ನ.22ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ – ಕಹಳೆ ನ್ಯೂಸ್
ಸನಾತನ ನಾಟ್ಯಾಲಯದ ನೃತ್ಯ ಗುರು ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ರವರ ಶಿಷ್ಯೆ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ ನ.22 ಶನಿವಾರ ಸಂಜೆ 5.30 ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ದೀಪ ಬೆಳಗಿಸಿ ಉದ್ಗಾಟಿಸುವ ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಬಿ ಪುರಾಣಿಕ್ ಮತ್ತು...







