Saturday, March 14, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿ ಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ – ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್-ಕಹಳೆ ನ್ಯೂಸ್

ಮಂಗಳೂರು: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿ ಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ- ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜೀ ಹಿರಿಯ ಮನೋವೈದ್ಯ, ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್‌ರವರು ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಏರ್ಪಡಿಸಿದ್ದ ಮಾನಸ ಮಾರ್ಗದರ್ಶನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅತೀ ಕಿರಿಯ ವಯಸ್ಸಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಯಶಸ್ಸುಗಳಿಸಬೇಕೆಂಬ ಛಲವಿರುವ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ: ರಿಕ್ಷಾ ಮರಕ್ಕೆ ಢಿಕ್ಕಿ – ಓರ್ವ ಸಾವು, ಇಬ್ಬರಿಗೆ ಗಾಯ – ಕಹಳೆ ನ್ಯೂಸ್

ಉಳ್ಳಾಲ:  ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದೆ ಆಟೋದಲ್ಲಿದ್ದ ಮತ್ತಿಬ್ಬರು ಗಂಭೀರಗಾಯಗೊಂಡಿದ್ದಾರೆ. ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತ ದುರ್ದೈವಿಯಾಗಿದ್ದಾರೆ.  ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ಆಟೋ ಒಂದರಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿದ ಶಾಸಕ ವೇದವ್ಯಾಸ್ ಕಾಮತ್-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು. ನಂತರ ಮಾತನಾಡಿದ ಶಾಸಕರು, ಮಹಿಳೆಯರು ಮನೆಯಲ್ಲೇ ಕುಳಿತು ಮಾಡುವ ಉದ್ಯೋಗದಲ್ಲಿ ಹೊಲಿಗೆಗೆ ಗ್ರಾಮೀಣ ಭಾಗದಿಂದ ಹಿಡಿದು ನಗರ ಭಾಗದವರೆಗೆ ಸದಾ ಬೇಡಿಕೆಯಿರುತ್ತದೆ. ಅನೇಕರ ಬಾಳಿಗೆ ಬೆಳಕಾಗಿರುವ ಈ ಹೊಲಿಗೆ ಯಂತ್ರವನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪಕ್ಷದ ಕಾರ್ಯಕರ್ತರೊಂದಿಗೆ ‘ದಿ ಸಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್

ಮಂಗಳೂರು: ಗೋಧ್ರಾ ರೈಲು ದುರಂತವನ್ನು ಆಧರಿಸಿ ನಿರ್ಮಾಣಗೊಂಡಿರುವ 'ದಿ ಸಬರಮತಿ ರಿಪೋರ್ಟ್' ಸಿನಿಮಾವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಜೆಪಿ ಕಾರ್ಯಕರ್ತರ ಜತೆಗೆ ಇಂದು ನಗರದ ಭಾರತ್ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ. 'ಸಬರಮತಿ ರಿಪೋರ್ಟ್' ಸಿನಿಮಾ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು  ನಮ್ಮ ಶತಮಾನದ ಪ್ರಮುಖ ಘಟನೆಯ ಕುರಿತು ತಿಳಿಸುವ ಈ ಸಿನೆಮಾವನ್ನು ವೀಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ತಮ್ಮ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವ್ಯವಹಾರಿಕ ಜ್ಞಾನದ ತೀವ್ರತೆಯಿಂದ ಸಾಹಿತ್ಯ ಒಲವು ಕ್ಷೀಣಿಸುತ್ತಿದೆ : ಡಾ. ರಾಘವೇಂದ್ರ ರಾವ್-ಕಹಳೆ ನ್ಯೂಸ್

ಮಂಗಳೂರು: ಪ್ರಸ್ತುತ ಜಗತ್ತು ವ್ಯವಹಾರದ ಸುತ್ತ ಅಲೆಯುತ್ತಿದ್ದು ಸಾಹಿತ್ಯದ ಮೇಲಿನ ಒಲವು ಕಡಿಮೆಯಾಗಿದೆ. ವ್ಯವಹಾರಿಕ ಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸಾಹಿತ್ಯದ ಮೇಲಿನ ಒಲವು ಕ್ಷೀಣಿಸುತ್ತಿದೆ. ಯುವಜನರಲ್ಲಿ ಸಾಹಿತ್ಯ ಕುರಿತಾದ ಒಲವು ಇರಲೇಬೇಕು ಎಂದು ಪಡುಬಿದ್ರಿ ಪ್ರೌಢಶಾಲಾ ಸಂಸ್ಕೃತ ಉಪನ್ಯಾಸಕ ವಿದ್ವಾನ್ ಡಾ. ರಾಘವೇಂದ್ರ ರಾವ್ ತಿಳಿಸಿದರು. ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಭಾರತ್ ಫೌಂಡೇಶನ್ ಹಾಗೂ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದಡಿ ಮಂಗಳೂರು ನಗರ ಉತ್ತರ ವಿದಾನ ಸಬಾ ಕ್ಷೇತ್ರ ದ 35 ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ-ಕಹಳೆ ನ್ಯೂಸ್

ಮಂಗಳೂರು: ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದಡಿ ಮಂಗಳೂರು ನಗರ ಉತ್ತರ ವಿದಾನ ಸಬಾ ಕ್ಷೇತ್ರ ದ ಆಯ್ದ 35 ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವು ತುಳು ಭವನ ಉರ್ವ ಸ್ಟೋರ್ ನಲ್ಲಿ ನಡೆಯಿತು. ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಶಾಸಕರಾದ ಡಾ ಭರತ್ ಶೆಟ್ಟಿ ವೈ ರವರು " ಈ ಹೊಲಿಗೆ ಯಂತ್ರದ ಸದುಪಯೋಗ ಪಡೆದುಕೊಂಡು ಜೀವನ ಮಟ್ಟದಲ್ಲಿ ಸುದಾರಣೆಯಾಗಿ ಸ್ವಾವಲಂಬಿಗಳಾಗಿರಿ"...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾವೇರಿ 2.0 ತಂತ್ರಾಂಶದಿಂದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ಸರಿಪಡಿಸುವಂತೆ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ-ಕಹಳೆ ನ್ಯೂಸ್

ಮಂಗಳೂರು: ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾAಶದಿAದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ ಶ್ರೀ ಸುಜಿತ್ ಕುಮಾರ್, ಹಿರಿಯ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಂಗನವಾಡಿ ಎದುರು ನಿಲ್ಲಿಸಿದ್ದ omni ಕಾರಿನಲ್ಲಿ ಬೆಂಕಿ-ಕಹಳೆ ನ್ಯೂಸ್

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಾರು ಬೆಂಕಿಗಾಹುತಿಯಾಗುತ್ತಿದ್ದAತೆ ಸ್ಥಳೀಯರು, ಕದ್ರಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ....
1 63 64 65 66 67 105
Page 65 of 105