Recent Posts

Friday, September 11, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಗೃಹಪ್ರವೇಶದ ದಿನವೇ ಮನೆಮಾಲೀಕ ದಿಢೀರ್ ಸಾವು-ಕಹಳೆ ನ್ಯೂಸ್

ಮಂಗಳೂರು : ಬಜ್ಪೆ ಕರಂಬಾರಿನಲ್ಲಿ ನೂತನ ಗೃಹ ಪ್ರವೇಶದ ಸಮಯದಲ್ಲೇ ಮನೆ ಮಾಲೀಕ ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮಧುಕರ್ ಎಂಬುವವರೇ ಮೃತ ಹೊಂದಿದ ವ್ಯಕ್ತಿ. ಮಧುಕರ್ ಅವರು ಕಾವೂರಿನಲ್ಲಿ ಒಂದು ಅಂಗಡಿಯನ್ನು ಹೊಂದಿದ್ದು ಅವರು ಹಲವಾರು ಸಂಘ, ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮನೆ ಕಟ್ಟಿ ಸಂಭ್ರಮಿಸುತ್ತಿರುವಾಗಲೇ ಬರಸಿಡಿಲಿನಂತೆ ಬಂದ ಹೃದಯಾಘಾತವು ಮನೆ ಮಾಲೀಕನ ಜೀವವನ್ನೇ ಕಿತ್ತುಕೊಂಡಿದೆ. ಸ್ನೇಹಿತರು ನೆಂಟರು ಊಟ ಮುಗಿಸಿದ್ದು, ಮದುಕರ್ ಅವರು ತನ್ನ ಹೊಸ ಮನೆಯ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಅನುದಾನಿತ ಶಾಲಾ ಶಿಕ್ಷಕರಿಗೂ ಹಳೇ ಪಿಂಚಣಿ ಸೌಲಭ್ಯ ವಿಸ್ತರಣೆಗೆ ಮಾಜಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಆಗ್ರಹ – ಕಹಳೆ ನ್ಯೂಸ್

ಹಳೆಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರಕಾರ ಅನುದಾನಿತ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ ನಿಧನ – ಕಹಳೆ ನ್ಯೂಸ್

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಾಖಲೆ ಬರೆದ ವಾಮಂಜೂರು ಕಂಬಳ – 23 ಗಂಟೆಯಲ್ಲಿ ಕಂಬಳ ಸಂಪನ್ನ ; 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ – ಕಹಳೆ ನ್ಯೂಸ್

ವಾಮಂಜೂರು: ಮಂಗಳೂರಿನ ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕನಿಷ್ಠ ಸಮಯದಲ್ಲಿ ಮುಗಿದು ದಾಖಲೆ ಬರೆದಿದೆ. ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಅಂತ್ಯವಾಗಿದೆ.   ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ...
1 113 114 115
Page 115 of 115