Wednesday, May 22, 2024

ಸಂತಾಪ

ಸಂತಾಪಸಿನಿಮಾಸುದ್ದಿ

ಹೃದಯಾಘಾತದಿಂದ ತಮಿಳಿನ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ನಿಧನ – ಕಹಳೆ ನ್ಯೂಸ್

ಚೆನ್ನೈ: ಕಾಲಿವುಡ್ ನಟ ಡೇನಿಯಲ್ ಬಾಲಾಜಿ ತಮ್ಮ 48 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಎದೆನೋವು ಕಾಣಿಸಿಕೊಂಡ ನಂತರ ಡೇನಿಯಲ್ ಬಾಲಾಜಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಡೇನಿಯಲ್ ಬಾಲಾಜಿ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಅನೇಕ ಚಲನಚಿತ್ರಗಳನ್ನು ಮಾಡಿದ್ದು, ಹೆಚ್ಚಾಗಿ ಖಳನಾಯಕ ಪಾತ್ರಗಳಲ್ಲಿ ಕಾಣಿಸಿಕೊಂಡರು. ಡೇನಿಯಲ್ ಬಾಲಾಜಿ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ – ಕಹಳೆ ನ್ಯೂಸ್

ಮಂಗಳೂರು : ತಾಯಿ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ, ಹಾಗೂ ಒಂದು ವರ್ಷದ ಮಗು ದಿಯಾಂಶ್ ಎಂಬವರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಶುಕ್ರವಾರ ಮಧ್ಯಾಹ್ನ ತಾಯಿ-ಮಗು ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಹುಡುಕಾಟಕ್ಕೆ ಸಂಬAಧಿಕರು ಮನವಿ ಮಾಡಿದ್ದರು. ಈ ನಡುವೆ ಶುಕ್ರವಾರವೇ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ....
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

‘ಕರ್ನಾಟಕ ಫಿಲ್ಮ್ ಚೇಂಬರ್’ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಅವರಿಗೆ ನಿನ್ನೆ (ಮಾ.27) ಸಡನ್ ಆಗಿ ಹೃದಯ ಬಡಿತದಲ್ಲಿ ಏರುಪೇರು ಆಗಿತ್ತು. ಈ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವೈದ್ಯರು ಅಂಜಿಯೋಗ್ರಾಮ್ ಮಾಡಲಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿ...
ಸಂತಾಪಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ನಟ್ಟೋಜ ಶಿವಾನಂದ ರಾವ್ ಅವರಿಗೆ ನುಡಿನಮನ – ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಶಿವಾನಂದ ರಾವ್ ಅವರು ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದು, ಪ್ರಗತಿಪರ ಕೃಷಿಕರಾಗಿ ಹೆಸರು ಗಳಿಸಿದ್ದರು. ಧರ್ಮ, ದೇಶ, ದೇವರಿಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ದೇಶದ ಭಾವಿ ಪ್ರಜೆಗಳಾದ ಇಂದಿನ ವಿದ್ಯಾರ್ಥಿಗಳೂ ರಾಷ್ಟçದ ದೊಡ್ಡ ಶಕ್ತಿಯಾಗಿ ಬೆಳೆಯಬೇಕೆಂಬ ಆಶಯವನ್ನು ಹೊಂದಿದ್ದರು. ಪುತ್ತೂರಿನಲ್ಲಿ ಅಂಬಿಕಾ ಎನ್ನುವ 'ಮಾದರಿ' ಶಿಕ್ಷಣ ಸಂಸ್ಥೆಯ ನಿರ್ಮಾಣದ ಹಿಂದಿನ ಶಕ್ತಿಯಾಗಿದ್ದರು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ತಿಳಿಸಿದರು....
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹೃದಯಾಘಾತದಿಂದ ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಖ್ಯಾತ ಇಂಜಿನಿಯರ್ ಗೋಪಿನಾಥ ಶೆಟ್ಟಿ ನಿಧನ – ಕಹಳೆ ನ್ಯೂಸ್ 

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. 1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು, 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು . ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ನ ಆಧಾರ ಸ್ಥಂಭವಾಗಿದ್ದರುರಾಷ್ಟ್ರೀಯ...
ಕಡಬದಕ್ಷಿಣ ಕನ್ನಡಸಂತಾಪಸುದ್ದಿ

ಕಡಬ : ಕೆರೆಗೆ ಈಜಲು ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು – ಕಹಳೆ ನ್ಯೂಸ್

ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿ . ಸಂಜೀವ ರೈ ಎಂ.ರವರ ಪುತ್ರಿಯನ್ನು ವಿವಾಹವಾಗಿದ್ದು, ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಪತಿ ಜೊತೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಅಂಬಿಕಾ ವಿದ್ಯಾಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ ವಿಧಿವಶ – ಕಹಳೆ ನ್ಯೂಸ್

ಪುತ್ತೂರು: ಅಂಬಿಕಾ ವಿದ್ಯಾಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಪ್ರಗತಿಪರ ಕೃಷಿಕರೂ ಹೌದು. ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ. ಅವರು...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಮಲಗಿದ್ದಲ್ಲೆ ಹೃದಯಾಘಾತಕ್ಕೆ ಬಲಿಯಾದ ಅವಿವಾಹಿತ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11ರಂದು ನಡೆದಿದೆ. ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ,ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ ಉದಯ ಎದ್ದ ಹೇಳಲಿಲ್ಲ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು...
1 2 3 4 16
Page 2 of 16