Recent Posts

Saturday, April 25, 2026

ಸುಳ್ಯ

ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ಚಿತ್ರಪಟ ರಚನೆ ಸ್ಪರ್ಧೆ-ಕಹಳೆ ನ್ಯೂಸ್

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 26 ಗುರುವಾರದಂದು "ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ" ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಪಟ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಪ್ರಯೋಗಾಲಯದಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥೆ ಕೃಪಾ ಕೆ ಎನ್, ಬಿಸಿಎ ವಿಭಾಗ ಮುಖ್ಯಸ್ಥೆ ಭವ್ಯ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಬಸ್ಸಿನಲ್ಲಿ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಸಹ ಪ್ರಯಾಣಿಕ ಅಬ್ದುಲ್ ನಿಯಾಝ್ ಅನುಚಿತ ವರ್ತನೆ ; ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಗ್ಗೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ನಿಯಾಝ್ ಹಲ್ಲೆಗೊಳಗಾದ ಯುವಕ. ಆತನನ್ನು ಹಲ್ಲೆಕೋರರಿಂದ ರಕ್ಷಿಸಿದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆತ ಅಲ್ಲಿಂದ ತೆರಳಿರುವುದಾಗಿ ತಿಳಿದುಬಂದಿದೆ.   ಘಟನೆ ವಿವರ: ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ಸಿಗೆ ಬಿಸಿಲೆ ಘಾಟ್ ಬಳಿ ಸುಳ್ಯದ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ; ಅಂಕದ ಜತೆಗೆ ಸಂಸ್ಕೃತಿಯುತ-ಸAಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ -ಡಾ. ಅನುರಾಧಾ ಕುರುಂಜಿ-ಕಹಳೆ ನ್ಯೂಸ್

ಸುಳ್ಯ:ಒಬ್ಬ ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸAಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು. ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು. ಶಾಲಾ ಎಸ್. ಡಿ.ಎಂ.ಸಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಎನ್ನೆಂಸಿ; ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ,ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ: ಡಾ. ಸುಂದರ ಕೇನಾಜೆ–ಕಹಳೆ ನ್ಯೂಸ್

ಸುಳ್ಯ:ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ. ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ ಎಂದು ಜಾನಪದ ಲೇಖಕರು ಹಾಗೂ ಸಂಶೋಧಕರಾದ ಡಾ. ಸುಂದರ ಕೇನಾಜೆ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.12ನೇ ಗುರುವಾರದಂದು ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಭೆಯಲ್ಲಿ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿಸುಳ್ಯ

 ಸುಳ್ಯದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷರಂಗದ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ – ಕಹಳೆ ನ್ಯೂಸ್

ಸುಳ್ಯ, ಸೆ.11: ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ ಮಾಲಿಂಗರಿಂದ ಬಣ್ಣಗಾರಿಕೆ ಹಾಗೂ ರೆಂಜಾಳ ರಾಮಕೃಷ್ಣ ರಾವ್ ರಿಂದ ಹೆಜ್ಜೆಗಾರಿಕೆಯನ್ನು ಕಲಿತವರು. ತನ್ನ ಹದಿನಾರನೇ...
ಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಜಾನಕಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ-ಕಹಳೆ ನ್ಯೂಸ್

ಸುಳ್ಯ: ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಸ್ಥೆಯ ಸ್ಥಾಪಕರ ಧರ್ಮಪತ್ನಿ ದಿವಂಗತ ಜಾನಕಿ ವೆಂಕಟರಮಣ ಗೌಡರ 12ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 22 ಗುರುವಾರದಂದು ನೆರವೇರಿತು. ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದಿವಂಗತರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ.ಮಮತಾ ಕೆ, ಪದವಿ ಪೂರ್ವ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ  ಕೆ.ವಿ.ಜಿ ಪುಣ್ಯಸ್ಮರಣೆ – ಕಹಳೆ ನ್ಯೂಸ್

ಶಿಕ್ಷಣ ಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ...
ಸುದ್ದಿಸುಳ್ಯ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ರಕ್ಷಣಾ ತಡೆಗೊಡೆಗೆ ಕಾರು ಡಿಕ್ಕಿ : ನಾಲ್ವರು ಪೋಟೋಗ್ರಾಫರ್ ಗಂಭೀರ– ಕಹಳೆ ನ್ಯೂಸ್

ಸುಳ್ಯ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೊಡೆಗೆ ಡಿಕ್ಕಿ ಹೊಡೆದ ಘಟನೆ ಸಂಪಾಜೆ ಬಳಿ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆಗೆ ಢಿಕ್ಕಿ ಹೊಡೆದ...
1 7 8 9 10 11 28
Page 9 of 28