Saturday, March 7, 2026

ಕಾಪು

ಉಡುಪಿಕಾಪುಕ್ರೈಮ್ರಾಜ್ಯಸುದ್ದಿ

ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು ; ನ್ಯಾಯಾಲಯದ ಮುಂದೆ ಶರಣಾದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ – ಕಹಳೆ ನ್ಯೂಸ್

ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ್ಯಾಗನ್‌ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಇದೊಂದಿಗೆ ವರ್ಷದ ಹಿಂದೆ ದೈವದ ಕಾರ್ಣಿಕ ನುಡಿ ನಿಜವಾಗಿದೆ.   ಶರತ್‌ ಶೆಟ್ಟಿ ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. "ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಂಬAಧ ಕಾಪು ಮಂಡಲ ಘಟನಾಯಕರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು :ಜೂನ್ 03 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಂಬAಧ ಇಂದು ದಿನಾಂಕ 25-05-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾಗಿರುವ ಭೋಜೇಗೌಡ ಅವರು ಕಾಪು ಮಂಡಲ ಬಿಜೆಪಿ ಕಚೇರಿ ಭೇಟಿ ನೀಡಿ ಘಟನಾಯಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ...
ಉಡುಪಿಕಾಪುಸುದ್ದಿ

ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಪೂರ್ವ ಸಿದ್ಧತಾ ಸಭೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024 ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಜೂನ್ 03 ರಂದು ನಡೆಯಲಿದ್ದು,ಇದರ ಪೂರ್ವಭಾವಿಯಾಗಿ  ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರದ ಮತದಾರರನ್ನು ಸಂಪರ್ಕಿಸಬೇಕು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗರಿಷ್ಠ...
ಉಡುಪಿಕಾಪುಸುದ್ದಿ

ತಹಶೀಲ್ದಾರ್ ಮತ್ತು ಪೋಲೀಸರಿಂದ ಪಥಸಂಚಲನ” ” ಶಾಂತಿಯುತ ಚುನಾವಣೆಗೆ ಸರ್ವಸನ್ನದ್ದವಾಗಿದೆ ಕಾಪು ವಿಧಾನಸಭಾ ಕ್ಷೇತ್ರ” : “ನಿರ್ಭೀತಿಯಿಂದ ಮತ ಚಲಾಯಿಸಿ ” -ತಾಲ್ಲೂಕು ದಂಡಾಧಿಕಾರಿ ಪ್ರತಿಭಾ ಆರ್ – ಕಹಳೆ ನ್ಯೂಸ್

ಕಾಪು : ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದೆ ಶಾಂತಿ,ಸೌಹಾರ್ದತೆಯಿAದ ಚುನಾವಣೆ ನಡೆಯಬೇಕು ಎಂಬ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ  ಕಾಪುವಿನ ಪೊಲಿಪು ಮಸೀದಿಯಿಂದ ಏ1 ಹೋಟೆಲ್ ವರೆಗೆ ಪಥಸಂಚಲನ ನಡೆಯಿತು. ಪಥ ಸಂಚಲನದಲ್ಲಿ ಪೋಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಶ್ರೀ ಟಿ ಸಿದ್ದಲಿಂಗಪ್ಪ, ಆಙSP ಅರವಿಂದ್, ಸರ್ಕಲ್ ಇನ್ಸ್ಪೆಕ್ಟರ್ ಜಯಶ್ರೀ ಹಾಗೂ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಭಾಗವಹಿಸಿದ್ದರು. ಮತದಾರರು ನಿರ್ಭೀತಿಯಿಂದ ಚುನಾವಣೆಯಲ್ಲಿ ಭಾಗವಹಿಸುವಂತೆ ಮಾಡಲು ಪೋಲೀಸ್...
ಉಡುಪಿಕಾಪುಸುದ್ದಿ

ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾದಿಂದ ಬೃಹತ್ ರೋಡ್ ಶೋ : ಮೈಸೂರು ಸಂಸದ ಪ್ರತಾಪ್ ಸಿಂಹ ಭಾಗಿ – ಕಹಳೆ ನ್ಯೂಸ್

ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ ಆಯೋಜಿಸಿದ ಬೃಹತ್ ರೋಡ್ ಶೋ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಭಾನುವಾರ ಸಂಜೆ ನಡೆದಿದ್ದು ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಟಾರ್ ಆಗಮಿಸಿದ್ದರು. ಜನಾರ್ಧನ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ರೋಡ್‌ಶೋಗೆ ಚಾಲನೆ ನೀಡಲಾಯಿತು. ಸಾರ್ವಜನಿಕರನ್ನು ಉದ್ದೇಶಿಸಿ ಪ್ರತಾಪ್ ಸಿಂಹ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ, ಜನಪರ ಕಲ್ಯಾಣ ಕಾರ್ಯಕ್ರಮಗಳು ಮತ್ತಷ್ಟು ಮುಂದುವರೆಯಲು ಭಾರತ ಮಾತೆಯ...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಕಾಪು ಮಂಡಲ ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಕಾಪು ಮಂಡಲ ಬಿಜೆಪಿ ವತಿಯಿಂದ  ಯುಗಾದಿ ಹಬ್ಬ ಸಂಭ್ರಮಾಚರಣೆ ಹಾಗೂ ಸವಿಂಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ನಡೆಯಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಯುಗಾದಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್,...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಹಾರಾಡಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಅವರು ಭಾಗವಹಿಸಿ ಮಾತನಾಡಿ ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂತಾದ ಜನಪರ ಯೋಜನೆಗಳನ್ನು ನೀಡಿದ ಸನ್ಮಾನ್ಯ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು....
ಉಡುಪಿಕಾಪುದಕ್ಷಿಣ ಕನ್ನಡಸುದ್ದಿ

ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ:ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಜ್ಯೋತಿ (29) ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ ಎಂದು ತಿಳಿದು ಬಂದಿದೆ. ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಇನ್ನು ಜ್ಯೋತಿ ಅವರು ಪತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ನಡುವೆ...
1 9 10 11 12
Page 11 of 12