Tuesday, March 17, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ವಾರ್ಷಿಕ ಜಾತ್ರ ಮಹೋತ್ಸವ-2025: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ-ಕಹಳೆ ನ್ಯೂಸ್

ಮಂಗಳೂರು : ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನ ದ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಕದ್ರಿ ಆಶ್ರಯದಲ್ಲಿ ಸೋಮವಾರ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದ ದ ಕಾರ್ಯಾಧ್ಯಕ್ಷರಾದ ಸುಧಾಕರ ರಾವ್ ಪೇಜಾವರ, ಭಾರತೀಯ ಜೈನ್ ಮಿಲನ್ ಮಂಗಳೂರಿನ ಅಧ್ಯಕ್ಷರಾದ ರತ್ನಾಕರ ಜೈನ್, ಕಲ್ಕೂರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ನೊಬೆಲ್ ವರ್ಲ್ಡ್ ರೆಕಾರ್ಡ್ ದಾಖಲಿಸಿರುವ ಫಾತಿಮಾ ನಜಫ್ ರಿಗೆ ಸನ್ಮಾನ-ಕಹಳೆ ನ್ಯೂಸ್

ಸುರತ್ಕಲ್: ಮೂಡಬಿದ್ರೆಯಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಒಂದು ನಿಮಿಷದಲ್ಲಿ 200 ಪಂಚ್ ಮೂಲಕ ನೊಬೆಲ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಹೊಸದಾಗಿ ದಾಖಲೆ ಬರೆದಿರುವ ಅಡ್ಡೂರಿನ ಬಾಲಕಿ ಫಾತಿಮಾ ನಜಫ್ ರನ್ನು ಸುರತ್ಕಲ್ ಅಟ್ಲಾಸ್ ಜ್ಯುವೆಲ್ಲರ್ಸ್ ವತಿಯಿಂದ ವಜ್ರದ ಉಂಗುರ ಕೊಟ್ಟು ಸನ್ಮಾನಿಸಲಾಯಿತು. ಈ ವೇಳೆ ಸುರತ್ಕಲ್ ಠಾಣಾಧಿಕಾರಿ ರಘು ನಾಯಕ ಅವರು ಬಾಲಕಿಯನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತಾಡಿದ ಅವರು, “ಶಿಕ್ಷಣದ ಜೊತೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

“ಮಂಗಳೂರಿನ ಜನತೆಗೆ ಕಲುಷಿತ ನೀರು”-ಐವನ್ ಡಿಸೋಜ ವಾಗ್ದಾಳಿ; “ಮಧ್ಯ ಎಸ್ ಟಿಪಿಯಲ್ಲಿ ಜನರೇಟರ್ ಇಲ್ಲ, ಮನೆಯಲ್ಲಿರುವ 13 ಸಿಬ್ಬಂದಿಗೆ ಸಂಬಳ”-ಕಹಳೆ ನ್ಯೂಸ್

ಮಂಗಳೂರು: “ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ ಬಾವಿಗಿಳಿದರೂ ಪ್ರಯೋಜನವಾಗಿಲ್ಲ. ಸತ್ಯಶೋಧನಾ ಸಮಿತಿ ರಚಿಸುವುದಕ್ಕೂ ಪಾಲಿಕೆಯ ಆಡಳಿತ ಮುಂದಾಗಿಲ್ಲ. ಹೀಗಾಗಿ ನಾವೇ ಸಮಿತಿ ರಚಿಸಿ ತನಿಖೆ ಮಾಡಿದ್ದೇವೆ. ಎಲ್ಲಿ ಎಸ್ ಟಿಪಿ ಕೊಳಚೆ ನೀರು ಸೇರುತ್ತಿದೆಯೋ ಅಲ್ಲಿ ಹೋಗಿ ಪ್ರತ್ಯಕ್ಷ ವರದಿ ತಯಾರಿಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಷ್ಟ್ರೀಯ ಬೀದಿ ವ್ಯಾಪಾರ ದಿನಾಚರಣೆ ಸಿಐಟಿಯು ನೇತೃತ್ವದಲ್ಲಿ ಹಕ್ಕೊತ್ತಾಯ ಸಭೆ -ಕಹಳೆ ನ್ಯೂಸ್

ಮಂಗಳೂರು : ದೇಶದ ಬೀದಿ ವ್ಯಾಪಾರಿಗಳ ಐಕ್ಯತೆಯ ಹೋರಾಟದಿಂದ ಬೀದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾನೂನು ಜಾರಿಗೆ ಬಂದಿದೆ ಆದರೆ ಸ್ಥಳೀಯಆಡಳಿತಗಳು ಅನುಷ್ಠಾನ ಮಾಡದೆ ಬೀದಿ ವ್ಯಾಪಾರಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು ಅವರು ಇಂದು ರಾಷ್ಟ್ರೀಯ ಬೀದಿ ವ್ಯಾಪಾರಿಗಳ ದಿನಾಚರಣೆಯ ಅಂಗವಾಗಿ ನಗರದ ಪುರಭವನದ ಬಳಿ ನಡೆದ ಬೀದಿ ವ್ಯಾಪಾರಿಗಳ ಹಕ್ಕೊತ್ತಾಯ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ತಾಲೂಕಿನ ಕೊಳವೂರು ಗ್ರಾಮದ ಬೊಳಿಯ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿಯ ಅಧ್ಯಕ್ಷರಾಗಿ ಗಂಗಾಧರ್ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್‌ಗೆ ಒಳಪಟ್ಟ ಕೊಳವೂರು ಗ್ರಾಮದ ಬೊಳಿಯ ಸರಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆ ಬೊಳಿಯ ಇಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಗಂಗಾಧರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲಾ ಇವರು ಆಯ್ಕೆಯಾದರು . ಸದಸ್ಯರುಗಳಾಗಿ ಶ್ರೀಮತಿ ಹರ್ಷಿಣಿ, ಶ್ರೀ ಶೇಖರ್, ಶ್ರೀ ಜಯಂತ, ಶ್ರೀಮತಿ ರಮೀಜಾ, ಶ್ರೀಮತಿ ಮಲ್ಲಿಕಾ, ಶ್ರೀ ನವೀನ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ ; ಘೋಷಣೆ ಕೂಗಿ ಪ್ರತಿಭಟನೆ -ಕಹಳೆ ನ್ಯೂಸ್

ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.ಈ ವೇಳೆ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು. ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್ ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಳೆ ಕದ್ರಿ ಮ್ಯೂಸಿಕಲ್ ನೈಟ್ಸ್ ಕಲರವ – ಕಹಳೆ ನ್ಯೂಸ್

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನದಲ್ಲಿ ಇದೇ ಜನವರಿ 21 ರ ಮಂಗಳವಾರ ಸಂಜೆ 7 ರಿಂದ ಕದ್ರಿ ಮೈದಾನದಲ್ಲಿ ಕದ್ರಿ ಇವೆಂಟ್ಸ್ ವತಿಯಿಂದ ಬಹು ನಿರೀಕ್ಷಿತ "ಕದ್ರಿ ಮ್ಯೂಸಿಕಲ್ ನೈಟ್ಸ್" ನಡೆಯಲಿದೆ ಎಂದು ಆಯೋಜಕರಾದ ಜಗದೀಶ್ ಕದ್ರಿ ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿ ಕನ್ನಡದ ಸುಪ್ರಸಿದ್ಧ ಸಂಗೀತ ನಿರ್ದೇಶಕ, ಯುವ ಜನತೆಯ ಹಾಟ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮುಡಾ ಹಗರಣದಲ್ಲಿ ಕೊನೆಗೂ ಇಡಿಯಿಂದ ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ ಇನ್ನಾದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮಗಳ ಆಳ-ಅಗಲ ಒಂದೊAದಾಗಿಯೇ ಬಯಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ಮೊದಲು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಆ ಹುದ್ದೆಯ ಘನತೆ ಕಾಪಾಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಈ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ(ಇಡಿ) ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು...
1 53 54 55 56 57 106
Page 55 of 106