Monday, March 16, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕ್ಯಾ. ಬ್ರಿಜೇಶ್ ಚೌಟ ಸಂಸದರಾದ ಬಳಿಕ ಎಂಪಿ ಲಾಡ್ಸ್ ಅನುದಾನದಡಿ ಮೊದಲ ಕಾಮಗಾರಿಗೆ ಚಾಲನೆ-ಕಹಳೆ ನ್ಯೂಸ್

ಮಂಗಳೂರು: ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಕಸಬಾ ಪರ್ಲಡ್ಕ ಸರ್ಕಾರಿ  ಕಾಂಪೌಂಡ್  ಒಳಗಿರುವ ತೋಡಿಗೆ ಚರಂಡಿ ವ್ಯವಸ್ಥೆ ಹಾಗೂ ಸ್ಲ್ಯಾಬ್ ನಿರ್ಮಾಣ ಕಾರ್ಯ ನಡೆಯಲಿದ್ದು, ಸಂಸದ ಕ್ಯಾ. ಚೌಟ ಅವರು ಸೋಮವಾರ ಜ. 13...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ, ನನ್ನ ಪೂರ್ಣ ಬೆಂಬಲವಿದೆ ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: “ಚಾರ್ಲಿ 777” ಸಿನಿಮಾ ನಿರ್ದೇಶಕನಿಗೆ ಕೂಡಿಬಂತು ಕಂಕಣಬಲ-ಕಹಳೆ ನ್ಯೂಸ್

ಮಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಕನ್ನಡ ಸೂಪರ್ ಹಿಟ್ ಸಿನಿಮಾ "ಚಾರ್ಲಿ 777'' ನಿರ್ದೇಶಕ ಕಿರಣ್ ರಾಜ್‌ಗೆ ಕಂಕಣ ಬಲ ಕೂಡಿ ಬಂದಿದೆ. ರವಿವಾರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಗಳೂರಿನ ದಿ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನಯ ವಸುಧಾರೊಂದಿಗೆ ಉಂಗುರ ಬದಲಾಯಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಉಪಸ್ಥಿತರಿದ್ದರು. ಕಿರಣ್...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ” ಜೈ.. ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!! – ಕಹಳೆ ನ್ಯೂಸ್

ಜೈ.. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಅಪ್ ಕಮಿಂಗ್ ತುಳು ಸಿನಿಮಾ.. ಟೈಟಲ್ ಮೂಲಕವೇ ಭಾರಿ ಸದ್ದು ಮಾಡ್ತಾ ಇರುವ ಈ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ಆಕ್ಟರ್ ಸುನೀಲ್ ಶೆಟ್ಟಿ ನಟಿಸಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ನಡಿತಾ ಇದ್ದು ಸಿನಿಮಾ ಹೇಗಿರ್ಬೋದು..? ಯಾವಾಗ ರಿಲೀಸ್ ಅನ್ನೋ ಕುತೂಹಲ ಸಿನಿ ಪ್ರೇಕ್ಷಕರದ್ದು. ಇನ್ನು ಜೈ' ಸಿನಿಮಾವು ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಡ್ ಮತ್ತು ಮುಗೋಡಿ ಪ್ರೊಡಕ್ಷನ್ಸ್ ಬ್ಯಾನರ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮವಾಗಿ ಮಂಗಳೂರು ಹೊರವಲಯದ‌ ಸುರತ್ಕಲ್ ನ ಮುಕ್ಕದ‌ಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಅರೆಸ್ಟ್‌ – ಕಹಳೆ ನ್ಯೂಸ್

ಮಂಗಳೂರು, ಜ.10 : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನುರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಮಂಗಳೂರು ಹೊರವಲಯದ‌ ಮುಕ್ಕ ಎಂಬಲ್ಲಿ ದಾಳಿ ‌ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ. ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು. ಮೂರು ವರ್ಷಗಳ ಹಿಂದೆ ಇಂಡೋ- ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನ್ಯಾಯಾಂಗದ ಮುಂದೆ ಶರಣಾಗಲು ಸೂಚನೆ ನೀಡದೆ,ನಕ್ಸಲರಿಗೆ ಪ್ಯಾಕೇಜ್ ಆಮಿಷ ಒಡ್ಡಿರುವುದು ಸರಕಾರದ ತಪ್ಪು ನಡೆ: ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಸುರತ್ಕಲ್ : ಮಾವೋವಾದಿ ಎಡಚಿಂತನೆ ಮೈಗೂಡಿಸಿ ಕೊಂಡು ಬಡವರಿಗೆ ನ್ಯಾಯ ಕೊಡುವ ನೆಪ ಹೇಳಿಕೊಂಡು ಕಾನೂನು ದಿಕ್ಕರಿಸಿ ಕಾಡಿನಲ್ಲಿ ಉಳಿದು ಗೆರಿಲ್ಲಾ ಯುದ್ದ ನಡೆಸುವ ನಕ್ಸಲರಿಗೆ ತಪ್ಪಿನ ಅರಿವಾಗಿದ್ದರೆ ನ್ಯಾಯಾಂಗದ ಮುಂದೆ ಶರಣಾಗಲು ಸರಕಾರ ಸೂಚಿಸಬೇಕೆ ಹೊರತು ಹಣದ ಆಮಿಷ ಒಡ್ಡಿರುವುದು ತಪ್ಪು ನಿರ್ಧಾರ. ಪೊಲೀಸರು ಸಂಪೂರ್ಣ ನಿರ್ಮೂಲನೆಯತ್ತಾ ಹೆಜ್ಜೆ ಇಡುವಾಗಲೇ ಕಾಂಗ್ರೆಸ್ ಸರಕಾರ ಯಾರದೋ ಒತ್ತಡಕ್ಕೆ ಮಣಿದು ನಕ್ಸಲರಿಗೆ ರಾಜಮರ್ಯಾದೆ ನೀಡಲು ಮುಂದಾಗಿದೆ. ಸರಕಾರದ ನಿರ್ಧಾರ ತಪ್ಪು ಸಂದೇಶ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಧ್ಯವರ್ತಿಯೊಬ್ಬ ಮುಡಾ ಕಚೇರಿಯಲ್ಲಿ ಕಡತ ತಿದ್ದಿದ ವಿಡಿಯೋ ವೈರಲ್-ಕಹಳೆ ನ್ಯೂಸ್

ಮಂಗಳೂರು: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯೊಬ್ಬ ಕಡತ ಪರಿಶೀಲಿಸಿ ಪೆನ್‌ನಲ್ಲಿ ತಿದ್ದುವ ವೀಡಿಯೋ ವೈರಲ್ ಆಗಿದೆ. ಜ.7 ರಂದು ಮಧ್ಯಾಹ್ನ 1.30ಕ್ಕೆ ರೆಕಾರ್ಡ್ ಆದ ಸಿಸಿಟಿವಿ ವೀಡಿಯೊದಲ್ಲಿ ಪತ್ತೆ ಹಚ್ಚಲಾಗಿದೆ. ಮಧ್ಯವರ್ತಿಯೊಬ್ಬ ಮುಡಾದ ಮೊದಲ ಮಹಡಿಯಲ್ಲಿರುವ ಕಚೇರಿಗೆ ಬಂದು, ಮಧ್ಯಾಹ್ನ ಊಟದ ಸಮಯವಾದ ಕಾರಣ ಅಲ್ಲಿ ಯಾರೂ ಇಲ್ಲದಿದ್ದಾಗ ಟೇಬಲ್ ಮೇಲಿನ ಕಡತಗಳಲ್ಲಿ ತನಗೆ ಬೇಕಾದದ್ದನ್ನು ಹುಡುಕಿ, ತನ್ನದೇ ಪೆನ್ ನಿಂದ ತಿದ್ದುವುದನ್ನು ಸಿಸಿಟಿವಿ ವಿಡಿಯೋದಲ್ಲಿ ನೋಡಬಹುದಾಗಿದೆ. ಆದರೆ ಮಧ್ಯವರ್ತಿ ಅಕ್ರಮ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಎಂ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ; ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ-ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ ನಾಗರಿಕರ ಜೀವದ ಜತೆಗೆ ಚೆಲ್ಲಾಟವಾಡುವ ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿರುವುದು ಬಹಳ ಖೇದಕರ ವಿಚಾರ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ....
1 55 56 57 58 59 106
Page 57 of 106