Friday, March 13, 2026

ಮಂಗಳೂರು

ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸಾಧ್ಯತೆ ; ಇಂದು, ನಾಳೆ ( ಎ.9,10 ) “ಎಲ್ಲೋ ಅಲರ್ಟ್ ” ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಆಟೋ ಚಾಲಕರಾಗಿ ಕೆಲಸಮಾಡುತ್ತಿದ್ದವರು ಇಂದು ಕರುನಾಡೇ ಮೆಚ್ಚುವ ಖ್ಯಾತ ಗಾಯಕ ಸಂದೇಶ್ ನೀರ್ ಮಾರ್ಗ – ಕಹಳೆ ನ್ಯೂಸ್

ಅವರು ರಿಕ್ಷಾ ಚಾಲಕರಾಗಿ, ಮೀನು ಮಾರಾಟಗಾರರಾಗಿ, ಫುಡ್ ಡೆಲಿವರಿ ಬಾಯ್ ಆಗಿ ಜೀವನ ಸಾಗಿಸುತ್ತಿದ್ದ ಸಾಮಾನ್ಯ ವ್ಯಕ್ತಿ. ಜೊತೆಗೆ ಚಿಕ್ಕ ವಯಸಿನಿಂದಲೆ ಭಜನಾ ಗಾಯಕರಾಗಿ ಹಾಡುತ್ತಾ ಊರಲ್ಲಿ ಗುರುತಿಸಿಕೊಂಡವರು. ಆದ್ರೆ ಈಗ ಕರುನಾಡೇ ಗುರುತಿಕೊಂಡ ಖ್ಯಾತ ಗಾಯಕರಾಗಿದ್ದಾರೆ. ಅವರೇ ಕರಾವಳಿಯ ಸಂದೇಶ್ ನೀರ್ ಮಾರ್ಗ. ಹೌದು. ತನ್ನ ಊರು ನೀರ್ ಮಾರ್ಗದಲ್ಲಿ ಭಜನಾ ಗಾಯಕರಾಗಿದ್ದುಕೊಂಡು ಜೊತೆಗೆ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದವರು ಇಂದು ಕರುನಾಡೇ ಕೊಂಡಾಡುವAತಹ ಖ್ಯಾತ ಗಾಯಕ. ಅಂದಹಾಗೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಏಪ್ರಿಲ್ 9ಕ್ಕೆ ಕಾಂಗ್ರೆಸ್ಸಿನ ದುರಾಡಳಿತದ ವಿರುದ್ಧ ದ.ಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ- ಕಹಳೆ ನ್ಯೂಸ್

ಮಂಗಳೂರು : ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯ ಹೀಗೆ ಸಾಲು ಸಾಲು ವೈಫಲ್ಯಕ್ಕೀಡಾಗಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಇಡೀ ರಾಜ್ಯದ ಜನತೆ ಬೇಸತ್ತಿದ್ದು ಅಂತಹ ಜನ ವಿರೋಧಿ ಆಡಳಿತ ನೀಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಯು ಆರಂಭಗೊಂಡಿದ್ದು ಏಪ್ರಿಲ್ 9ನೇ ಬುಧವಾರ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಶ್ರೀರಾಮನವಮಿ ನಿಮಿತ್ತ ಸನಾತನ ಸಂಸ್ಥೆಯಿಂದ ವಿವಿಧೆಡೆ ರಾಮನಾಮ ಸಂಕೀರ್ತನೆ ಆಯೋಜನೆ : ಜಿಲ್ಲಾದ್ಯಂತ ಬಾಲಸಂಸ್ಕಾರ ವರ್ಗಗಳಲ್ಲಿ ಸಾಮೂಹಿಕ ರಾಮನಾಮ ಪಠಣ- ಕಹಳೆ ನ್ಯೂಸ್

ಮಂಗಳೂರು: ಶ್ರೀ ವಿಷ್ಣುವಿನ ಏಳನೆಯ ಅವತಾರ ಶ್ರೀರಾಮ ಇವರ ಜಯಂತಿಯ ಪ್ರಯುಕ್ತ ಶ್ರೀ ರಾಮನವಮಿ ಆಚರಿಸುತ್ತಾರೆ. ಚೈತ್ರ ಶುದ್ಧನವಮಿಗೆ ರಾಮನವಮಿ ಎಂದು ಹೇಳುತ್ತಾರೆ. ಧರ್ಮದ ಎಲ್ಲಾ ಮಿತಿಗಳನ್ನು ಪಾಲಿಸುವ ಅಂದರೆ, ಮರ್ಯಾದಾ ಪುರುಷೋತ್ತಮ , ಆದರ್ಶ ಪುತ್ರ ಆದರ್ಶ ಬಂಧೂ, ಆದರ್ಶ ಪತಿ, ಆದರ್ಶ ಮಿತ್ರ, ಆದರ್ಶ ರಾಜಾ, ಆದರ್ಶ ಶತ್ರು ಹೇಗೆ ಎಲ್ಲಾ ರೀತಿಯಲ್ಲಿಯೂ ಆದರ್ಶ ಆಗಿರುವವರು ಯಾರು ಎಂದು ಕೇಳಿದಾಕ್ಷಣ ಕಣ್ಣು ಎದುರು ಬರುವ ನಾಮ ಎಂದರೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ ; ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧನ – ಕಹಳೆ ನ್ಯೂಸ್

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರಿಗೆ ತೀವ್ರ ಅನಾರೋಗ್ಯ ; ಡಾ. ಟಿ.ಶಾಮ್ ಭಟ್ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಹಿರಿಯ ಯಕ್ಷಗಾನ‌ ಕಲಾವಿದ, ಯಕ್ಷ ದಶಾವತಾರಿ ಕೆ. ಗೋವಿಂದ ಭಟ್ ರವರು ತೀವ್ರ ಅನಾರೋಗ್ಯದ ಕಾರಣ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.   ವಿಷಯ ತಿಳಿದ ಯಕ್ಷಕಲಾ ಪೋಷಕರಾದ ಕರ್ನಾಟಕ ಸರಕಾರದ ಮನವಹಕ್ಕುಗಳ ಆಯೋಗದ ಅಧ್ಯಕ್ಷರು, ಡಾ. ಟಿ.ಶಾಮ್ ಭಟ್ ರವರು ಆಸ್ಪತ್ರೆಗೆ ಭೇಟಿ ನೀಡಿ, ಗೋವಿಂದ ಭಟ್ ಅವರ ಆರೋಗ್ಯವನ್ನು ವಿಚಾರಿಸಿ, ಇಂದಿನವರೆಗಿನ ಆಸ್ಪತ್ರೆಯ ಸಂಪೂರ್ಣ ಚಿಕಿತ್ಸಾ ಬಿಲ್ ರೂ: 1,80,000=00 (ರೂಪಾಯಿ ಒಂದು ಲಕ್ಷದ ಎಂಬತ್ತು ಸಾವಿರ)...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಾರ್ವಜನಿಕರು ಜಾಮರ್ ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ರಸ್ತೆ ತಡೆಯ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರಿನ ಜೈಲ್‌ನಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾದ ಜಾಮ‌ರ್ ನಿಂದಾಗಿ ಕಳೆದ ಕೆಲವು ವಾರಗಳಿಂದ ಸ್ಥಳೀಯ ನಿವಾಸಿಗಳು, ವ್ಯಾಪಾರಿಗಳು, ಉದ್ಯೋಗಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವಂತೂ ನಾಗರಿಕರು ಬೀದಿಗೆ ಇಳಿಯದಿದ್ದರೆ ಅದೆಂತಹದೇ ಸಮಸ್ಯೆಯಿದ್ದರೂ ಕ್ಯಾರೇ ಎನ್ನುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಜಾಮರ್ ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಬೀದಿಗೆ...
1 33 34 35 36 37 105
Page 35 of 105