Recent Posts

Friday, May 17, 2024

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವಾಮಂಜೂರಿನ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದ ದಶಮಾನ ಸಂಭ್ರಮದ ಪ್ರಯುಕ್ತ ನಡೆದ ಹವ್ಯಾಸಿ ಯಕ್ಷಗಾನ ಬಯಲಾಟ ಸ್ಪರ್ಧೆಯಲ್ಲಿ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದ ಉಡುಪಿಯ ನಾದೋನ್ಮಯ ಕ್ರಿಯೇಶನ್ಸ್ – ಕಹಳೆ ನ್ಯೂಸ್

ಮಂಗಳೂರು: ವಾಮಂಜೂರಿನ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದವರು ದಶಮಾನ ಸಂಭ್ರಮದ ಪ್ರಯುಕ್ತ ನಡೆದ ಹವ್ಯಾಸಿ ಯಕ್ಷಗಾನ ಬಯಲಾಟ ಸ್ಪರ್ಧೆಯು ಮೇ 12 ರಂದು ನಡೆಯಿತು. ಸ್ಪರ್ಧೆಯಲ್ಲಿ ಉಡುಪಿಯ ನಾದೋನ್ಮಯ ಕ್ರಿಯೇಶನ್ಸ್ ತಂಡವು ಖಳಕುಲೋದ್ಭವ ಮೇಘನಾದ ಪ್ರಸಂಗವನ್ನು ಪ್ರದರ್ಶಿಸಿ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪೋಷಕಪಾತ್ರದಲ್ಲಿ ಹನುಮಂತ (ಸುನಿಲ್ ಪಲ್ಲಮಜಲು )ಪ್ರಥಮ, ರಾಜವೇಷ -ಇಂದ್ರಜಿತು( ಪ್ರಜ್ವಲ್ ಶೆಟ್ಟಿ) ಪ್ರಥಮ, ಪುಂಡು ವೇಷ - ಲಕ್ಷ್ಮಣ (ಕೃ ತಿಕ್ ಶೆಟ್ಟಿ) ದ್ವಿತೀಯ,ಬಣ್ಣದ ವೇಷ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಬಿಜೆಪಿ ಕಛೇರಿಯಲ್ಲಿ ನಡೆದ ನೈರುತ್ಯ ಪದವೀಧರ ಕ್ಷೇತ್ರದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಂಗಳೂರಿನ ಬಿಜೆಪಿ ಕಛೇರಿಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆಯು ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಪದವೀಧರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ , ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ವಾಮಂಜೂರು ಮೈದಾನದ ಶೇಂದಿ ಅಂಗಡಿ ಬಳಿ ನಿಷೇಧಿತ ಮಾದಕ ವಸ್ತು ಸಮೇತ ಆರೋಪಿ ದಾವೂದು ಪರ್ವೇಜ್ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಮೇ. 15: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಮೇತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮೇ.14ರಂದು ಮಂಗಳೂರಿನ ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ನಡೆದಿದೆ. ಪೆರ್ಮನ್ನೂರ ಗ್ರಾಮ ನಿತ್ಯಾಧರ ಚರ್ಚ್ ಬಳಿ ದಾರಂದ ಬಾಗಿಲು ಮನೆ ನಿವಾಸಿ ದಾವೂದು ಪರ್ವೇಜ್(37) ಬಂಧಿತ ಆರೋಪಿ. ನಿಷೇಧಿತ ಮಾದಕ ವಸ್ತು ಸುಮಾರು 10 ಗ್ರಾಂ ತೂಕದ ಅಂದಾಜು 15,000 ರೂ. ಮೌಲ್ಯದ ಎಂಡಿಎಂಎ ಹಾಗೂ ಹಾಗೂ 810 ರೂ ನಗದನ್ನು...
ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ತಾಂತ್ರಿಕ ಸಾಂಸ್ಕೃತಿಕ ಉತ್ಸವ ಆಕೃತಿ 2024-ಕಹಳೆ ನ್ಯೂಸ್

ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ ತಾಂತ್ರಿಕ ಸಾಂಸ್ಕೃತಿಕ ಉತ್ಸವ ಆಕೃತಿ 2024 ಸ್ಪರ್ಧಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರಿನ ಕೆನರಾ ಕಾಲೇಜಿನ ತಂಡ ಗೆದ್ದುಕೊಂಡಿದೆ. ಕಾಲೇಜು ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ಎಮ್. ರಂಗನಾಥ ಭಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ್ ಹೆಚ್.ಆರ್.,ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ.ಪ್ರಿಯಾ ವಿ.ಫ್ರ‍್ಯಾಂಕ್‌ಆಕೃತಿ ಮುಖ್ಯ ಸಮನ್ವಯಕಾರ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಿಂದ ಸಮುದ್ರಕ್ಕೆ ಹಾರುವುದಾಗಿ ಬೆದರಿಕೆ ಹಾಕಿದ ಮುಹಮ್ಮದ್ ಬಿ.ಸಿ ; ದುರ್ವರ್ತನೆ ವಿರುದ್ದ ಬಜ್ಪೆ ಠಾಣೆಯಲ್ಲಿ ಪ್ರಕರಣ – ಕಹಳೆ ನ್ಯೂಸ್

ಮಂಗಳೂರು : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿ ಸಂಬಂಧ ಏರ್ ಇಂಡಿಯಾ ಎಕ್ಸ್ ಪ್ರೆಸ್ ಭದ್ರತಾ ಸಂಯೋಜಕ ಸಿದ್ದಾರ್ಥ ದಾಸ್ ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದ ಕಣ್ಣೂರಿನ ನಿವಾಸಿಯಾಗಿರುವ ಮುಹಮ್ಮದ್ ಬಿ.ಸಿ(24) ವಿರುದ್ದ ಈ ಆರೋಪ ಕೇಳಿಬಂದಿದೆ. ಮೇ 8 ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು,...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಕಲಿಕೆಯ ಜತೆಗೆ ಜೀವನ ಕೌಶಲಗಳ ವೇದಿಕೆಯನ್ನು ಅವಕಾಶ ಬಳಸಿಕೊಳ್ಳಿ ಅಜಿತ್ ಪೈ ; ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2024 – ಕಹಳೆ ನ್ಯೂಸ್

ಮಂಗಳೂರು: ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪಿಸುವ ಈ ಅವಕಾಶಗಳ ವೇದಿಕೆಯನ್ನು ಯುವಜನತೆ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಡೆಲಿವರಿ ಲಿ. ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಮುಖ್ಯ ಕಾರ್ಯಾಚರಣಾಧಿಕಾರಿ ಅಜಿತ್ ಪೈ ಹೇಳಿದರು. ಅವರು ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಿನ್ನಿಗೋಳಿಯ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ಹರಕೆಯ ನೇಮೋತ್ಸವ ಸಲ್ಲಿಸಿದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಹೊರವಲಯದ ಕಿನ್ನಿಗೋಳಿ ಎಂಬಲ್ಲಿರುವ ಶ್ರೀನಿಧಿ ಶೆಟ್ಟಿಯವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಹರಕೆಯ ನೇಮೋತ್ಸವ ಅದ್ಧೂರಿಯಿಂದ ನಡೆಯಿತು. ಈ ವೇಳೆ ಕೆಜಿಎಫ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ನೇಮೋತ್ಸವ ಹರಕೆ ತೀರಿಸಿದ್ದಾರೆ. ಈ ಹಿಂದೆ ಶ್ರೀನಿಧಿ ಶೆಟ್ಟಿ ಹರಕೆ ಹೊತ್ತಿದ್ದರಿಂದ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದೆ. ಇದರಲ್ಲಿ ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬAಧಿಕರು ಪಾಲ್ಗೊಂಡಿದ್ದರು. ಈ ನೇಮೋತ್ಸವದಲ್ಲಿ ಶ್ರೀನಿಧಿ...
1 2 3 11
Page 1 of 11