Recent Posts

Sunday, April 26, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ಅವರಿಗೆ ಅಭಿನಂದನೆ ಸಲ್ಲಿಕೆ -ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಮ್ಮ ಕ್ಷೇತ್ರದವರೇ ಆಗಿರುವ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ : ಶಾಸಕ ಕಾಮತ್ ಸೂಚನೆ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ : ಶಾಸಕ ಕಾಮತ್ -ಕಹಳೆ ನ್ಯೂಸ್

 ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಆಸ್ಪತ್ರೆಯಿಂದ ನವಜಾತ ಶಿಶು ಮಾರಾಟ : ಮಂಗಳೂರು ಮೂಲದ ವೈದ್ಯ ಸೇರಿ ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಅಕ್ರಮವಾಗಿ ನವಜಾತ ಶಿಶು ಮಾರಾಟ ಮಾಡಿದ್ದ ಮಂಗಳೂರು ಮೂಲದ ವೈದ್ಯರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಮೂಲದ ವೈದ್ಯ ಡಾ.ಸೋಮೇಶ್ ಸೋಲೋಮನ್, ಬ್ರೋಕರ್ ಮಹಿಳೆ ವಿಜಯಲಕ್ಷ್ಮಿ ಹಾಗೂ ಆರೋಪಿ ನವನೀತ್ ನಾರಾಯಣ ಎಂದು ಗುರುತಿಸಲಾಗಿದೆ. ನವನೀತ್ ನಾರಾಯಣ ಎಂಬಾತ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಗೆ ಮಗು ಹುಟ್ಟಿದ ನಂತರ ಉಡುಪಿ ಮೂಲದ ದಂಪತಿಗಳು ಆಸ್ಪತ್ರೆಯಿಂದಲೇ ಮಗುವನ್ನು ಖರೀದಿಸಿದ್ದರು. ವಿಜಯಲಕ್ಷ್ಮಿ ಎಂಬ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಬದಲಿಗೆ ನಾಡಿನ ಹಿರಿಯರಿಗೆ ಆದ್ಯತೆ ನೀಡಿ ; ಹಿಂದೂ ಜನಜಾಗೃತಿ ಸಮಿತಿ ಬೇಡಿಕೆ -ಕಹಳೆ ನ್ಯೂಸ್

ಮಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ. ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ರಾಜು ಕೆ ಇವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಮಿತಿಯು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸೊಳ್ಳೆ ಉತ್ಪತ್ತಿ ತಾಣಗಳಿಗೆ ದಂಡ: ಆರೋಗ್ಯಾಧಿಕಾರಿ ಡಾ. ಸುಜಯ್ -ಕಹಳೆ ನ್ಯೂಸ್

ಮಂಗಳೂರು: ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೊಳ್ಳೆ ಉತ್ಪತ್ತಿಯಾಗುವ ಮನೆಗಳಿಗೆ ದಂಡ ವಿಧಿಸುವ ಬಗ್ಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಈ ಬಗ್ಗೆ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಹೇಳಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿ ನಡೆದ ಮಂಗಳೂರು ತಾಲ್ಲೂಕು ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಮಂಗಳೂರು...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು ‘ಬುರುಡೆ’ ಜೊತೆ ದೆಹಲಿಗೆ ಹೋಗಿದ್ದೇವು: ಜಯಂತ್ ಸ್ಫೋಟಕ ಹೇಳಿಕೆ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಪ್ರಮುಖ ಮಾಹಿತಿಯೊಂದು ಬಹಿರಂಗಪಡಿಸಿದ್ದಾರೆ. ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ಮುನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದೇವು ಎಂದು ಮಾಹಿತಿ ನೀಡಿದ್ದಾರೆ. ಬುರುಡೆಯನ್ನು ಮೊದಲಿಗೆ ಸುಪ್ರೀಂ ಕೋರ್ಟ್ ತೆಗೆದುಕೊಂಡು ಹೋಗಲು ನಿರ್ಧರಿಸಿ ನಾವು ನಾಲ್ವರು... ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯ, ಸುಜಾತಾ ಭಟ್ ಹಾಗೂ ನಾನು ದೆಹಲಿಗೆ ಕಾರಿನಲ್ಲಿ ಹೋಗಿದ್ದೇವು. ಆದರೆ ಅಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಗೆ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದಾರೆ. ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು....
1 18 19 20 21 22 108
Page 20 of 108