Page 22 of 28