Saturday, March 7, 2026

ಸುಳ್ಯ

ಸುಳ್ಯ

ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಸುಳ್ಯ : ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರ ಮೃತದೇಹ ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಪತ್ತೆಯಾಗಿದೆ. ಏ.16ರ ರಾತ್ರಿ 9.15 ರ ಹೊತ್ತಿಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿ ಬಿದ್ದುಕೊಂಡಿರುವುದು ಗಮನಿಸಿದ ಕೆ.ಎಸ್.ಆರ್.ಟಿ.ಸಿ.ಯ ಟಿ.ಸಿ. ಪೋಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಭೇಟಿ ನೀಡಿ, ಪೋಲೀಸರು ಬಂದು ಪರಿಶೀಲಿಸಿದಾಗ ಆ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಹಾಗೂ ಮೃತದೇಹದ ಬಳಿ ಇದ್ದ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್...
ಸುಳ್ಯ

ಕಮಿಲದಲ್ಲಿ ಶ್ರೀ ರಕ್ತೇಶ್ವರೀ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ-ಕಹಳೆ ನ್ಯೂಸ್

ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಶ್ರೀ ರಕ್ತೇಶ್ವರೀ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ ನಡೆಯಿತು. ಭಕ್ತರು ದೈವದ ದರ್ಶನ ಪಡೆದು ಪುಣಿತರಾದರು....
ಸುಳ್ಯ

ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ವಿದ್ಯಾರ್ಥಿನಿ ಸುಶ್ಮಿತಾ ಆರ್-ಕಹಳೆ ನ್ಯೂಸ್

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಹೆಮ್ಮೆಯ ವಿದ್ಯಾರ್ಥಿ ಸುಶ್ಮಿತಾ ಆರ್ ಇವರು ಸೆಪ್ಟೆಂಬರ್ 2020ರ ಪರೀಕ್ಷೆಯ ಬಿ.ಕಾಂ ವಿಭಾಗದ ಐದು ಹಾಗೂ ಆರನೇ ಸೆಮಿಷ್ಟರ್ ನ ಫಿನಾನ್ಸಿಯಲ್ ಎಕೌಂಟಿಂಗ್ ವಿಷಯದಲ್ಲಿ 300 ಅಂಕಕ್ಕೆ 300 ಅಂಕಗಳನ್ನು ಪಡೆದು ಇಂದು ನಡೆಯುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯಲಿದ್ದಾರೆ....
ಸುಳ್ಯ

ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಡಾನೆ ದಾಳಿ; ಕೃಷಿಕ ಶಿವರಾಮ ಗೌಡ ಮೃತ್ಯು-ಕಹಳೆ ನ್ಯೂಸ್

ಸುಳ್ಯ : ಎಪ್ರಿಲ್ 7ರಂದು ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನೀರಿನ ದುರಸ್ತಿ ನಡೆಸುತ್ತಿದ್ದ ವ್ಯಕ್ತಿಯೋರ್ವ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಕಲ್ಮಕಾರು ಗ್ರಾಮದ ಮೆಂಟಕಜೆ ನಿವಾಸಿ 85 ವರ್ಷದ ಕೃಷಿಕ ಶಿವರಾಮ ಗೌಡ ಎಂದು ಗುರುತಿಸಲಾಗಿದೆ. ಶಿವರಾಮ ಗೌಡ ಅವರು ಎಪ್ರಿಲ್ 7ರ ಬುಧವಾರದಂದು ಮನೆಯ ಸಮೀಪದ ಕಾಡಿನಿಂದ ತೋಟಕ್ಕೆ ಬರುವ ನೀರಿನ ಪೈಪ್ ಅನ್ನು ಸರಿಪಡಿಸಲು ತೆರಳಿದ್ದ ಸಂದರ್ಭದಲ್ಲಿ ಇವರ ಮೇಲೆ ಕಾಡಾನೆ...
ಸುಳ್ಯ

ಸುಳ್ಯದ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರು ಢಿಕ್ಕಿ-ಕಹಳೆ ನ್ಯೂಸ್

ಸುಳ್ಯ : ಸುಳ್ಯದ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಸುಳ್ಯದ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಮಯದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ...
ಸುಳ್ಯ

ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್‍ಗೆ ನುಗ್ಗಿದ ಕಳ್ಳರು ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಸಿಸಿ ಕ್ಯಾಮರಾ ಕಳವು-ಕಹಳೆ ನ್ಯೂಸ್

ಸುಳ್ಯ : ಬುಧವಾರ ರಾತ್ರಿ ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಂಗಡಿ ಮಾಲಕರು ಮತ್ತು ಪೋಲೀಸರು ಅಂಗಡಿ ಬಾಗಿಲು ತೆರೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 50 ಸಾವಿರ ನಗದು ಹಾಗೂ 10 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದು ಬೆಳಕಿಗೆ ಬಂದಿದೆ. ಇನ್ನು...
ಸುಳ್ಯ

ಸಾವಿರಾರು ಬೀಡಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿ ಬದುಕಿಗೆ ಆಸರೆಯಾಗಿದ್ದ ಸುಳ್ಯದ ಬೀಡಿ ಉದ್ಯಮಿ, ಲಯನ್ ಟಿ.ಪಿ.ಸುಲೈಮಾನ್ ನಿಧನ-ಕಹಳೆ ನ್ಯೂಸ್

ಸುಳ್ಯ : ಸಾವಿರಾರು ಬೀಡಿ ಕಾರ್ಮಿಕರಿಗೆ ಉದ್ಯೋಗವನ್ನು ನೀಡಿ ಬದುಕಿಗೆ ಆಸರೆಯಾಗಿದ್ದ ಸುಳ್ಯದ ಬೀಡಿ ಉದ್ಯಮಿ, 60ವರ್ಷದ ಲಯನ್ ಟಿ.ಪಿ.ಸುಲೈಮಾನ್ ಹೃದಯಾಘಾತದಿಂದ ಮಾರ್ಚ್ 3 ರಂದು ನಿಧನರಾಗಿದ್ದಾರೆ. ಇವರು ಕ್ರೀಡಾ ಪ್ರೋತ್ಸಾಹಕ ರಾಗಿದ್ದು, ಬಾಲ್ಯದಿಂದಲೇ ವಾಲಿಬಾಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್ ಪಂದ್ಯಗಳ ಕ್ರೀಡಾಪಟುವಾಗಿದ್ದರು. ಸುಳ್ಯದಲ್ಲಿ ನಿರ್ಮಾಣಗೊಂಡಿರುವ ಟೆನ್ನಿಸ್ ಕ್ರೀಡಾಂಗಣದ ಸ್ಥಾಪಕರಲ್ಲಿ ಓರ್ವರಾಗಿದ್ದ ಇವರು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಅಭಿರುಚಿ ಸುಳ್ಯಕ್ಕೆ ತೋರಿಸಿಕೊಟ್ಟವರು ಇವರಾಗಿದ್ದರು. ಕೊಡುಗೈ ದಾನಿಯಾಗಿದ್ದ ಇವರು ಸುಮಾರು...
ಸುಳ್ಯ

ಸುಳ್ಯದಲ್ಲಿ ಬಿಗಿ ತಪಾಸಣೆ; ಸಂಪಾಜೆ ಗೇಟ್‍ನಲ್ಲಿ ಸಾಲುಗಟ್ಟಿ ನಿಂತ ಕೇರಳದ ವಾಹನಗಳು-ಕಹಳೆ ನ್ಯೂಸ್

ಸುಳ್ಯ : ಕೊವೀಡ್ ಮುನ್ನೆಚ್ಚರಿಕಾ ಕ್ರಮವಾಗಿ ಸಂಪಾಜೆ ಗೇಟ್‍ನಲ್ಲಿ ಹೊರ ರಾಜ್ಯದಿಂದ ಆಗಮಿಸುತ್ತಿರುವ ಪ್ರಯಾಣಿಕರ ತಪಾಸಣೆ ಕಾರ್ಯ ಬಿಗಿಗೊಂಡ ಕಾರಣ ಸಂಪಾಜೆ ಗೇಟ್ ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಕೇರಳದಲ್ಲಿ ಕೊವೀಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ತಪಾಸಣೆ ನಡೆಸುವಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ ಹಿನ್ನಲೆಯಲ್ಲಿ ನಿನ್ನೆ ಮುಂಜಾನೆಯಿಂದಲೇ ಸಂಪಾಜೆ ಗೇಟಿನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಕೋವಿಡ್ ಪರೀಕ್ಷೆಯ ವರದಿ ತಂದ ಬಳಿಕ ಹೊರರಾಜ್ಯದ ವಾಹನಗಳಿಗೆ...
1 22 23 24 25 26 27
Page 24 of 27