ಪೆರ್ನಾಜೆ ಯಲ್ಲಿ ಸತತ ಮೂರು ದಿನಗಳಿಂದ ಬೀಡು ಬಿಟ್ಟ ಕಾಡಾನೆ-ಕಹಳೆ ನ್ಯೂಸ್
ಪೆರ್ನಾಜೆ: ಕೃಷಿಗೆ ಒಂದೆಡೆ ಕಾಡುಪ್ರಾಣಿಗಳ ಹಾವಳಿ ಯಾದರೆ ಮಳೆಯ ಚೆಲ್ಲಾಟ ಪುತ್ತೂರು ತಾಲೂಕು ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಎಂಬಲ್ಲಿ ಕಾಸರಗೋಡಿನ ಪರಪೆಯಿಂದ ಮುಗೇರು ಯರು ಸುಳ್ಯ ತಾಲೂಕು ಕನಕಮಜಲು ರಕ್ಷಿತಾ ಅರಣ್ಯದಿಂದ ಕೂಡಿದ್ದು ಈಗಾಗಲೇ ಹಲವು ಬಾರಿ ಕುಮಾರ ಪೆರ್ನಾಜೆ ಮೂರು ದಿನಗಳಿಂದ ಗಜರಾಜ ಬಾಳೆ ತೋಟವನ್ನು ಚಿದ್ರಗೊಳಿಸುತ್ತಿದ್ದು 25ಕ್ಕೂ ಮಿಕ್ಕಿ ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಡಿಕೆ ಗಿಡವು ಬಹಳಷ್ಟು ಹಾನಿಯಾಗಿದೆ. ಕೃಷಿಕರನ್ನು ಕಾಡಾನೆ ಹೈರಾಣ ಮಾಡಿಸುತ್ತಿದ್ದು....







