ವೃತ್ತಿಪರ ಮಾರ್ಗದರ್ಶನ ವಿದ್ಯಾರ್ಥಿಗೆ ಕನಸು ಮತ್ತು ದೂರದೃಷ್ಟಿ ಬಹುಮುಖ್ಯ : ಸಿ.ಎ ಗೋಪಾಲಕೃಷ್ಣ ಭಟ್ -ಕಹಳೆ ನ್ಯೂಸ್
ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹುಅವಕಾಶಗಳಿವೆ. ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸAಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನಕಾರ್ಯಕ್ರಮದಲ್ಲಿ ಮಾತನಾಡಿದರು. ಬಿ.ಕಾಂ ಪದವಿಯ ಜೊತೆಗೆ...







