Saturday, March 14, 2026

ಮಂಗಳೂರು

ಅಂಕಣದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾತಲ್ಲೇ ಮೋಡಿ ಮಾಡೋ ‘ಸ್ವರ ಮನ್ಮಥ’ ವಿಜೆ ಮಧುರಾಜ್ ಗುರುಪುರ..!! – ಕಹಳೆ ನ್ಯೂಸ್

ಇವರು ಮೈಕ್ ಹಿಡಿದು ಮಾತಾಡೋಕೆ ಶುರು ಮಾಡಿದ್ರೆ ಮಾತಲ್ಲೇ ಮೋಡಿ ಮಾಡೋ ಸ್ವರ ಮನ್ಮಥ. ತುಳುನಾಡಿನಲ್ಲಿ ಎಲ್ಲೇ ಫಂಕ್ಷನ್ಸ್ ಇರ್ಲಿ ಇವ್ರ ಹೋಸ್ಟೇ ಹೈಲೈಟ್. ಅಪ್ಪಟ ತುಳು ಭಾಷೆಯಲ್ಲಿ ಹೋಸ್ಟ್ ಮಾಡಿ ಜನರನ್ನು ರಂಜಿಸೋದು ಇವರ ಟ್ಯಾಲೆಂಟ್. ಅವರೇ ಸ್ವರ ಮನ್ಮಥ ಬಿರುದಾಂಕಿತ ವಿಜೆ ಮಧುರಾಜ್ ಗುರುಪುರ. ಹೌದು. ತುಳುನಾಡಿನಲ್ಲಿ ಎಲ್ಲೇ ಕಾರ್ಯಕ್ರಮಗಳು ಇರಲಿ ವಿಜೆ ಮಧುರಾಜ್ ಅವರ ಹೋಸ್ಟ್ ಅಂದಮೇಲೆ ಅಲ್ಲಿ ಮನೋರಂಜನೆಗೇನೂ ಕೊರತೆ ಇಲ್ಲ. ತನ್ನ ಅದ್ಭುತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಂದ ಗೊಂದಲದ ಗೂಡಾದ ಇಲಾಖೆಗಳು- ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ಬಗೆಹರಿಯದ ಇ-ಖಾತಾ ಸಮಸ್ಯೆ:- ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಯಾವುದೇ ಪೂರ್ವಸಿದ್ಧತೆ ಇಲ್ಲದೇ ದಿನಬೆಳಗಾಗುವುದರೊಳಗೆ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ನಂತರ ಮಂಗಳೂರು ನಗರ ವ್ಯಾಪ್ತಿಯಲ್ಲಿ ಉಂಟಾಗಿರುವ ಅವ್ಯವಸ್ಥೆಯ ಆಗರದಿಂದಾಗಿ ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದ್ದು ಈಗಾಗಲೇ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಕಂದಾಯ ಸಚಿವರನ್ನು ಭೇಟಿಯಾದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜನಸಾಮಾನ್ಯರಿಗೆ ತೊಂದರೆಯಾಗುವ ಇಂತಹ ನಿಯಮಗಳನ್ನು ಏಕಾಏಕಿ ಇಡೀ ರಾಜ್ಯದ ತುಂಬೆಲ್ಲಾ ತರುವ ಮೊದಲು ಯಾವುದಾದರೂ ಒಂದೆರಡು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ; ಎಲ್ಲೋ ಅಲರ್ಟ್ – ಕಹಳೆ ನ್ಯೂಸ್

ಮಂಗಳೂರು, ಮಾ.26 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಹಲವು ಭಾಗಗಳಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಕಲ್ಮಡ್ಕದಲ್ಲಿ ಆಲಿಕಲ್ಲು ಮಳೆಯಾಗಿದ್ದು, ಪುತ್ತೂರಿನಲ್ಲೂ ಉತ್ತಮ ಮಳೆಯಾಗಿದೆ. ಜಿಲ್ಲೆಯ ಇತರ ಭಾಗಗಳಲ್ಲೂ ರಾತ್ರಿ ವೇಳೆ ವಾತಾವರಣ ಕಂಡುಬಂದಿದೆ. ಮಂಗಳೂರಿನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 24.6 ಡಿ.ಸೆ. ದಾಖಲಾಗಿದೆ. ಬುಧವಾರವೂ ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

‘ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ’ ; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ – ಕಹಳೆ ನ್ಯೂಸ್

ಮಂಗಳೂರು, ಮಾ.26 : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ಪತ್ರಿಕಾ ಭವನಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭ ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಮಂಗಳೂರು ಪತ್ರಿಕಾ ಭವನಕ್ಕೆ ಭೇಟಿ ನೀಡಿದಾಗ ಮನೆಗೆ ಬಂದ ಅನುಭವವಾಗುತ್ತದೆ. ಸಮಾಜ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು-ಸಿಎಸ್‌ಎಂಟಿ ರೈಲು ಸಂಚಾರದಲ್ಲಿ ಒಂದು ವಾರ ಕಾಲ ವ್ಯತ್ಯಯ-ಕಹಳೆ ನ್ಯೂಸ್

ಮಂಗಳೂರು: ಸಿಎಸ್‌ಎಂಟಿ ಮುಂಬೈ ಸ್ಟೇಷನ್‌ನಲ್ಲಿ ಪ್ಲಾಟ್‌ಫಾರಂ ವಿಸ್ತರಣೆ ಕಾಮಗಾರಿ ಇರುವುದರಿಂದ ಮಂಗಳೂರು-ಸಿಎಸ್‌ಎಂಟಿ ರೈಲು ಸಂಚಾರದಲ್ಲಿ ಒಂದು ವಾರ ಕಾಲ ವ್ಯತ್ಯಯ ಉಂಟಾಗಲಿದೆ. ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡುವ ನಂ.12134 ಮಂಗಳೂರು ಜಂಕ್ಷನ್‌-ಸಿಎಸ್‌ಎಂಟಿ ಮುಂಬಯಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮಾ.25 ರಿಂದ 31 ರ ವರೆಗೆ ಥಾಣೆ ವರೆಗೆ ಮಾತ್ರವೇ ಸಂಚರಿಸಲಿದೆ. ಥಾಣೆ ಹಾಗೂ ಸಿಎಸ್‌ಎಂಟಿ ಮಧ್ಯೆ ಈ ರೈಲು ಭಾಗಶಃ ರದ್ದಾಗಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ; ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ-ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಒಂದು ಕುಲಗೆಟ್ಟ ಪಕ್ಷ ಎಂದು ಸ್ವತಃ...
ಅಂಕಣಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಮಂಗಳೂರುಯಕ್ಷಗಾನ / ಕಲೆಸುದ್ದಿ

ಬಹುಮುಖ ಪ್ರತಿಭೆಯಾಗಿ ಮಿಂಚುತ್ತಿರುವ ಸಕಲಕಲಾ ವಲ್ಲಭೆ “ವಿದುಷಿ ಮೈತ್ರಿ ಭಟ್ ಮವ್ವಾರು” – ಕಹಳೆ ನ್ಯೂಸ್

ಒಂದೇ ಕಲೆಯನ್ನು ಮೈಗೂಡಿಸಿಕೊಂಡು ಸಾಧನೆ ಮಾಡಿದವರು ಅದೆಷ್ಟೋ ಜನ. ಆದ್ರೆ ಬೇರೆ ಬೇರೆ ಕಲೆಗಳಲ್ಲಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಎನಿಸಿಕೊಂಡವರು ಕೆಲವೇ ಕೆಲವು ಜನ. ಅಂತವರಲ್ಲಿ ವಿದುಷಿ ಮೈತ್ರಿ ಭಟ್ ಮವ್ವಾರು ಕೂಡಾ ಒಬ್ಬರು. ಹೌದು..ಎಂಎಸ್‍ಸಿ ಕಂಪ್ಯೂಟರ್ ಸೈನ್ಸ್ ಪದವೀಧರೆಯಾಗಿರುವ ಮೈತ್ರಿ ಭಟ್ ಅವರಿಗೆ ಬಾಲ್ಯದಲ್ಲೇ ಭರತನಾಟ್ಯ, ಯಕ್ಷಗಾನ ಹಾಗೂ ನಾಟಕಗಳಲ್ಲಿ ಅಪಾರವಾದ ಆಸಕ್ತಿ. ಮೈತ್ರಿ ಭಟ್ ಕಾಸರಗೋಡಿನ ಮವ್ವಾರಿನವರಾಗಿದ್ದು, ಗಣಪತಿ ಭಟ್ ಚಂದ್ರಿಕಾ ಭಟ್ ದಂಪತಿಯ ಪುತ್ರಿ. ಸದ್ಯ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಒಂದೇ ಟಯರ್‌ನಲ್ಲಿ ‘ಸಾರಾ’ ಎಂಬ ಖಾಸಗಿ ಬಸ್ ಸಂಚಾರ ; ಬಸ್ ತಡೆ ಹಿಡಿದು ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ಬಂಟ್ವಾಳ, ಮಾ.24 : ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.   ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ 'ಸಾರಾ' ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ...
1 37 38 39 40 41 105
Page 39 of 105