Friday, April 24, 2026

ಸುಳ್ಯ

ಸುಳ್ಯ

ಸುಳ್ಯ :ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ-ಕಹಳೆ ನ್ಯೂಸ್

ಲಾಕ್ ಡೌನ್ ಸಂದರ್ಭದಲ್ಲಿ ಸರಕಾರದ ಆದೇಶದಂತೆ ದಿನಸಿ ಖರೀದಿಗೆ ಬಂದಿದ್ದ ವಿಕಲಚೇತನ ವ್ಯಕ್ತಿಯೊಬ್ಬರನ್ನು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಸುಳ್ಯದ ಬೋರುಗುಡ್ಡೆಯ ವಿಕಲ ಚೇತನ ವ್ಯಕ್ತಿ ಆರೀಸ್ ಸಿ.ಎ.ಅವರು ಮಂಗಳವಾರ ದಿನಸಿ ಯನ್ನು ಹೊತ್ತು ನಡೆದುಕೊಂಡು ಕಷ್ಟ ಪಟ್ಟು ಹೋಗುತ್ತಿದ್ದರು.ಸುಳ್ಯ ಪೇಟೆಗೆ ಬಂದು ಮನೆ ಕಡೆ ಹೋಗುತ್ತಿದ್ದಾಗ ಬೆಳಗ್ಗೆ 10 ಗಂಟೆ ಆಗಿತ್ತು‌. ಇದನ್ನು ಗಮನಿಸಿದ ಸುಳ್ಯ ಪೋಲೀಸ್ ಠಾಣೆಯ ಕಾನ್ಸ್ ಟೇಬಲ್...
ಸುದ್ದಿಸುಳ್ಯ

ಸುಬ್ರಹ್ಮಣ್ಯ :ಅಕ್ರಮ ಬಂದೂಕು ತಯಾರಿಸಿ ಮಾರಾಟ,ಸುಳ್ಯದಲ್ಲಿ ನಾಲ್ವರ ಬಂಧನ– ಕಹಳೆ ನ್ಯೂಸ್

ಸುಬ್ರಹ್ಮಣ್ಯ :ಅಕ್ರಮ ಬಂದೂಕು ತಯಾರಿಸಿ ಮಾರಾಟ,ಸುಳ್ಯದಲ್ಲಿ ನಾಲ್ವರ ಬಂಧನ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬಂದೂಕು, ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸುಬ್ರಹ್ಮಣ್ಯ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸುಳ್ಯದ ಛತ್ರಪ್ಪಾಡಿ ದಿವಾಕರ ಆಚಾರಿ (52), ಕಡಬ ತಾಲೂಕಿನ ಸುಬ್ರಹ್ಮಣ್ಯ ನೂಚಿಲ ನಿವಾಸಿ ಕಾರ್ತಿಕ್ (25), ಕಡಬದ...
ಸುಳ್ಯ

ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಅಬಕಾರಿ ದಳ ಅಧಿಕಾರಿಗಳು ; ಆರೋಪಿ ಪರಾರಿ-ಕಹಳೆ ನ್ಯೂಸ್

ಸುಳ್ಯ : ಕೇನ್ಯ ಗ್ರಾಮದ ಕೆಮ್ಮಟೆ ಎಂಬಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ವೇಳೆ ಅಬಕಾರಿ ದಳ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ನಡೆಸಿದ ವೇಳೆ 10 ಬಾಟಲಿಗಳಲ್ಲಿ ಸಂಗ್ರಹಿಸಿಡಲಾಗಿದ್ದ ಗೇರು ಹಣ್ಣಿನಿಂದ ತಯಾರಿಸಿದ 10 ಲೀ. ಸರಾಯಿ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಆರೋಪಿ ಕೆಮ್ಮಟೆ ಸುಂದರ ಗೌಡ ಎಂಬವರು ಪರಾರಿಯಾಗಿದ್ದಾರೆ. ಮತ್ತು ಅಬಕಾರಿ ದಳದ ನಿರೀಕ್ಷಕ ಸಿದ್ದಪ್ಪ ಮೇಟಿ, ಮತ್ತು ಸಿಬ್ಬಂದಿಗಳಾದ ಮಲ್ಲಣ್ಣ ಗೌಡ, ರಘನಾಥ ಬಜಂತ್ರಿ,...
ಸುಳ್ಯ

ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಸುಳ್ಯ : ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರ ಮೃತದೇಹ ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಪತ್ತೆಯಾಗಿದೆ. ಏ.16ರ ರಾತ್ರಿ 9.15 ರ ಹೊತ್ತಿಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿ ಬಿದ್ದುಕೊಂಡಿರುವುದು ಗಮನಿಸಿದ ಕೆ.ಎಸ್.ಆರ್.ಟಿ.ಸಿ.ಯ ಟಿ.ಸಿ. ಪೋಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಭೇಟಿ ನೀಡಿ, ಪೋಲೀಸರು ಬಂದು ಪರಿಶೀಲಿಸಿದಾಗ ಆ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಹಾಗೂ ಮೃತದೇಹದ ಬಳಿ ಇದ್ದ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್...
ಸುಳ್ಯ

ಕಮಿಲದಲ್ಲಿ ಶ್ರೀ ರಕ್ತೇಶ್ವರೀ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ-ಕಹಳೆ ನ್ಯೂಸ್

ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಶ್ರೀ ರಕ್ತೇಶ್ವರೀ ಮತ್ತು ಶ್ರೀ ಗುಳಿಗ ದೈವದ ನೇಮೋತ್ಸವ ನಡೆಯಿತು. ಭಕ್ತರು ದೈವದ ದರ್ಶನ ಪಡೆದು ಪುಣಿತರಾದರು....
ಸುಳ್ಯ

ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ವಿದ್ಯಾರ್ಥಿನಿ ಸುಶ್ಮಿತಾ ಆರ್-ಕಹಳೆ ನ್ಯೂಸ್

ಸುಳ್ಯ : ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಹೆಮ್ಮೆಯ ವಿದ್ಯಾರ್ಥಿ ಸುಶ್ಮಿತಾ ಆರ್ ಇವರು ಸೆಪ್ಟೆಂಬರ್ 2020ರ ಪರೀಕ್ಷೆಯ ಬಿ.ಕಾಂ ವಿಭಾಗದ ಐದು ಹಾಗೂ ಆರನೇ ಸೆಮಿಷ್ಟರ್ ನ ಫಿನಾನ್ಸಿಯಲ್ ಎಕೌಂಟಿಂಗ್ ವಿಷಯದಲ್ಲಿ 300 ಅಂಕಕ್ಕೆ 300 ಅಂಕಗಳನ್ನು ಪಡೆದು ಇಂದು ನಡೆಯುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆಯಲಿದ್ದಾರೆ....
ಸುಳ್ಯ

ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಡಾನೆ ದಾಳಿ; ಕೃಷಿಕ ಶಿವರಾಮ ಗೌಡ ಮೃತ್ಯು-ಕಹಳೆ ನ್ಯೂಸ್

ಸುಳ್ಯ : ಎಪ್ರಿಲ್ 7ರಂದು ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನೀರಿನ ದುರಸ್ತಿ ನಡೆಸುತ್ತಿದ್ದ ವ್ಯಕ್ತಿಯೋರ್ವ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಕಲ್ಮಕಾರು ಗ್ರಾಮದ ಮೆಂಟಕಜೆ ನಿವಾಸಿ 85 ವರ್ಷದ ಕೃಷಿಕ ಶಿವರಾಮ ಗೌಡ ಎಂದು ಗುರುತಿಸಲಾಗಿದೆ. ಶಿವರಾಮ ಗೌಡ ಅವರು ಎಪ್ರಿಲ್ 7ರ ಬುಧವಾರದಂದು ಮನೆಯ ಸಮೀಪದ ಕಾಡಿನಿಂದ ತೋಟಕ್ಕೆ ಬರುವ ನೀರಿನ ಪೈಪ್ ಅನ್ನು ಸರಿಪಡಿಸಲು ತೆರಳಿದ್ದ ಸಂದರ್ಭದಲ್ಲಿ ಇವರ ಮೇಲೆ ಕಾಡಾನೆ...
ಸುಳ್ಯ

ಸುಳ್ಯದ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರು ಢಿಕ್ಕಿ-ಕಹಳೆ ನ್ಯೂಸ್

ಸುಳ್ಯ : ಸುಳ್ಯದ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಸುಳ್ಯದ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಮಯದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ...
1 22 23 24 25 26 28
Page 24 of 28