Wednesday, March 11, 2026

ಸಂತಾಪ

ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಬೆಂಗಳೂರು: ಯುವತಿ ಜತೆ ಲಿವ್ ಇನ್​ನಲ್ಲಿದ್ದ ಉತ್ತರ ಪ್ರದೇಶದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು ಮಾರ್ಚ್ 6: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್‌ಎನ್‌ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿರುವುದು ತಿಳಿದುಬಂದಿದೆ. ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್​ನ 12ನೇ ಮಾಡಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವು! ಒರ್ವನ ಸ್ಥಿತಿ ಗಂಭೀರ-ಕಹಳೆ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ. ತಂದೆ-ಮಗ ಸಹಿತ ಮೃತರನ್ನು ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಿಶನ್ ಎಂದು ಗುರುತಿಸಲಾಗಿದೆ. ರತ್ನಂ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು...
ಜಿಲ್ಲೆಬೆಳಗಾವಿಸಂತಾಪಸುದ್ದಿ

ಕಾಗವಾಡದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಹಿರಿಯ ಪುತ್ರಿ ಅನಾರೋಗ್ಯದಿಂದ ನಿಧನ-ಕಹಳೆ ನ್ಯೂಸ್

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (37) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಮಾ.01) ಕೊನೆಯುಸಿರೆಳೆದಿದ್ದಾರೆ. ಕೃತಿಕಾ ಅವರು ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೇ ಕೃತಿಕಾ ಮೃತಪಟ್ಟಿದ್ದಾರೆ. ಅವರ ಸ್ವಗ್ರಾಮವಾದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಉಪ್ಪಿನಂಗಡಿ: ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ-ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕದ ಕಿಂಡೋವು ದರ್ಖಾಸ್ ಮನೆ ನಿವಾಸಿ ಜಿನ್ನಪ್ಪ ಗೌಡರ ಪುತ್ರ ಶ್ರೀನಿವಾಸ (28) ಎಂಬುವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗುತ್ತಿದ್ದ ಶ್ರೀನಿವಾಸ, ಕೆಲ ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದು, ಫೆ. 24ರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಿಗ್ಗೆ ತೋಟದ ಕೆರೆಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಉಪ್ಪಿನಂಗಡಿ:ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ-ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರವಣ್‌ (13) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್‌ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಯಿಂದ ಕೊಡಲ್ಪಟ್ಟ ಕೋಳಿ ಪದಾರ್ಥದ ಜತೆ ಎರಡೆರಡು ಬಾರಿ ಊಟ ಮಾಡಿ ತಾಯಿಯೊಂದಿಗೆ ಮಲಗಿದ್ದ. ತಾಯಿ ನಿದ್ರೆ ಮಾಡಿದ ಬಳಿಕ ಆತ ರೋಪ್‌ ಅನ್ನು ಉಪಯೋಗಿಸಿ ಮನೆಯೊಳಗಿನ ಫ್ಯಾನಿಗೆ...
ಉತ್ತರ ಪ್ರದೇಶಸಂತಾಪಸುದ್ದಿ

ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಮೃತಪಟ್ಟ ವರ, ಮುಗಿಲು ಮುಟ್ಟಿದ ಆಕ್ರಂದನ-ಕಹಳೆ ನ್ಯೂಸ್

ಉತ್ತರಪ್ರದೇಶ: ಮದುವೆ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಮೌನ ಆವರಿಸಿದೆ, ಆಗತಾನೆ ಮದುವೆಯಾದ ಯುವಕ ಚಿರ ನಿದ್ರೆಗೆ ಜಾರಿದ್ದಾನೆ, ಹೌದು ಇದು ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಬರೇಲಿಯ ಸತೀಶ್ ಎಂಬ ಯುವಕ ಸ್ವಾತಿ ಎಂಬ ಯುವತಿಯ ಜೊತೆ ಬುಧವಾರ ವಿವಾಹವಾಗಿದ್ದ ಇದೇ ಖುಷಿಯಲ್ಲಿ ಮನೆಯಲ್ಲಿದ್ದ ಸಂಬಂಧಿಕರಿಗೆ ಏನಾದರೂ ಸ್ವೀಟ್ ತರೋಣ ಎಂದು ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಸತೀಶ್ ಕಾರಿನಲ್ಲಿ ಪಟ್ಟಣದ ಕಡೆಗೆ...
ಉತ್ತರ ಪ್ರದೇಶಸಂತಾಪಸುದ್ದಿ

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ-ಕಹಳೆ ನ್ಯೂಸ್

ಉತ್ತರಪ್ರದೇಶ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ (85ವರ್ಷ) ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಸತ್ಯೇಂದ್ರ ದಾಸ್‌ ಅವರು ಬ್ರೈನ್‌ (ಮೆದುಳು) ಸ್ಟ್ರೋಕ್‌ ಗೆ ಒಳಗಾದ ನಂತರ‌ ಲಕ್ನೋದ ಸಂಜಯ್‌ ಗಾಂಧಿ ಪೋಸ್ಟ್‌ ಗ್ರ್ಯಾಜ್ಯುಯೇಟ್‌ ಇನ್ಸ್‌ ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಸ್‌ ಅವರ ಅನುಯಾಯಿ ಪ್ರದೀಪ್‌ ದಾಸ್‌ ಅವರು ನೀಡಿರುವ ಮಾಹಿತಿ ಪ್ರಕಾರ, ದೈವಾಧೀನರಾದ ಸತ್ಯೇಂದ್ರ ದಾಸ್‌ ಅವರ ಪಾರ್ಥಿವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಬೆಟ್ಟಂಪಾಡಿ ಚೆಂಡೆವಾದಕ ರಾಮಯ್ಯ ಶೆಟ್ಟಿ ಮತ್ತು ಅಳಿಯ ಜನಾರ್ದನ ಶೆಟ್ಟಿಗೆ ಕಾರು ಡಿಕ್ಕಿ ಹೊಡೆದು ಮೃತ್ಯು-ಕಹಳೆ ನ್ಯೂಸ್

ಪುತ್ತೂರು: ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಇಬ್ಬರು ಪಾದಚಾರಿಗಳಿಗೆ ಕಾರೊಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಬೆಟ್ಟಂಪಾಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಕನಕಮಜಲಿನ ಜನಾರ್ದನ ಶೆಟ್ಟಿ (50 ವ) ಎಂದು ತಿಳಿದುಬಂದಿದೆ. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ಸದಸ್ಯ, ಚೆಂಡೆವಾದಕ ರಾಮಯ್ಯ ಶೆಟ್ಟಿ ಕಕ್ಕೂರು ಹಾಗೂ ಅವರ...
1 10 11 12 13 14 36
Page 12 of 36