Tuesday, March 10, 2026

ಮಂಗಳೂರು

ಬೆಂಗಳೂರುಮಂಗಳೂರುರಾಜ್ಯಸುದ್ದಿ

ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್-2ರಲ್ಲಿ ಚಿನ್ನದ ಕಿರೀಟ  ಮುಡಿಗೇರಿಸಿಕೊಂಡ ಮಂಗಳೂರಿನ ವಂಶಿ

ಮಂಗಳೂರು: ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್ ಎರಡರ ವಿಜೇತೆಯಾಗಿ ಮಂಗಳೂರಿನ ವಂಶಿ ಹೊರ ಹೊಮ್ಮಿದ್ದಾರೆ. ಸೀಸನ್ ಆರಂಭವಾದಗಿನಿಂದಲೂ ನಟನಾ ಚಾತುರ್ಯ ಮೆರೆಯುತ್ತಿದ್ದ ವಂಶಿ ಚಿನ್ನದ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರು ಫೈನಲಿಸ್ಟ್‌ಗಳಾಗಿದ್ದರು.ಅಂತಿಮವಾಗಿ ಮಂಗಳೂರಿನ ವಂಶಿ ಗೆದ್ದಿದ್ದಾರೆ. ವೈಟ್‌ ಗೋಲ್ಡ್ ವತಿಯಿಂದ ಅವರಿಗೆ 15 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶೀಘ್ರದಲ್ಲಿಯೇ ಮುಳಿಹಿತ್ಲು ರಸ್ತೆ ಅಗಲೀಕರಣ : ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ಮ.ನ.ಪಾ. ವ್ಯಾಪ್ತಿಯ 58 ನೇ ಬೋಳಾರ ವಾರ್ಡಿನ ಮುಳಿಹಿತ್ಲುವಿನಲ್ಲಿ ಸುಮಾರು ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಗಲೀಕರಣದ ಅವಶ್ಯಕತೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರು, ಸಾರ್ವಜನಿಕರು, ಹಲವು ಸಮಯದಿಂದ ಬೇಡಿಕೆಯಿಟ್ಟಿದ್ದರು. ಆ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಪಾಲಿಕೆಯ ಪ್ರೀಮಿಯಂ ಎಫ್.ಎ.ಆರ್ ಅನುದಾನವನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಹು ಕೋಟಿ ವಂಚನೆ ಕೇಸ್‌ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು – ಕಹಳೆ ನ್ಯೂಸ್

ಮಂಗಳೂರು:ಬಹುಕೋಟಿ ಸಾಲ ವಂಚನೆ ಹಗರಣಕ್ಕೆ ನಾಟಕೀಯ ತಿರುವು ನೀಡಿರುವ ಜಾರಿ ನಿರ್ದೇಶನಾಲಯ (ED), ಬೃಹತ್ ಹಣಕಾಸು ದಂಧೆಯ ಮಾಸ್ಟರ್ ಮೈಂಡ್ ಆರೋಪ ಹೊತ್ತಿರುವ ಮಂಗಳೂರು ಮೂಲದ ಉದ್ಯಮಿ ರೋಷನ್ ಸಲ್ಡಾನಾ ಅವರಿಗೆ ಸೇರಿದ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ವಾರದ ಆರಂಭದಲ್ಲಿ ಜಾರಿ ನಿರ್ದೇಶನಾಲಯದ ಮಂಗಳೂರು ಉಪ-ವಲಯ ಕಚೇರಿಯ ಅಧಿಕಾರಿಗಳು, ಸಲ್ಡಾನಾ ಮತ್ತು ಅವರ ಕುಟುಂಬ ಸದಸ್ಯರು ಹೊಂದಿದ್ದ ವಸತಿ ಆಸ್ತಿ ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಂದೇ ಮಾತರಮ್’ ಕೇವಲ ಗೀತೆಯಲ್ಲ, ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆ ಹೊತ್ತಿಸಿದ ಘೋಷಣೆ : ಹಿಂದೂ ಜನಜಾಗೃತಿ ಸಮಿತಿ – ಕಹಳೆ ನ್ಯೂಸ್

ರಾಷ್ಟ್ರೀಯ ಗೀತೆಗೆ 150 ವರ್ಷ ಪೂರ್ಣ; ಹಿಂದೂ ಜನಜಾಗೃತಿ ಸಮಿತಿಯಿಂದ ದೇಶದಾದ್ಯಂತ 'ವಂದೇ ಮಾತರಮ್'ನ ಪೂರ್ಣ 6 ಪದ್ಯ ಹಾಡಿ ಗೌರವ ! ದಕ್ಷಿಣ ಕನ್ನಡ : ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚೈತನ್ಯವಾದ 'ವಂದೇ ಮಾತರಮ್' ಗೀತೆಯ 150ನೇ ವಾರ್ಷಿಕೋತ್ಸವವನ್ನು ರಾಷ್ಟ್ರವ್ಯಾಪಿ ಆಚರಿಸಲು ಕೇಂದ್ರ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರವನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ. ವಂದೇ ಮಾತರಮ್ ಕೇವಲ ಗೀತೆಯಲ್ಲ, ಅದು ಬಂಕಿಮಚಂದ್ರ ಚಟ್ಟೋಪಾಧ್ಯಾಯರು ಭಾರತಮಾತೆಯನ್ನು ದೇವತೆಯಾಗಿ ಆರಾಧಿಸಲು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಡಿಸೆಂಬರ್‌ನಲ್ಲಿ ನಾರಾಯಣ ಗುರು ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ – ಕಹಳೆ ನ್ಯೂಸ್

ಮಂಗಳೂರು: ಕೇರಳದ ಆಲುವಾದಲ್ಲಿ ನಡೆದ ಸರ್ವಧರ್ಮ ಸಮ್ಮೇಳನ ಮತ್ತು ನಾರಾಯಣ ಗುರು-ಮಹಾತ್ಮ ಗಾಂಧೀಜಿಯವರ ಮುಖಾಮುಖಿ‌ಯ ಶತಮಾನೋತ್ಸವವನ್ನು ಡಿಸೆಂಬರ್ 4ರಂದು ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಯಿತು. ಕೇರಳದ ಕೊಲ್ಲಂನ ಶಿವಗಿರಿ ಕ್ಷೇತ್ರ ನಗರದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಶತಮಾನೋತ್ಸವ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಯಿತು.‌ ಶಿವಗಿರಿಯ ಕ್ಷೇತ್ರದ ಪ್ರತಿನಿಧಿಯಾಗಿ ಬಂದಿದ್ದ ಜ್ಞಾನೇಂದ್ರ ತೀರ್ಥ ಸ್ವಾಮೀಜಿ ಮಾತನಾಡಿ ನಾರಾಯಣ ಗುರುಗಳ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನಗರದ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ-ಕಹಳೆ ನ್ಯೂಸ್

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದು, ನಕಲಿ ಖಾತೆಯಲ್ಲಿ ಕಚೇರಿಯಲ್ಲಿ ಕುಳಿತಿರುವ ಪ್ರೊಫೈಲ್ ಫೋಟೊ ಮತ್ತು ಹಿಂದಿನ ಕಮಿಷನರ್ ಅಧಿಕಾರ ಹಸ್ತಾಂತರ ಮಾಡುವ ವಾಲ್ ಪೇಪರ್ ಹಾಕಿದ್ದು, ಇದು ಸೈಬರ್ ವಂಚಕರ ಕೃತ್ಯ ಅಗಿದು,...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ ; ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ- ಕಹಳೆ ನ್ಯೂಸ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ಕಾಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು...
ದಕ್ಷಿಣ ಕನ್ನಡಮಂಗಳೂರುಸುದ್ದಿ

72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.16ರಂದು ಬೆಳಗ್ಗೆ 10ಗಂಟೆಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಉದ್ಘಾಟನೆಯಾಗಲಿದೆ ಎಂದು ಸಹಕಾರಿ ರತ್ನ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ಎಂಬ ವಿಷಯದೊಂದಿಗೆ ಈ ಸಪ್ತಾಹ ನಡೆಯಲಿದ್ದು, ರಾಜ್ಯದಲ್ಲೇ ಈ ಕಾರ್ಯಕ್ರಮವನ್ನು...
1 9 10 11 12 13 105
Page 11 of 105