Thursday, March 12, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ -ಕಹಳೆ ನ್ಯೂಸ್

ಮಂಗಳೂರು: ಇಲ್ಲಿಯ ಅಶೋಕ ನಗರ ಮತ್ತು ಪಾಂಡೇಶ್ವರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಐವನ್ ಡಿಸೋಜ ಭೇಟಿ ನೀಡಿ ಶೀಘ್ರ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಶೋಕನಗರದ 26ನೇ ವಾರ್ಡ್‌ನಲ್ಲಿ ಸಂಪೂರ್ಣವಾಗಿ ಕುಸಿದ ಮನೆಯನ್ನು ಅವರು ಪರಿಶೀಲಿಸಿದರು. ಮನೆಯವರನ್ನು ಸ್ಥಳಾಂತರಿಸಲಾಗಿದ್ದು ಇಲ್ಲಿ ಆಗಿರುವ ನಷ್ಟದ ಬಗ್ಗೆ ವರದಿ ಸಲ್ಲಿಸುವಂತೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್‌ ಶೆಣೈ ಮತ್ತು ಮಹಾನಗರ ಪಾಲಿಕೆ ಎಂಜಿನಿಯರ್ ಪ್ರಿಯಾಂಕಾ ಅವರಿಗೆ ಐವನ್‌ ಸೂಚಿಸಿದರು. ನೆರೆಯಿಂದ ಸೊತ್ತುಗಳು ನಾಶವಾಗಿದ್ದರೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಮತ್ತು ನೂತನ ವಿವೇಕ ಕೊಠಡಿಯ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್, ಎಂ.ಸಿ.ಎಫ್ ನಂತಹ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರೀ ಸುರಿದ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ -ಕಹಳೆ ನ್ಯೂಸ್

ಮಂಗಳೂರು : ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಮಳೆಯಿಂದಾಗಿ ಅಡುಮರೋಳಿ ಶೋಭಾ ಶೆಟ್ಟಿ ಎಂಬುವವರ ಮನೆಯ ಎತ್ತರದ ಕಾಂಪೌಂಡ್ ಕುಸಿದು ಅಪಾರ ನಷ್ಟವುಂಟಾಗಿದೆ. ಅಲ್ಲದೇ ಪಾಂಪು ಮನೆ, ಸುಶಾಂತ್ ಪೂಜಾರಿ, ಮಹಾಬಲ ಎಂಬುವವರ ಮನೆಯ ಹಿಂಬದಿಯ ಗುಡ್ಡ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಧರೆ ಕುಸಿದು 15 ದ್ವಿಚಕ್ರ ವಾಹನ, 1 ಕಾರು ಸಂಪೂರ್ಣ ನಜ್ಜುಗುಜ್ಜು – ಕಹಳೆ ನ್ಯೂಸ್

ಮಂಗಳೂರು: ನರದೆಲ್ಲೆಡೆ ನಿರಂತರ ಮಳೆ ಸುರಿಯುತ್ತಿದ್ದು, ಪದವಿನಂಗಡಿ ಬಳಿ ಹಿಂಬದಿ ಧರೆ ಬಿದ್ದ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ್ದ ಸುಮಾರು 15 ದ್ವಿಚಕ್ರ ವಾಹನ ಹಾಗೂ 1 ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜು.17ರ ಗುರುವಾರ ನಡೆದಿದೆ. ಪದವಿನಂಗಡಿ ಬಳಿಯಿರುವ ಕೆನರಾ ವಿಕಾಸ್ ಪಿಯು ಕಾಲೇಜಿನ ಹಿಂಬದಿಯ ಧರೆ ಬಿದ್ದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ತುಳುನಾಡಿನ ದೈವದ ನುಡಿಗೆ ತಲೆಬಾಗಿದ ಶಾಸಕ ಗಾಲಿ ಜನಾರ್ದನ‌ ರೆಡ್ಡಿ -ಕಹಳೆ ನ್ಯೂಸ್

ಮಂಗಳೂರು, ಜುಲೈ 16: ಅಕ್ರಮ ಗಣಿಗಾರಿಕೆ ಹಗರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಶಾಸಕ ಜನಾರ್ದನ​ ರೆಡ್ಡಿ ಟೆಂಪೆಲ್​ ರನ್​ ಮಾಡುತ್ತಿದ್ದಾರೆ. ಶಾಸಕ ಗಾಲಿ ಜನಾರ್ದನ‌ ರೆಡ್ಡಿ ಇತ್ತೀಚಿಗಷ್ಟೇ ದಕ್ಷಿಣ ಕನ್ನಡ  ಜಿಲ್ಲೆಯ ಪ್ರಸಿದ್ಧ ಕಟಿಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದರು. ಇದೀಗ, ಗಾಲಿ ಜನಾರ್ದನ‌ ರೆಡ್ಡಿ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಗಾಲಿ ಜನಾರ್ದನ್​ ರೆಡ್ಡಿ ಅವರು ಬುಧವಾರ (ಜು.16) ಕಡಬ ತಾಲೂಕಿನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶೈಕ್ಷಣಿಕ ಅಭಿವೃದ್ಧಿಗೆ ಸೃಜನಶೀಲತೆ ಅತ್ಯಂತ ಅಗತ್ಯ : ಪ್ರೊ ಪಿ. ಎಲ್ ಧರ್ಮ – ಕಹಳೆ ನ್ಯೂಸ್

ಮಂಗಳೂರು: ಪ್ರಾಧ್ಯಾಪಕರು ಹೆಚ್ಚು ಹೆಚ್ಚು ಪುಸ್ತಕಗಳನ್ನು ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಸೃಜನಶೀಲತೆಯ ಅಗತ್ಯವಿದೆ. ಅಧ್ಯಯನದ ಜೊತೆಗಿನ ಅಧ್ಯಾಪನೆ, ಅಧ್ಯಾಪನೆಯ ಜೊತೆಗೆ ಸೃಜನಶೀಲ ಬರವಣಿಗೆ ಇವೆಲ್ಲವೂ ಸೇರಿದಾಗ ಶೈಕ್ಷಣಿಕ ಬೆಳವಣಿಗೆ ಸಾಧ್ಯ, ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ. ಎಲ್ ಧರ್ಮ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಹಾಲ್ ನಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಡಾ.ಭಾರತಿ ಪಿಲಾರ್, ಮತ್ತು ಅಸ್ಸಾಂಷನ್ ಕಾಲೇಜು ಕೇರಳದ ಡಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗಣೇಶಪುರ ಜನತಾ ಕಾಲನಿ ಮಂಗಳೂರು ನಡುವೆ ಸಂಚರಿಸುವ ಸರಕಾರಿ ನರ್ಮ್ ಬಸ್ಸಿಗೆ ಮಂಗಳೂರು ನಗರ ಉತ್ತರ ಶಾಸಕ ವೈ ಭರತ್ ಶೆಟ್ಟಿಯವರಿಂದ ಚಾಲನೆ – ಕಹಳೆ ನ್ಯೂಸ್

ಗಣೇಶಪುರ ಜನತಾ ಕಾಲನಿ ಮಂಗಳೂರು ನಡುವೆ ಸಂಚರಿಸುತ್ತಿದ್ದ 45ಟಿ ನಂಬ್ರದ ಸರಕಾರಿ ನರ್ಮ್ ಬಸ್ಸು ಕಳೆದೆರಡು ವರ್ಷದಿಂದ ಸ್ಥಗಿತಗೊಂಡಿದ್ದು ಸಾರ್ವಜನಿಕರ ಮನವಿಯ ಮೇರೆಗೆ ಮಂಗಳೂರು ನಗರ ಉತ್ತರ ಜನಪ್ರಿಯ ಶಾಸಕರ ಸತತ ಪ್ರಯತ್ನದ ಫಲವಾಗಿ ದುರ್ಗಾಪರಮೇಶ್ವರಿ ಆದಿಶಕ್ತಿ ದೇವಸ್ಥಾನ 3ನೇಬ್ಲಾಕ್ ಕಾಟಿಪಳ್ಳ ಬಸ್ಸು ತಂಗುದಾಣ ಬಳಿ ಪುನರಾರಂಭಗೊಂಡ ಬಸ್ಸಿಗೆ ಡಾ. ವೈ ಭರತ್ ಶೆಟ್ಟಿಯವರು ಚಾಲನೆ ನೀಡಿದರು. ನಿಕಟ ಪೂರ್ವ ಮನಪಾ ಸದಸ್ಯರಾದ ಶ್ರೀ ಲೋಕೇಶ್ ಬೊಳ್ಳಾಜೆ, ಶ್ರೀಮತಿ ಸರಿತಾ...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ನಾಳೆಯಿಂದ ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ನಾಳೆ ( ಜು.14) ರಂದು ಪ್ರಾರಂಭಗೊಳ್ಳಲಿದೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ....
1 20 21 22 23 24 105
Page 22 of 105