ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ : ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ -ಕಹಳೆ ನ್ಯೂಸ್
ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು...







