Monday, March 16, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ ನಿಧನ – ಕಹಳೆ ನ್ಯೂಸ್

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಾಖಲೆ ಬರೆದ ವಾಮಂಜೂರು ಕಂಬಳ – 23 ಗಂಟೆಯಲ್ಲಿ ಕಂಬಳ ಸಂಪನ್ನ ; 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ – ಕಹಳೆ ನ್ಯೂಸ್

ವಾಮಂಜೂರು: ಮಂಗಳೂರಿನ ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕನಿಷ್ಠ ಸಮಯದಲ್ಲಿ ಮುಗಿದು ದಾಖಲೆ ಬರೆದಿದೆ. ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಅಂತ್ಯವಾಗಿದೆ.   ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ...
1 104 105 106
Page 106 of 106