Wednesday, June 10, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

2018 ರಿಂದ 2024ರವರಗಿನ ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೋ ಗೆ ಮುತ್ತಿಗೆ- ಕಹಳೆ ನ್ಯೂಸ್

ವಾಮಂಜೂರು: 2018 ರಿಂದ 2024 ರ ವರಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024 ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ತೆ ಪಾವತಿಗೆ ಒತ್ತಾಯಿಸಿ "ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ" ಆಶ್ರಯದಲ್ಲಿ ಕುಪ್ಪೆಪದವು ಪ್ರದೇಶ ಬೀಡಿ ಕೆಲಸಗಾರರ ಸಂಘ, ಗುರುಪುರ, ಸುರತ್ಕಲ್ ಬೀಡಿ ಲೇಬರ್ ಯೂನಿಯನ್, ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘ ಜಂಟಿಯಾಗಿ ಕೈಕಂಬದಲ್ಲಿರುವ ಟೆಲಿಫೋನ್ ಬೀಡಿ ಡಿಪೋ ಗೆ ಮುತ್ತಿಗೆ ಹಾಕಿ...
ಮಂಗಳೂರುಸುದ್ದಿ

ಹನಿಟ್ರ್ಯಾಪ್ ಗೆ ಯುವಕ ಬಲಿ,ವಿಡಿಯೋ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ನಾಲ್ವರ ಹೆಸರು ಬರೆದಿಟ್ಟು ಆತ್ಮಹತ್ಯೆ, ದೆತ್ತ್ ನೋಟ್ ನಲ್ಲಿ ವಿಷಯ ಬಹಿರಂಗ….!- ಕಹಳೆ ನ್ಯೂಸ್

ಮಂಗಳೂರು ; ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿದೆ. ಈತ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಯೋಮೆಡಿಕಲ್ ಆಗಿ ಕೆಲಸ ನಿರ್ವಹಿಸುತ್ತಿದ್ದನು .ಈತ ಆತ್ಮಹತ್ಯೆ ಗೈಯ್ಯುವ ಮೊದಲು ಡೀಟೆಲ್ ಆಗಿ ಯಾರೆಲ್ಲ ಕಿರುಕುಳ ನೀಡಿದ್ದಾರೆಂದು ಮತ್ತು ಯಾವ ವಿಚಾರಕ್ಕೆಂದು ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿದ್ದಾನೆ,ಈತನಿಗೆ...
ಮಂಗಳೂರುಸುದ್ದಿ

ಮುಂಬೈ – ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವು – ಕಹಳೆ ನ್ಯೂಸ್

ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಒಂದು ತಲೆ ಮೇಲೆ ಬಿದ್ದ ಪರಿಣಾಮ ಮಂಗಳೂರು ಮೂಲದ ಯುವತಿ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ನಡೆದಿದೆ. ಮೃತರನ್ನು ಕಿನ್ನಿಗೋಳಿ ಮೂಲದ ಸದ್ಯ ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ 22 ವರ್ಷದ ಸಂಸ್ಕೃತಿ ಅಮೀನ್ ಎಂದು ಗುರುತಿಸಲಾಗಿದೆ. ಸಂಸ್ಕೃತಿ ಅಮೀನ್ ಮುಂಬೈನ ಕೋಟ್ಯಾನ್ ಕ್ಯಾಟರರ್ಸ್‌ನ ಮಾಲೀಕರಾದ ಅನಿಲ್ ಮತ್ತು ಪದ್ಮಾವತಿ ಅಮೀನ್ ಅವರ ಏಕೈಕ ಪುತ್ರಿ. ಸಂಸ್ಕೃತಿ ಎಂದಿನಂತೆ...
ಕೊಡಗುಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಮಡಿಕೇರಿಮೈಸೂರುರಾಜ್ಯಸುದ್ದಿಹಾಸನ

ಕರ್ನಾಟಕದ 12 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು – ಕಹಳೆ ನ್ಯೂಸ್

ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ. ಮನೋಹರ್ ಪುತ್ರನ್ (53) ಮೃತ ವ್ಯಕ್ತಿ. ಬುಧವಾರ ಸಂಜೆ 6:30ಕ್ಕೆ‌ ಈ ಘಟನೆ ನಡೆದಿದೆ. ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ತಲಪಾಡಿ: ಫಾರ್ಮ್‌ನೊಳಗಿನ ಮರದಲ್ಲಿ ಪತ್ತೆಯಾಗಿರುವ ಅಸ್ಥಿಪಂಜರ ಯಾರದ್ದು ಎನ್ನುವುದನ್ನು ಪತ್ತೆಹಚ್ಚಿದ ಪೊಲೀಸರು – ಕಹಳೆ ನ್ಯೂಸ್

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ ಹೋಗಿದ್ದಾನೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮನೆಯೇ ಅಕ್ರಮ ಕಸಾಯಿ ಖಾನೆ! ಪೊಲೀಸ್ ದಾಳಿ, 3 ಮಂದಿ ಬಂಧನ : ಆರೋಪಿ ಮನೆ ಮುಟ್ಟು ಗೋಲು ಹಾಕಲು ಕ್ರಮ – ಕಹಳೆ ನ್ಯೂಸ್

ಸುರತ್ಕಲ್ : ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ರವರ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನು ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್‌ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್, (55) ಇಮ್ಮಿಯಾಜ್ (41), ಎ ಕೆ ಆಶೀಕ್ (22) ಬಂಧಿತ ಆರೋಪಿಗಳು. ಇನ್ನೊರ್ವ ಆರೋಪಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ – ಕಹಳೆ ನ್ಯೂಸ್

ಮಂಗಳೂರು : ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ...
1 18 19 20 21 22 111
Page 20 of 111