Wednesday, March 11, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 33 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟ ಮುನ್ನಡೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 33 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟಗೆ ಭರ್ಜರಿ ಮುನ್ನಡೆ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 171604 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 138397 ಅಂತರ:33207...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; ಮೊದಲ ಸುತ್ತು : ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್‌ ಚೌಟಗೆ ಭರ್ಜರಿ ಮುನ್ನಡೆ – ಕಹಳೆ ನ್ಯೂಸ್

ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 2,836 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 1,379 ಅಂತರ:1,457 ಒಟ್ಟು 8537 ಅಂಚೆ ಮತಗಳ ಎಣಿಕೆ ನಡೆಯಲಿದ್ದು ಸದ್ಯ ಮೊದಲ ಸುತ್ತಿನ ಎಣಿಕೆಯ ಲೆಕ್ಕಚಾರವಷ್ಟೆ ಹೊರ ಬಿದ್ದಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಮಂಗಳೂರು ವಿವಿ ಕಾಲೇಜಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ  ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್ 

ರಾಜ್ಯದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ  ಅವರು  ಮಂಗಳೂರು ವಿವಿ ಕಾಲೇಜಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.      ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಳವೆಯಲ್ಲಿ ಬರುವ ಸಂಸ್ಕಾರ ಭವ್ಯ ಭಾರತದ ಅಡಿಪಾಯ : ಡಾ.ವೈ ಭರತ್ ಶೆಟ್ಟಿ –ಕಹಳೆ ನ್ಯೂಸ್

ಎಳವೆಯಲ್ಲಿ ಬರುವ ಸಂಸ್ಕಾರ ಭವ್ಯ ಭಾರತದ ಅಡಿಪಾಯ ಸನಾತನ ಧರ್ಮದ ಮೌಲ್ಯಗಳು ಸಮಾಜವನ್ನು ಗಟ್ಟಿಗೊಳಿಸುವ ಮೂಲಕ ರಾಷ್ಟ್ರವನ್ನು ಬಲಿಷ್ಠ ಗೊಳಿಸುತ್ತದೆ. ಹಿಂದೂ ತನ್ನ ಸದ್ವಿಚಾರದ ಶಿಕ್ಷಣ, ಬಾಂಧವ್ಯದ ನೆಲೆಗಟ್ಟನ್ನು ಶ್ರೀಮಂತಗೊಳಿಸಬೇಕಾಗಿದೆ, ಆ ನಿಟ್ಟಿನಲ್ಲಿ ಸಂಸ್ಕಾರ- ಸಂಸ್ಕೃತಿಯ ಉದ್ದಿಪನಕ್ಕೆ ಬಾಲಗೋಕುಲ ಅತ್ಯಮೂಲ್ಯ ಕಾಣಿಕೆ ನೀಡುತ್ತಿದೆ ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಹೇಳಿದರು. ಅವರು ಮುಚ್ಚೂರು ಶ್ರೀರಾಮ ಶ್ರೀ ರಾಮ ಯುವಕ ಸಂಘ ಇದರ ಸಂಯೋಜಿತ ಶ್ರೀ ರಾಮ ಬಾಲಗೋಕುಲದ ಶಿಕ್ಷಾರ್ಥಿಗಳ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ : ಮತ ಚಲಾಯಿಸಿದ ಶಾಸಕ ಡಿ.ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಮಂಗಳೂರು ನಗರ ದಕ್ಷಿಣದ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಮತ ಚಲಾಯಿಸಿದರು. ಜವಾಬ್ದಾರಿಯುತ ನಾಗರಿಕನಾಗಿ ನಾನು ನನ್ನ ಮತವನ್ನು ಚಲಾಯಿಸಿದ್ದೇನೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಕೂಡಾ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಕರ್ತವ್ಯವನ್ನು ಪಾಲಿಸಬೇಕು. ಆಗಲೇ ಚುನಾವಣೆಗಳಿಗೆ ಇನ್ನೂ ಹೆಚ್ಚಿನ ಮಹತ್ವ ಬರುವುದು ಎಂದು ಹೇಳಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್ ನ ಗೋವಿಂದದಾಸ ಕಾಲೇಜಿನಲ್ಲಿ ನಡೆದ ಶಿಕ್ಷಕರ ಹಾಗೂ ಪದವೀಧರ ಚುನಾವಣಾ ಪ್ರಚಾರ – ಕಹಳೆ ನ್ಯೂಸ್

ಸುರತ್ಕಲ್: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರಕಾರವು ಅಭಿವೃದ್ಧಿಗೆ ಅನುದಾನ ನೀಡದೆ ಒಂದೆಡೆ ಸತಾಯಿಸುತ್ತಿದ್ದರೆ, ಇನ್ನೊಂದೆಡೆ ಸಾಲವನ್ನು ಎತ್ತಲು ರಾಜ್ಯದ ಜಿಡಿಪಿಯನ್ನು ಸುಳ್ಳು ಲೆಕ್ಕದ ಮೂಲಕ ತೋರಿಸಲು ಮುಂದಾಗಿದೆ ಎಂದು ಡಾ. ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಸುರತ್ಕಲ್ ನ ಗೋವಿಂದದಾಸ ಕಾಲೇಜಿನಲ್ಲಿ ಶಿಕ್ಷಕರ ಹಾಗೂ ಪದವೀಧರ ಚುನಾವಣೆಯ ಪ್ರಚಾರಾರ್ಥ ಅವರು ಮಾತನಾಡಿದರು. ರಾಜ್ಯದ ಮೇಲ್ಮನೆಯಲ್ಲಿ ಅಸಂಬದ್ಧ ಕಾನೂನು ತರುವುದನ್ನು ತಡೆಯಲು ಬಿಜೆಪಿಗೆ ಬೆಂಬಲದ ಅಗತ್ಯವಿದೆ. ಶಿಕ್ಷಕರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಜೂನ್.4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಮಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರಂದು ಬೆಳಗ್ಗೆ ಗಂಟೆ 6 ರಿಂದ ಜೂನ್.05 ರ ಬೆಳಗ್ಗೆ ಗಂಟೆ 6.00 ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಶುಕ್ರವಾರ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ನಡೆದರೆ, ಬಜರಂಗದಳದ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ, ನಿಲ್ಲಿಸುತ್ತೇವೆ ಎಂದ ಶರಣ್ ಪಂಪ್ವೆಲ್ ವಿರುದ್ಧ FIR – ಕಹಳೆ ನ್ಯೂಸ್

ಮಂಗಳೂರು : ಕಂಕನಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜು ಮಾಡಿದ ಪ್ರಕರಣವನ್ನು ಖಂಡಿಸಿ, ಪೋಸ್ಟ್‌ ಹಾಕಿದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. " ಮಂಗಳೂರು ಕಂಕನಾಡಿ ಬಳಿ ಸಾರ್ವಜನಿಕವಾಗಿ ಉದ್ದೇಶ ಪೂರ್ವಕವಾಗಿ ತೊಂದರೆ ನೀಡಲು ನಡೆಸಿದ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳದ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ, ನಿಲ್ಲಿಸಲಾಗುವುದು ಎಂದು...
1 91 92 93 94 95 105
Page 93 of 105