Thursday, March 12, 2026

ಸಂತಾಪ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ನೇಣು ಬಿಗಿದು ವಿಟ್ಲ ಮೂಲದ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅತಿಕಾರಬೈಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಠಲ ಪೂಜಾರಿ (49) ಎಂದು ಗುರುತಿಸಲಾಗಿದೆ. ವಿಠಲ ಪೂಜಾರಿ ಇವರು ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿದ್ದವರು. ಇವರು ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದವರು. ಸದ್ಯ ಮನೆಯ ಹಟ್ಟಿಯ ಪಕ್ಕಾಸಿಗೆ...
ಕೊಡಗುಜಿಲ್ಲೆಸಂತಾಪಸುದ್ದಿ

ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯಗೊಂಡ ಕರ್ನಾಟಕದ ಮತ್ತೊಬ್ಬ ಯೋಧ ಹುತಾತ್ಮ-ಕಹಳೆ ನ್ಯೂಸ್

ಕೊಡಗು : ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದರು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು ಈ ಬಗ್ಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿದ್ಯುತ್ ಶಾಕ್‌ನಿಂದ ಮಗು ಮೃತ್ಯು ;ಅಜ್ಜ ಗಂಭೀರ-ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮಗು ಮೃತಪಟ್ಟ ದಾರುಣ ಘಟನೆ ನೆ.ಮುಡ್ನೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ. ೨೯ರಂದು ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರುವರೆ ವರ್ಷದ ಪುತ್ರ ಝೈನ್ ಮೃತ ಮಗು. ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬAಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು...
ಜಿಲ್ಲೆಮಂಡ್ಯಸಂತಾಪಸುದ್ದಿ

ಅಪ್ರಾಪ್ತೆ ಮೇಲೆ ಪ್ರೇಮ ; ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ-ಕಹಳೆ ನ್ಯೂಸ್

ಮಂಡ್ಯ: ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಯುವಕನ ಹೊಟ್ಟೆ ಭಾಗ ಛಿದ್ರವಾಗಿದೆ. ರಾಮಚಂದ್ರ ಒಂದು ವರ್ಷದ ಹಿಂದೆ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಪೋಕ್ಸೋ ಕೇಸ್...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಕಾರು-ಬಸ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾ*ವು-ಕಹಳೆ ನ್ಯೂಸ್

ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಮೃತ ದುರ್ದೈವಿಗಳು. ಶಿವಮೊಗ್ಗ ಕಡೆಯಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಜಿಲ್ಲೆಸಂತಾಪಸುದ್ದಿಹುಬ್ಬಳ್ಳಿ

ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು -ಕಹಳೆ ನ್ಯೂಸ್

ಹುಬ್ಬಳ್ಳಿ: ಸಾಯಿನಗರದಲ್ಲಿ ಡಿ. 22ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋ*ಟ ಪ್ರಕರಣಕ್ಕೆ ಸಂಬAಧಿಸಿದAತೆ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟಿದ್ದಾರೆ. ಮೃ*ತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮೃ*ತರನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಎಂದು ಗುರುತಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗಂ*ಭೀರವಾಗಿ ಗಾಯಗೊಂಡಿದ್ದ ಶಂಕರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು....
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ : ಬೈಕ್ ಮತ್ತು ಲಾರಿ ನಡುವೆ ಅಪಘಾತ- ಒಂದು ಮಗು ಮೃತ್ಯು-ಕಹಳೆ ನ್ಯೂಸ್

ಬಂಟ್ವಾಳ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತAಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಮ್ ರವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ನಲ್ಲಿ ತಾಯಿ ಮಕ್ಕಳು ಸಹಿತ ಸಲೀಮ್ ರವರ ಕುಟುಂಬ ಪ್ರಯಾಣಿಸುತ್ತಿದ್ದ...
ದೆಹಲಿಸಂತಾಪಸುದ್ದಿ

‘ಡಾ.ಮನಮೋಹನ್ ಸಿಂಗ್’ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ, ರಾಷ್ಟ್ರಪತಿ ‘ದ್ರೌಪದಿ ಮುರ್ಮು.!- ಕಹಳೆ ನ್ಯೂಸ್

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ.  ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಲಿದ್ದು, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿ.26 ರಂದು ದೆಹಲಿ...
1 14 15 16 17 18 36
Page 16 of 36