Saturday, June 13, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಮಂಗಳೂರು ನೆಕ್ಕಿಲ ಗುಡ್ಡೆ ಮಾಲೇಮಾರ್ ಬಳಿ ಇರುವ ರೇಣುಕಾ ಯೆಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ , ಈ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ ದ ಪ್ರಯುಕ್ತ ಕುಂಭ ಮೆರವಣಿಗೆಯನ್ನ ಮಂಗಳೂರು ದೇರೆಬೈಲ್ ರಾಮ ಮಂದಿರದಿಂದ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತ್ತು. ಈ ಕುಂಭ ಮೆರವಣಿಗೆಯಲ್ಲಿ ಕುಣಿತ ಭಜನೆ ,ಡೊಳ್ಳು ಕುಣಿತ ಆಕರ್ಷಣೆಯಾಗಿತ್ತು . ಸಹಸ್ರಾರು ಭಕ್ತರು ಈ ಕುಂಭ ಮೆರವಣಿಗೆಯಲ್ಲಿ ತಲೆಯಮೇಲೆ ಕುಂಭದ ಕಳಸವಿತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಹಕಾರ ವಲಯದ ಬೆಳವಣಿಗೆಗೆ ಪೂರಕವಾದ ಬಜೆಟ್: ಎಸ್. ಆರ್. ಹರೀಶ್ ಆಚಾರ್ಯ- ಕಹಳೆ ನ್ಯೂಸ್

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಸಹಕಾರ ಕ್ಷೇತ್ರದ ದೂರಗಾಮಿ ಅಭಿವೃದ್ಧಿಗೆ ಪೂರಕವಾಗಿದೆ. ಬಜೆಟ್ ನಲ್ಲಿ ಪ್ರಾಥಮಿಕ ಸಹಕಾರಿ ಸಂಘಗಳಿಗೆ ಆದಾಯ ತೆರಿಗೆ ಕಡಿತವನ್ನು ವಿಸ್ತರಿಸಿರುವುದು ಉತ್ತಮ ನಡೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಆರ್. ಹರೀಶ್ ಆಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ. ಇದುವರೆಗೆ ತೆರಿಗೆ ಕಡಿತದ, ಪ್ರಯೋಜನವು ಹಾಲು ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಪೂರೈಸುವಲ್ಲಿ ತೊಡಗಿರುವ ಸಹಕಾರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಜೆಟ್ ನಲ್ಲಿ ಮಂಗಳೂರು ದಸರಾಗೆ 5 ಕೋಟಿ : ಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ -ಕಹಳೆ ನ್ಯೂಸ್

ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್ ನಲ್ಲಿ ರೂ.5 ಕೋಟಿ ಅನುದಾನ ಘೋಷಣೆ ಮಾಡುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಮಾಡಿದರು. ಮೈಸೂರು ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನ ಸೇರುವ ಹಬ್ಬ ಮಂಗಳೂರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜ್ಯಸಿನಿಮಾಸುದ್ದಿ

ಫೆ. 6ರಂದು ಕರಾವಳಿ ಜಿಲ್ಲೆಯಾದ್ಯಂತ “ನಾನ್ ವೆಜ್” ತುಳು ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ "ನಾನ್‌ವೆಜ್‌" ಒಂದು ಅತ್ಯುತ್ತಮ ಭಿನ್ನ ಕಥಾವಸ್ತುವನ್ನು ಹೊಂದಿದೆ. ಯಾವುದನ್ನು ಮಡಿಮೈಲಿಗೆ, ಅಸಹ್ಯ ಎಂದು ಪರಿಗಣಿಸಿದ್ದೇವೆಯೋ ಅದು ಎಷ್ಟು ಅನಿವಾರ್ಯ ಮತ್ತು ಸಹಜ ಎಂಬುದು ಈ ಚಿತ್ರದ ಒಂದು ಸಂದೇಶವೂ ಆಗಿದೆ. ಸು ಫ್ರಂ ಸೋ"...
ಉಡುಪಿಜಿಲ್ಲೆಮಂಗಳೂರುಸುದ್ದಿ

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಆಗ್ರಹಿಸಿ ಬ್ಯಾಂಕ್‌ ನೌಕರರ ಮುಷ್ಕರ -ಕಹಳೆ ನ್ಯೂಸ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಜಿಲ್ಲಾ ಸಂಚಾಲಕ ವಿನ್ಸೆಂಟ್ ಡಿಸೋಜ ಅವರು ಬ್ಯಾಂಕಿಂಗ್‌ ವಲಯದಲ್ಲಿ ವಾರಕ್ಕೆ 5 ದಿನ ಕೆಲಸದ ದಿನಗಳ ವ್ಯವಸ್ಥೆ ಜಾರಿಗೆ ತರಬೇಕೆಂದು ಬೇಡಿಕೆ ಸಲ್ಲಿಸಲಾಗುತ್ತಿದ್ದರೂ, ಈವರೆಗೂ ಜಾರಿಗೆ ಬಂದಿಲ್ಲ ಎಂದು...
ದಕ್ಷಿಣ ಕನ್ನಡಪುತ್ತೂರುಮಂಗಳೂರುಮೂಡಬಿದಿರೆಸುದ್ದಿಸುಳ್ಯಹಾಸನ

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ -ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ "ರಿಪಬ್ಲಿಕ್ ಸೇಲ್" ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಚಾರ್ಜಸ್‌ನ ಮೇಲೆ ವಿಶೇಷ ರಿಯಾಯಿತಿ ದರವು ಗ್ರಾಹಕರಿಗೆ ಹೆಚ್ಚಿನ ಲಾಭದಾಯಕವಾಗಿದೆ ಹಾಗೂ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ....
ಮಂಗಳೂರುಸುದ್ದಿ

ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ “ಮಂಗಳೂರು ರಥೋತ್ಸವ’

ಮಂಗಳೂರು: ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ "ಮಂಗಳೂರು ರಥೋತ್ಸವ' (ಕೋಡಿಯಾಲ ತೇರು) ಸಹಸ್ರಾರು ಭಕ್ತರ ಸಮಕ್ಷಮ ರವಿವಾರ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವ ಪ್ರಕ್ರಿಯಾದಿಗಳು ಬೆಳಗ್ಗೆಯೇ ಮಹಾಪ್ರಾರ್ಥನೆ ಯೊಂದಿಗೆ ಪ್ರಾರಂಭಗೊಂಡು ಶ್ರೀ ವೀರ ವೆಂಕಟೇಶ ಸಹಿತ ಪರಿವಾರ ದೇವರಿಗೆ ಪಂಚಾಮೃತಾಭಿಷೇಕ, ಶತಕಲಶಾಭಿಷೇಕ, ಪುಳಕಾಭಿಷೇಕ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶ ಶ್ರೀ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರಿಂದ ನೆರವೇರಿತು. ಯಜ್ಞಮಂಟಪದಲ್ಲಿ ಮಹಾ ಯಜ್ಞ, ಮಹಾ ಪೂರ್ಣಾಹುತಿ ನೆರವೇರಿದ ಬಳಿಕ ಶ್ರೀ ದೇವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಯಲು ಹಿಂದೂ ಜನಜಾಗೃತಿ ಸಮಿತಿಯಿಯ ಮನವಿ- ಕಹಳೆ ನ್ಯೂಸ್

ಮಂಗಳೂರು, ಜನವರಿ 24, 2026: ರಾಷ್ಟ್ರಧ್ವಜವು ರಾಷ್ಟ್ರದ ಆತ್ಮವಾಗಿದೆ. ಪ್ರತಿ ವರ್ಷ ಆಗಸ್ಟ್ 15 ಮತ್ತು ಜನವರಿ 26 ರಂದು ರಾಷ್ಟ್ರಧ್ವಜಗಳನ್ನು ಅತ್ಯಂತ ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಧ್ವಜಗಳು ರಸ್ತೆ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತಿದೆ. ಪ್ಲಾಸ್ಟಿಕ್ ಧ್ವಜಗಳು ತಕ್ಷಣವೇ ನಾಶವಾಗದ ಕಾರಣ, ರಾಷ್ಟ್ರಧ್ವಜಗಳು ಅನೇಕ ದಿನಗಳವರೆಗೆ ಅಗೌರವವನ್ನು ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನವನ್ನು ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ...
1 7 8 9 10 11 112
Page 9 of 112