ಹೆಜಮಾಡಿ ಕರಾವಳಿ ಯುವಕ – ಯುವತಿ ವೃಂದದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ- ಕಹಳೆ ನ್ಯೂಸ್
ಕರಾವಳಿ ಯುವಕ - ಯುವತಿ ವೃಂದ (ರಿ.) ಹೆಜಮಾಡಿ ಇವರ ವತಿಯಿಂದ ಹೆಜಮಾಡಿ ಬಸ್ ನಿಲ್ದಾಣ ಬಳಿ ಹಮ್ಮಿಕೊಳ್ಳಲಾದ "ವನಮಹೋತ್ಸವ - 2024" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಯವಕ ವೃಂದದ ಅಧ್ಯಕ್ಷರಾದ ಅಶೋಕ್ ವಿ.ಕೆ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಕರ್ನಾಟಕ ವಿದ್ಯುತ್ ನಿಗಮದ ನಿವೃತ್ತ...





