Friday, March 13, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ದೇಸಿತನ ಛಿದ್ರಗೊಳಿಸಲು ದೊಡ್ಡಮಟ್ಟದ ಸಂಚು : ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪ – ಕಹಳೆ ನ್ಯೂಸ್

ಮಂಗಳೂರು: 'ವೈಯಕ್ತಿಕ ಸ್ವಾತಂತ್ರ್ಯ, ಭಾಷೆ, ದಲಿತ, ಬುಡಕಟ್ಟು ಸಮುದಾಯಗಳ ಹೆಸರಿನಲ್ಲಿ ಸಣ್ಣ ಪುಟ್ಟ ಚರ್ಚೆಗಳನ್ನು ಏರ್ಪಡಿಸಿ, ದೇಶ, ಸಂಸ್ಕೃತಿ, ಜೀವನ‌ ಪದ್ದತಿಗಳ ಕುರಿತು ದೊಡ್ಡ ಮಟ್ಟದ ನಕಾರಾತ್ಮಕ ಪ್ರಚಾರ ನಡೆಸಿ ದೇಸಿತನ ಛಿದ್ರಗೊಳಿಸಲು ಸಂಚು ರೂಪಿಸಲಾಗಿದೆ' ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪಿಸಿದರು.   ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯನ್ನು ಇಲ್ಲಿ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. 'ಕಮ್ಯುನಿಸ್ಟ್‌...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಮಂಗಳೂರಿನಲ್ಲಿ ಮಿಸ್ಟರ್, ಮಿಸ್ , ಟೀನ್, ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ – ಕಹಳೆ ನ್ಯೂಸ್

ಮಂಗಳೂರು, 20:ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು ಇಲ್ಲಿದೆ ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ಫಾರ್ಮಸಿ ಕಾಲೇಜ್‌ನಲ್ಲಿ ನೂತನ ವಿದ್ಯಾರ್ಥಿ ಸಮಾವೇಶ-ಕಹಳೆ ನ್ಯೂಸ್

ಮಂಗಳೂರು : ನೂತನ ವಿದ್ಯಾರ್ಥಿ ಸಮಾವೇಶವು ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 18, 2024ರಂದು ಜರುಗಿತು. ಡಾ. ಸಿಎ.ಎ.ರಾಘವೇಂದ್ರರಾವ್, ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಚಾನ್ಸೆಲರ್, ಶ್ರೀನಿವಾಸ್ ಯುನಿವರ್ಸಿಟಿ ಇವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸುಗಳಿಸಲು ಸಕಾರಾತ್ಮಕ ಮನೋಭಾವ, ಕಠಿಣ ಪರಿಶ್ರಮ ಮತ್ತು ರಚನಾತ್ಮಕ ಜ್ಞಾನ ಹೊಂದಿರಬೇಕು ಎಂದು ಕರೆಯಿತ್ತರು. ಪ್ರೊ. ಇಆರ್. ಶ್ರೀಮತಿ. ಎ. ಮಿತ್ರಾ ಎಸ್.ರಾವ್, ಬೋರ್ಡ್ ಆಫ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರಕಾರಿ ಜಾಗದ ವಿವಾದವು ಕಾಂಗ್ರೆಸ್ ನ ರಾಜಕೀಯ ಪ್ರೇರಿತ :- ಪ್ರವೀಣ್ ಆಳ್ವ-ಕಹಳೆ ನ್ಯೂಸ್

ಮಂಗಳೂರು : ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರ್ವೇ ನಂಬ್ರ 35 ರಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ಜಾಗದ ವಿವಾದವು ಕಾಂಗ್ರೆಸಿನ ರಾಜಕೀಯ ಪ್ರೇರಿತವಾಗಿದ್ದು ಸತ್ಯ ವಿಚಾರ ಏನೆಂದರೆ , 2022 ರಲ್ಲಿ ಈಗಿನ ಸ್ವಯಂ ಘೋಷಿತ ಕಾಂಗ್ರೆಸ್ ಮುಖಂಡ ದಯಾನಂದ ಶೆಟ್ಟಿ ಪುಣ್ಕೆದಡಿ ಇವರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಚಲಕರಾಗಿದ್ದಾಗ ರೈತರಿಗೆ ಸಂತೆ ಮಾರುಕಟ್ಟೆ ಮಾಡಲು 10 ಸೆಂಟ್ಸ್ ಜಾಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾರ್ನಯಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹರ್ತುದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್ ಶೋಗಳು ಹೌಸ್ಫುಲ್ ಪ್ರರ್ಶರನ ಕಂಡಿವೆ ಮತ್ತು ವೀಕ್ಷಕರಿಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 74ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಪಕ್ಷದ ವತಿಯಿಂದ ಹಾಗೂ ಮೋದಿ ಅವರ ಅಭಿಮಾನಿಗಳು ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ರಕ್ತದಾನ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದಲ್ಲಿ ವಿಶೇಷ ಸಭೆ -ಕಹಳೆ ನ್ಯೂಸ್

ಮಂಗಳೂರು: ವಿಶೇಷ ಸಭೆಯು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರ, ನೀರುಮಾರ್ಗದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಡಾ ವೈ ಭರತ್ ಶೆಟ್ಟಿ ಯವರು ಸದಸ್ಯತ್ವ ಅಭಿಯಾನದ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಮಹಾ ಶಕ್ತಿಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. Pಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಮಾತನಾಡಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಮನೆ ಮನೆ...
1 75 76 77 78 79 105
Page 77 of 105