Tuesday, June 9, 2026

ಮಡಿಕೇರಿ

ಕೊಡಗುಜಿಲ್ಲೆಪ್ರಾದೇಶಿಕಮಡಿಕೇರಿಸಂತಾಪಸುದ್ದಿ

ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ – ಕಹಳೆ ನ್ಯೂಸ್

ಮಡಿಕೇರಿ: ಇಲ್ಲಿನ ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ ಖಾಸಗಿ ವಸತಿ ಶಾಲೆಯಲ್ಲಿ ಎರಡನೇ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾನೆ.   ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮಲಗಿರುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿ ಸುಮಾರು 35 ಕ್ಕೂ...
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ ; ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌-ಕಹಳೆ ನ್ಯೂಸ್

ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ  ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು  ಜಿಲ್ಲೆಗೂ ಭೇಟಿ ನೀಡಿ ಜನತೆಯಲ್ಲಿ ಶ್ರೀ ಕ್ಷೇತ್ರದ ಬಗ್ಗೆ ಗೊಂದಲ ಮೂಡಿಸಿ ಹುನ್ನಾರ ನಡೆಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕ್ಷೇತ್ರದ ಭಕ್ತರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ಸಮಗ್ರ ದಾಖಲೆ ನೀಡಿದ್ದರಿಂದ ವರಿಷ್ಠಾಧಿಕಾರಿಗಳು...
ಮಡಿಕೇರಿಸುದ್ದಿ

ಭಾರೀ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತ

ಕರ್ನಾಟಕದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಲೆನಾಡಿನ ಭಾಗಗಳಲ್ಲಿ ಮಳೆಗೆ ಉಂಟಾದ ಸಮಸ್ಯೆ ಹೇಳತೀರದಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಕೊಡಗು ಜಿಲ್ಲೆಯ ಭಾಗಮಂಗಲ ಸಂಪೂರ್ಣ ಪ್ರವಾಹ ಸ್ಥಿತಿ ಉಂಟಾಗಿದೆ. ತ್ರಿವೇಣಿ ಸಂಗಮ ಮುಳುಗಡೆ ಆಗಿದೆ. ನಿರಂತರ ಮಳೆ ಬರುತ್ತಿರುವ ಕಾರಣ ಇಲ್ಲಿ ಮಳೆ ನಿಂತಿಲ್ಲ. ಹೀಗಾಗಿ ದೇವಸ್ಥಾನ, ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ. ನದಿಗಳು ಉಕ್ಕಿ ಹರಿಯುತ್ತೇವೆ. ಮಲೆನಾಡಿನಲ್ಲಿ ಈ ಭಾರಿ ಅವಧಿಗೂ ಮುನ್ನವೇ ಹೆಚ್ಚಿನ ಮಳೆ ಆಗಿದೆ. ಮೇ ತಿಂಗಳ ಅಂತ್ಯಕ್ಕೆ ಬರುತ್ತಿದ್ದಂತೆ...
ಮಡಿಕೇರಿಸುದ್ದಿ

ಸೋಮವಾರಪೇಟೆ | ಭಾರಿ ಗಾಳಿ ಮಳೆ: ಹಾನಿ –ಕಹಳೆ ನ್ಯೂಸ್

ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ  ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿದಿದ್ದು, ಅಲ್ಲಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ದೊಡ್ಡತೋಳೂರು ಗ್ರಾಮದ ದಿನೇಶ್ ಎಂಬುವವರ ಹಸು ಶೀತದಿಂದ ಕೊಟ್ಟಿಗೆಯಲ್ಲಿ ಮೃತಪಟ್ಟಿದೆ. ಸ್ಥಳಕ್ಕೆ ಪಶು ವೈದ್ಯರು ತೆರಳಿ ಪರಿಶೀಲಿಸಿದರು. ಕುಸೂಬೂರು ದೇವಾಲಯದ ಮುಂಭಾಗ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಮೇಲೆ ಮರಬಿದ್ದು, ಹೆದ್ದಾರಿಗೆ ವಿದ್ಯುತ್ ಕಂಬ ಮತ್ತು ಲೈನ್ ವಾಲಿದೆ. ಖಾಸಗಿ ಬಸ್ ಮೇಲೆ ನಿಂತು ಸೆಸ್ಕ್ ಸಿಬ್ಬಂದಿಗಳು ವಿದ್ಯುತ್ ಕಂಬ...
ಕೊಡಗುಜಿಲ್ಲೆಮಡಿಕೇರಿಸುದ್ದಿ

ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ -ಕಹಳೆ ನ್ಯೂಸ್

ಕೊಡಗು : ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ಹಳ್ಳಿಗಟ್ಟು ಎಂಬಲ್ಲಿ ನಡೆದಿದೆ. ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತೇಜಸ್ವಿನಿ (19) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸ್ಟೆಲ್ ನಲ್ಲಿ ತಂಗಿದ್ದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ. 6 ವಿಷಯ ಬ್ಯಾಕ್ ಲಾಗ್ ಇರುವ ಕಾರಣ ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ರಾಯಚೂರು...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಸುದ್ದಿಸುಳ್ಯ

ಬಸ್ ನಲ್ಲಿ ಬಾಲಕಿಯೊಂದಿಗೆ ಅನುಚಿತ ವರ್ತನೆ : ಆರೋಪಿ ಕಾಮುಕ ಅಬ್ದುಲ್ ಕುಂಞ ನನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್*

ಪುತ್ತೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಅನುಚಿತವಾಗಿ ವರ್ತಿಸಿದ ಹಾಗೂ ಬಸ್‌ ನಲ್ಲಿದ್ದವರು ಆರೋಪಿಯನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಸೋಮವಾರಪೇಟೆಯ ಕುಟುಂಬವೊಂದು ಪುತ್ತೂರು ಬಸ್ ನಲ್ಲಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಪುತ್ತೂರಿನಲ್ಲಿ ಬಸ್ ಏರಿದ ಪಾಣಾಜೆಯ ಅಬ್ದುಲ್ ಕುಂಞ ಎಂಬವರು ಬಸ್ ನಲ್ಲಿದ್ದ ಸೋಮವಾರಪೇಟೆಯ ಬಾಲಕಿಯ ಮೈ ಮುಟ್ಟಿದನೆನ್ನಲಾಗಿದೆ.   ಇದನ್ನುಬಾಲಕಿ ಆಕ್ಷೇಪಿಸಿ ಬಸ್ ನಲ್ಲಿದ್ದ ತನ್ನ ಮನೆಯವರಿಗೆ ತಿಳಿಸಿದರು. ಆ ವ್ಯಕ್ತಿ ಬಾಲಕಿಯೊಂದಿಗೆ...
ಮಡಿಕೇರಿಸುದ್ದಿ

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ- ಕಹಳೆ ನ್ಯೂಸ್

ಮಡಿಕೇರಿಯ ಮುಳಿಯ ಗೋಲ್ಡನ್ ಅಂಡ್ ಡೈಮಂಡ್ ಇದರ ನೂತನ ಚಿನ್ನ ಮತ್ತು ಬೆಳ್ಳಿ ಆಭರಣಗಳ ವಿಸ್ಕೖತ ಮಳಿಗೆಯಾದ ಸಿಲ್ವರಿಯಾವನ್ನು ಉದ್ಘಾಟಿಸಿ ಮಾತನಾಡಿದ ರಮೇಶ್ ಅರವಿಂದ್ ತಾನಿಂದು ಬ್ರಹ್ಮಗಿರಿ ತಪ್ಪಲಿನ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಆ ಬಳಿಕ ಕಾವೇರಿ ತೀಥ೯ವನ್ನು ಮಡಿಕೇರಿಯ ಮುಳಿಯ ಸಂಸ್ಥೆಗೆ ತಂದು ವಿದ್ಯುಕ್ತವಾಗಿ ಕಾವೇರಿ ತೀಥ೯ವನ್ನು ಮಳಿಗೆಗೆ ಪ್ರೋಕ್ಷಣೆ ಮಾಡಿದೆ. ನಿಜಕ್ಕೂ ಇದೊಂದು ಅಪೂವ೯ ಅನುಭವ ಎಂದು ಬಣ್ಣಿಸಿದರು. ಉದ್ಘಾಟನಾ ಕಾಯ೯ಕ್ರಮವೊಂದು ಯಾವ...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
1 2 3 4 10
Page 2 of 10