Saturday, March 7, 2026

ಕಾರ್ಕಳ

ಉಡುಪಿಕಾರ್ಕಳಜಿಲ್ಲೆಶಿಕ್ಷಣಸುದ್ದಿ

ವೃತ್ತಿಪರ ಮಾರ್ಗದರ್ಶನ ವಿದ್ಯಾರ್ಥಿಗೆ ಕನಸು ಮತ್ತು ದೂರದೃಷ್ಟಿ ಬಹುಮುಖ್ಯ : ಸಿ.ಎ ಗೋಪಾಲಕೃಷ್ಣ ಭಟ್ -ಕಹಳೆ ನ್ಯೂಸ್

ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹುಅವಕಾಶಗಳಿವೆ. ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸAಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನಕಾರ್ಯಕ್ರಮದಲ್ಲಿ ಮಾತನಾಡಿದರು. ಬಿ.ಕಾಂ ಪದವಿಯ ಜೊತೆಗೆ...
ಕಾರ್ಕಳಕ್ರೀಡೆಸುದ್ದಿ

US Open 2025 Badminton : ಕಾರ್ಕಳ ಮೂಲದ ಅಯೂಷ್‌ ಶೆಟ್ಟಿ ಚಾಂಪಿಯನ್‌ – ಕಹಳೆ ನ್ಯೂಸ್

ಕ್ಯಾಲಿಫೋರ್ನಿಯಾ: ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳ  ಮೂಲದ 20 ವರ್ಷದ ಅಯೂಷ್‌ ಶೆಟ್ಟಿ  ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ.. ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ. 6 ಅಡಿ 4 ಇಂಚು ಎತ್ತರ ಹೊಂದಿರುವ ಶೆಟ್ಟಿ ಭರ್ಜರಿ ಸ್ಮ್ಯಾಶ್ ಹೊಡೆಯುವ ಮೂಲಕ ನೇರ ಸೆಟ್‌ಗಳಿಂದ ಪಂದ್ಯವನ್ನು ಗೆದ್ದಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಭಾರತದ ತನ್ವಿ ಶರ್ಮಾ ರನ್ನರ್‌ ಅಪ್‌...
ಕಾರ್ಕಳಜಿಲ್ಲೆಸಂತಾಪಸುದ್ದಿ

ಪಡುಬಿದ್ರೆ -ಕಾರ್ಕಳ ಹೆದ್ದಾರಿಯಲ್ಲಿ ರಿಕ್ಷಾ- ಬಸ್ ಅಪಘಾತ: ಓರ್ವ ಸಾವು -ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ-ಪಡುಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ (ಜೂನ್ 12)ದಂದು ಬೆಳಿಗ್ಗೆ ನಡೆದಿದೆ. ಅಡ್ವೆ – ಕಣಜಾರ್ ಕಟ್ಟೆ ಜಂಕ್ಷನ್ ಬಳಿ ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ರಿಕ್ಷಾದಲ್ಲಿದ್ದ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಭಾರತ ಮೂಲದ ಕಾರ್ಮಿಕ ಪ್ರತಾಪ್ ಸ್ಥಳದಲ್ಲೇ...
ಕಾರ್ಕಳಜಿಲ್ಲೆಶಿಕ್ಷಣಸುದ್ದಿ

CATC ಶಿಬಿರದಲ್ಲಿ NCC ಕ್ಯಾಡೆಟ್‌ಗಳಿಗೆ ವಿಪತ್ತು ಪರಿಹಾರ ನಿರ್ವಹಣ ಕೌಶಲ ತರಬೇತಿ-ಕಹಳೆ ನ್ಯೂಸ್

ಕಾರ್ಕಳ : 21 ಕರ್ನಾಟಕ ಬೆಟಾಲಿಯನ್‌ NCC ಅಯೋಜಿಸಿದ ಹತ್ತು ದಿನಗಳ ಕಂಬೈನ್ಡ್‌ ಆನ್ಯುವಲ್‌ ಟ್ರೈನಿಂಗ್‌ ಕ್ಯಾಂಪ್‌ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು. ಈ ತರಬೇತಿ ಶಿಬಿರದಲ್ಲಿ 592 ಎನ್.ಸಿ.ಸಿ ಕ್ಯಾಡೆಟ್‌ಗಳು ಭಾಗಹಿಸಿದ್ದು ಸೇನಾ ತರಬೇತಿ, ಶಿಬಿರ ಜೀವನ, ದೈಹಿಕ ತರಬೇತಿ (ಕಸರತ್ತು) , ಫೈರಿಂಗ್‌, ಅಡೆತಡೆಗಳನ್ನೆದುರಿಸುವ ಕೋರ್ಸಿನ ತರಬೇತಿಯ ಪ್ರಯೋಜನ ಪಡೆದುಕೊಂಡರು. ಯುವ ಆಪದ ಮಿತ್ರ ಯೋಜನೆಯಡಿಯಲ್ಲಿ ಜಿಲ್ಲಾ ವಿಪತ್ತು ಪರಿಹಾರ ನಿರ್ವಹಣಾ ಪ್ರಾಧಿಕರ ಪ್ರತಿನಿಧಿಗಳಿಂದ...
ಕಾರ್ಕಳದಕ್ಷಿಣ ಕನ್ನಡಸಿನಿಮಾಸುದ್ದಿ

ಬೇಲಾಡಿ ಬಾವ ಹಟ್ಟಿಗೆ ವಿದ್ಯುತ್‌ ಶಾರ್ಟ್‌ ಸರ್ಕೂಟ್‌ನಿಂದಾಗಿ ಹತ್ತಿಕೊಂಡ ಬೆಂಕಿ : ಸುಟ್ಟು ಕರಕಲಾದ  ಕಂಬಳದ ಕೋಣಗಳು -ಕಹಳೆ ನ್ಯೂಸ್

ಕಾರ್ಕಳ : ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ. 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್‌ ಪಡೆದ ಬೇಲಾಡಿ ಬಾವ ಅಶೋಕ್‌ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ವಿದ್ಯುತ್‌ ಶಾರ್ಟ್‌ ಸರ್ಕೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ....
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ ದಿಲೀಪ್ -ಕಹಳೆ ನ್ಯೂಸ್

ಕಾರ್ಕಳ  : ಉದ್ಯಮಿಯೊಬ್ಬರು ಕಾರಿನೊಳಗೆ ತನಗೆ ತಾನೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆ‌ರ್. ಎಂದು ಗುರುತಿಸಲಾಗಿದೆ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ...
ಕಾರ್ಕಳಜಿಲ್ಲೆಸುದ್ದಿ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ -ಕಹಳೆ ನ್ಯೂಸ್

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024- 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ...
ಕಾರ್ಕಳಜಿಲ್ಲೆದಕ್ಷಿಣ ಕನ್ನಡಸುದ್ದಿ

ಕಾರ್ಕಳದ ಆರಕ್ಷರ ಠಾಣಾ ಮಹಿಳಾ ಸಿಬ್ಬಂಧಿವರ್ಗ ದವರೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಿದ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ.)- ಕಹಳೆ ನ್ಯೂಸ್

ಕಾರ್ಕಳ ಮಾ 8. : ಮಹಿಳೆಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯನ್ನು ಮಾಡಿತ್ತಿದ್ದಾರೆ. ನಮ್ಮೆಲ್ಲರಿಗೆ ರಕ್ಷಣೆಯನ್ನು ನೀಡುವ ಮೂಲಕ ಆರಕ್ಷಕರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತಹ ಪೊಲೀಸ್ ಸಿಬ್ಬಂದಿಗಳಿಗೆ ಅಲ್ಲದೆ ಪೋಲಿಸ್ ನಿರಕ್ಷಣಾಧಿಕಾರಿ APS ಆಗಿರುವ ಹರ್ಷ ಪ್ರಿಯವದ IPS ಅವರಿವಿಗೆ ಕರುಣಾಳು ಬಾ ಬೆಳಕು ಪ್ರತಿಷ್ಠಾನದ ರಮಿತಾ ಶೈಲೇಂದ್ರ, ಮಮತಾ, ಸ್ವಾತಿ ಸಂತೋಷ್, ಹಾಗೂ ಪಲ್ಲವಿಯವರು ಅಭಿನಂದನೆಯನ್ನು ಕಾರ್ಕಳ ಠಾಣೆಯಲ್ಲಿ ಸಲ್ಲಿಸಿದರು....
1 2 3 4 5 10
Page 3 of 10