ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ, ಶಿರ್ವ ಇದರ “ಸುವರ್ಣ ಮಹೋತ್ಸವ” – ಕಹಳೆ ನ್ಯೂಸ್
ಮಂಗಳೂರು : ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ. ಶಿರ್ವ ಇದರ "ಸುವರ್ಣ ಮಹೋತ್ಸವ" ವರ್ಷದ ಪ್ರಯುಕ್ತ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ನ. 30 ರಂದು ಮುದರಂಗಡಿ ಚರ್ಚ್ ಹಾಲ್ ಇಲ್ಲಿ ಆಯೋಜಿಸಲಾದ "ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮುದರಂಗಡಿ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಧರ್ಮಗುರುಗಳಾದ ರೆl...







