Sunday, April 26, 2026

ಸುಳ್ಯ

ಸುದ್ದಿಸುಳ್ಯ

ಶೇಖಮಲೆಯಲ್ಲಿ ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ – ಕಹಳೆ ನ್ಯೂಸ್

ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶೇಖಮಲೆ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಶಿಫ್ಟ್ ಕಾರು ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ.   ಇನ್ನು ಅಪಘಾತದಲ್ಲಿ ರಿಕ್ಷ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.      ...
ಸುಳ್ಯ

ಅ. 16ರಂದು ಸುಳ್ಯ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ- ಕಹಳೆ ನ್ಯೂಸ್

ಮಂಗಳೂರು : ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ...
ಸುಳ್ಯ

ಸುಳ್ಯ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ವತಿಯಿಂದ ಸಚಿವ ಅಂಗಾರರಿಗೆ ಅಭಿನಂದನೆ – ಕಹಳೆ ನ್ಯೂಸ್

ಸುಳ್ಯ: ಕರ್ನಾಟಕ ಸರ್ಕಾರದ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್.ಅಂಗಾರರನ್ನು ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ (ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ) ವತಿಯಿಂದ ಸುಳ್ಯದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು. ನಂತರ ರಬ್ಬರ್ ಟ್ಯಾಪರ್ಸ್ ಕೃಷಿ ಕಾರ್ಮಿಕರ ಕಷ್ಟ ನಷ್ಟಗಳನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ಪರವಾಗಿ ಕಾರ್ಮಿಕರ ವಿವಿಧ ಬೇಡಿಕೆಯ ಮನವಿಯನ್ನು ಅರ್ಜಿಯ...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ಝಿಕಾ ವೈರಸ್ ಆತಂಕ | ಕೇರಳ ಗಡಿಭಾಗದಲ್ಲಿ ಭಾರೀ ಕಟ್ಟೆಚ್ಚರ ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ 10 ಚೆಕ್‌ಪೋಸ್ಟ್‌ – ಕಹಳೆ ನ್ಯೂಸ್

ಮಂಗಳೂರು, ಜುಲೈ 13: ಕೊರೊನಾ ಮಹಾಮಾರಿಯ ನಡುವೆ ಇದೀಗ ಝಿಕಾ ವೈರಸ್ ಆತಂಕ ಶುರುವಾಗಿದೆ. ಕೇರಳದಲ್ಲಿ ಈ ವೈರಸ್‌ನ ಅಟ್ಟಹಾಸ ಶುರುವಾಗಿರುವುದರಿಂದ ಕೇರಳದ ಜೊತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ಕೇರಳದ ರೋಗಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಕೊರೊನಾ ಮಹಾಮಾರಿ ಸ್ವಲ್ಪ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಇದೀಗ ಕೇರಳದಲ್ಲಿ ಝಿಕಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸದ್ಯ ಕೇರಳದಲ್ಲಿ ಝಿಕಾ ವೈರಸ್...
ಸುದ್ದಿಸುಳ್ಯ

ಜನರಿಂದ, ಜನರಿಗಾಗಿ, ಜನರಿಗೋಸ್ಕರ.. ಸುಳ್ಯದ ಮೊಗ್ರದಲ್ಲಿ ನಿರ್ಮಾಣವಾಯಿತು ‘ಗ್ರಾಮ ಸೇತು’ ಕಾಲು ಸಂಕ – ಕಹಳೆ ನ್ಯೂಸ್

ಸುಳ್ಯ: ಸುಮಾರು ೧,೩೦೦ ರಿಂದ ೧,೫೦೦ ಜನಸಂಖ್ಯೆ ಇರುವ ಸುಳ್ಯದ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿ. ಈ ಹಳ್ಳಿಯ ವ್ಯಾಪ್ತಿಗೆ ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಸೇರಿದಂತೆ ಒಂದೆರಡು ಪುಟ್ಟ ಪುಟ್ಟ ಊರುಗಳೂ ಬರುತ್ತದೆ. ಈ ಊರುಗಳ ಕೇಂದ್ರ ಮೊಗ್ರ. ಇಲ್ಲಿನ ಮತದಾನ ಕೇಂದ್ರವೂ ಮೊಗ್ರ ಶಾಲೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಇಲ್ಲಿಗೆ ಸರಿಯಾದ ಸಂಪರ್ಕದ ವ್ಯವಸ್ಥೆ ಇರಲಿಲ್ಲ. ಇದೀಗ ಊರಿನ ಜನರೇ ಜನರಿಗಾಗಿ 'ಗ್ರಾಮ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿಸುಳ್ಯ

ಇಂದಿನಿಂದ ” ತಿರುಮಲ ಹೋಂಡಾ”ದ ಎಲ್ಲಾ ಶೋರೂಂಗಳು ಓಪನ್ ; ಎಲ್ಲಾ ಸಿಬ್ಬಂದಿಗಳಿಗೂ ವ್ಯಾಕ್ಸಿನೇಷನ್‌, ಕೋವಿಡ್ ಟೆಸ್ಟ್..! – ಸಂಪೂರ್ಣ ಸುರಕ್ಷಿತೆಯೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಿದೆ ಪರಿಸರದ ನಂ.1 ಗ್ರಾಹಕರ ಸ್ನೇಹಿ ಸಂಸ್ಥೆ – ಕಹಳೆ ನ್ಯೂಸ್

ಪುತ್ತೂರು: ಕೊರೋನಾ ಸಂಕಷ್ಟದಿಂದ ನಲುಗುತ್ತಿದ್ದ ಉದ್ಯಮ ಕ್ಷೇತ್ರಗಳು‌ ಇಂದಿನಿಂದ ಚೇತರಿಕೆ ಕಂಡಿದ್ದು, ಕರಾವಳಿಯಲ್ಲಿ ಇಂದಿನಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ಸೀಮಿತ ಅವಧಿಯಲ್ಲಿ ತೆರೆದಿದ್ದು, ವ್ಯಾಪರ ವೈವಾಟುಗಳಿಗೆ ಅನುಮತಿಯನ್ನು ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ನಂ.೧ ದ್ವಿಚಕ್ರ ವಾಹನಗಳ ಶೋರೂಂ ತಿರುಮಲ ಹೋಂಡಾ ಸಂಸ್ಥೆ ಇಂದಿನಿಂದ ಕಾರ್ಯಾಚರಣೆಯನ್ನು, ತನ್ನ ಎಲ್ಲಾ ಗ್ರಾಹಕರಿಗೆ ಸೇವೆಯನ್ನು ನೀಡಲಿದ್ದು, ಸಂಪೂರ್ಣ ಕೋವಿಡ್ ನಿಯಮಾವಳಿಗಳ ಪಾಲನೆಯನ್ನು ಮಾಡಿಕೊಂಡು ಸನ್ನಧವಾಗಿದೆ. ಎಲ್ಲಾ ಸಿಬ್ಬಂದಿಗಳು ವ್ಯಾಕ್ಸಿನೇಷನ್‌ : ತಿರುಮಲ ಹೊಂಡಾ ಸಂಸ್ಥೆಯ...
ದಕ್ಷಿಣ ಕನ್ನಡಸುದ್ದಿಸುಳ್ಯ

ಡೆಂಗ್ಯೂ ಜ್ವರಕ್ಕೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ 27 ವರ್ಷದ ಯುವಕ ಬಲಿ – ಕಹಳೆ ನ್ಯೂಸ್

ಸುಳ್ಯ, ಜೂ 16: ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕನೋರ್ವ ಬಲಿಯಾದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ. ಇದು ಸುಳ್ಯ ತಾಲೂಕಿನಲ್ಲಿ ಎರಡನೇ ಪ್ರಕರಣವಾಗಿದೆ. ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮ ದಂಪತಿಗಳ ಏಕೈಕ ರ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು....
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್

ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.   ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು...
1 21 22 23 24 25 28
Page 23 of 28