Recent Posts

Saturday, April 25, 2026

ಸುಳ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್..!! ಹಿಂದೂ ಸಂಘಟನೆಗಳು ರೆಬೆಲ್..!! ಮಧ್ಯಾಹ್ನ ಅಂದರ್..!! ಸಂಜೆ ಬಾಹರ್..!! – ಕಹಳೆ ನ್ಯೂಸ್

ಪುತ್ತೂರು: ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ಇಂದು ಮಧ್ಯಾಹ್ನ ಬಂದಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಮೂರು ದಿನಗಳ ಹಿಂದೆ ಸಂಜೀವ ಪೂಜಾರಿಯವರು ಕೇರಳ ರಾಜ್ಯದ ಮಂಜೇಶ್ವರದ ವ್ಯಕ್ತಿಯೊಬ್ಬರ ಜತೆ ಆಡಿದರೆನ್ನಲಾದ ಫೋನ್ ಸಂಭಾಷಣೆಯ ಆಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಆಡಿಯೋದಲ್ಲಿ ಸಂಜೀವ ಪೂಜಾರಿಯವರು...
ಸುದ್ದಿಸುಳ್ಯ

ಬಿ.ಸಿ.ಎ ವಿಭಾಗದ ಫಾರಂ “ಟೆಕ್ ಕೆಡೆಟ್” ನ ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ -ಕಹಳೆ ನ್ಯೂಸ್

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಿ.ಸಿ.ಎ ಮುನ್ನಡೆಸುತ್ತಿರುವ 'ಟೆಕ್ ಕೆಡೆಟ್' ಘಟಕದ ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಅಕ್ಟೋಬರ್ 3ರ ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿದ್ದ ಕಾಲೇಜು ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ವಿಭಿನ್ನವಾಗಿ ವಿಡಿಯೋ ಕ್ಲಿಕ್ ಮಾಡೋ ಮೂಲಕ 'ಟೆಕ್ ಕೆಡೆಟ್' ಘಟಕದ ಲೋಗೋ ಲಾಂಚ್ ಮಾಡುವುದರ ಮೂಲಕ ಕೋರ್ಸಿನ ವಾರ್ಷಿಕ ಕಾರ್ಯಚಟುವಿಕೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ IQAC ಸಂಯೋಜಕಿ ಆದ ಡಾ. ಮಮತ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಅಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಅಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯಆಸ್ಪತ್ರೆ: ಡಯಾಲಿಸಿಸ್‌ ಯಂತ್ರಗಳ ಹೆಚ್ಚಳ- ಕಹಳೆ ನ್ಯೂಸ್

ಸುಳ್ಯ: ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಎನಿಸಿರುವ ಡಯಾಲಿಸಿಸ್‌ ಸೇವೆ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯವಾಗುತ್ತಿದ್ದು, ಪ್ರಸ್ತುತ ಸುಳ್ಯ ತಾ| ಆಸ್ಪತ್ರೆಗೆ ಹೆಚ್ಚುವರಿ ಡಯಾಲಿ ಸಿಸ್‌ ಯಂತ್ರ ಒದಗಿಸಲಾಗಿದೆ. ವಾರಕ್ಕೆ ಸರಾಸರಿ 80 ಮಂದಿ (ಪೇಶೆಂಟ್‌)ಗೆ ಸೇವೆ ನೀಡಬಹುದಾದ ಸಾಮರ್ಥ್ಯ ಹೊಂದಿದೆ. ತಾಲೂಕು ಆಸ್ಪತ್ರೆಯಲ್ಲಿ 2018ರಲ್ಲಿ ಡಯಾಲಿಸಿಸ್‌ ಘಟಕ ಆರಂಭಗೊಂಡಿದೆ. ಆರಂಭದಲ್ಲಿ ಎರಡು ಡಯಾಲಿಸಿಸ್‌ ಮಿಷನ್‌ನಲ್ಲಿ ರೋಗಿಗಳಿಗೆ ಡಯಾಲಿಸಿಸ್‌ ಸೇವೆ ನೀಡಲಾಗುತ್ತಿತ್ತು. ಬಳಿಕದಲ್ಲಿ ಯಂತ್ರಕ್ಕೆ ಬೇಡಿಕೆ ಹೆಚ್ಚಾಗತೊಡಗಿತು. ಸರಕಾರದಿಂದ...
ಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ-ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನ ಕಟ್ಟೆ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಕೊಲ್ಲಾರ ಮೂಲೆ, ಆರ್ ದಿವಾಕರ ಕುಂಬಾರ, ಉಪಾಧ್ಯಕ್ಷರಾಗಿ ಸುನಿಲ್ ಕೆರ್ಪಳ ದಿಲೀಪ್ ಉಪ್ಪಳಿಕೆ, ದುರ್ಗೇಶ್, ಲತೀಶ್ ಗುಂಡ್ಯ, ಕಾರ್ಯದರ್ಶಿಗಲಾಗಿ ಮನೀಶ್ ಪದೇಲ, ರಾಜೇಶ್ ಕಿರಿಬಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ, ಕೋಶಾಧಿಕಾರಿಯಾಗಿ ಆಶಿಶ್ ರಾವ್ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಲೋಕೇಶ್ ಕೆರೆಮೂಲೆ, ಸುಪ್ರೀತ್ ಅಮೈ, ದಿಗಂತ್, ನಾಗರಾಜ್ ಎಂ ಆರ್,...
ದಕ್ಷಿಣ ಕನ್ನಡಸುದ್ದಿಸುಳ್ಯ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 01 ಮಂಗಳವಾರದAದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮಣಿಪಾಲ ಸಂಶೋದನಾ ಕೇಂದ್ರದಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಪದವಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ರ್ಯಾಂಕ್ ಪಡೆದಿದ್ದ ಕು. ಪ್ರಮೀತ, ದೀಪ ಬೆಳಗಿದ ನಂತರ ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಕಾಮನ ಬಿಲ್ಲಿನ ಬಣ್ಣಗಳನ್ನು ಉತ್ಪಾದಿಸಿ ವಿನೂತನ ರೀತಿಯಲ್ಲಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ – ಅಡ್ಕಬಳೆಯಲ್ಲಿ ಕಾಡಾನೆ ದಾಳಿ ; ಅಪಾರ ಪ್ರಮಾಣದ ಕೃಷಿ ನಾಶ – ಕಹಳೆ ನ್ಯೂಸ್

ಸುಳ್ಯ : ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ. ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ ಇದಾಗಿದ್ದು, ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ...
1 6 7 8 9 10 28
Page 8 of 28