Wednesday, March 11, 2026

ಸಂತಾಪ

ದಕ್ಷಿಣ ಕನ್ನಡಬಂಟ್ವಾಳಸಂತಾಪ

ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸಿ.ರೋಡಿನ ಶ್ರೀ ಹೋಟೆಲ್‌ ನ ಪಾಲುದಾರ ಮನೋಜ್ ಪೂಜಾರಿ ನಿಧನ – ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಹೋಟೆಲ್‌ನ ಪಾಲುದಾರ ಮನೋಜ್ ಪೂಜಾರಿ(38) ಅವರು ತಲೆಗೆ ಸಂಬಂಧಿ ಖಾಯಿಲೆಗೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಫೆ. 2ರಂದು ನಡೆದಿದೆ. ಸಜೀಪ ಕೋಟೆಕಣಿ ನಿವಾಸಿಯವರಾದ ಅವರು ಕಳೆದ ಕೆಲವು ದಿನಗಳಿಂದ ತಲೆನೋವು ಎಂದು ಹೇಳುತ್ತಿದ್ದು, ಜ. 29ರಂದು ಹೋಟೆಲ್‌ಗೆ ಆಗಮಿಸಿ ಕೆಲಸ ಮುಗಿಸಿ ತೆರಳಿದ್ದರು. ಆದರೆ ಮನೆಯಲ್ಲಿ ಬಿದ್ದು ಮೂರ್ಚೆ ಕಳೆದುಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಕೆಲವು ದಿನಗಳ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು, ರಂಗ ಕಲಾವಿದ ಕರಿಂಕ ಸುರೇಶ್ ಶೆಟ್ಟಿ ನಿಧನ – ಕಹಳೆ ನ್ಯೂಸ್

ಬಂಟ್ವಾಳ : ಅನಂತಾಡಿ ಗ್ರಾಮದ ಕರಿಂಕ ದಿ. ಸಂಕಪ್ಪ ಶೆಟ್ಟಿಯವರ ಪುತ್ರ ಸುರೇಶ್ ಶೆಟ್ಟಿ (56 ವ.) ಇವರು ಅಲ್ಪಕಾಲದ ಅಸೌಖ್ಯದಿಂದಾಗಿ ಜನವರಿ 23ರಂದು ಸ್ವಗೃಹದಲ್ಲಿ ನಿಧನರಾದರು. ಪುತ್ತೂರಿನ ಶಿಕ್ಷಣ ಕಚೇರಿಯಲ್ಲಿ ಅಧಿಕಾರಿಯಾಗಿದ್ದು, ಬನ್ನೂರಿನಲ್ಲಿ ವಾಸ್ತವ್ಯವಿದ್ದ ಇವರು ಕಳೆದ ಕೆಲ ಸಮಯಗಳ ಹಿಂದೆ ಅಸೌಖ್ಯದಿಂದಾಗಿ ಚಿಕಿತ್ಸೆಯಲ್ಲಿದ್ದರು. ಸುರೇಶ್ ಶೆಟ್ಟಿಯವರು ಕಲಾವಿದರಾಗಿದ್ದು ಯಕ್ಷಗಾನ, ನಾಟಕ, ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಸಹೋದರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಸಂತಾಪ

ಉಪ್ಪಿನಂಗಡಿಯ ಹಿರಿಯ ವೈದ್ಯೆ, ಕೈಪ್ಪಂಗಳ ಮನೆತನದ ಹಿರಿಯರಾದ ಶ್ರೀಮತಿ ಸರೋಜಾ ನಿಧನ – ಕಹಳೆ ನ್ಯೂಸ್

ಉಪ್ಪಿನಂಗಡಿ : ಕೆಲಕಾಲದ ಅಸೌಖ್ಯದಿಂದಾಗಿ ಉಪ್ಪಿನಂಗಡಿಯ ಹಿರಿಯ ವೈದ್ಯೆ ಹಾಗೂ ಕೈಪ್ಪಂಗಳ ಮನೆತನದ ಹಿರಿಯರು , ಡಾ. ಕೆ.ಜಿ.ಭಟ್ ಇವರ ಧರ್ಮಪತ್ನಿ ಶ್ರೀಮತಿ ಸರೋಜಾ( 83) ಉಪ್ಪಿನಂಗಡಿಯ ಸ್ವಗೃಹದಲ್ಲಿ ನಿಧನರಾದರು. ಮೃತರು ಪತಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಅಪರಿಚಿತ ವ್ಯಕ್ತಿಯೊರ್ವನ ಮೃತದೇಹದ ವಾರೀಸುದಾರರ ಗುರುತು ಪತ್ತೆಗಾಗಿ ಪೋಲೀಸ್ ಇಲಾಖೆ ಮಾಧ್ಯಮ ಮೂಲಕ ಮನವಿ ಮಾಡಿದೆ. ಬಂಟ್ವಾಳ ‌ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಆಸ್ಪತ್ರೆಯಲ್ಲಿ ಕೃಷ್ಣಪ್ಪ ಎಂಬವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ವಿಪರೀತ ಅಸ್ವಸ್ಥಗೊಂಡಿದ್ದ ಇವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈತ ಜ.9 ರಂದು ಮೃತಪಟ್ಟ ಬಗ್ಗೆ ಅಲ್ಲಿನ ವೈದ್ಯರು ಪೋಲೀಸ್ ಇಲಾಖೆಗೆ ಮಾಹಿತಿ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು : ಅನಾರೋಗ್ಯದಿಂದ ಯುವತಿ ನಿಧನ..! – ಕಹಳೆ ನ್ಯೂಸ್

ಪುತ್ತೂರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಲ್ಲೇಗ ರಕ್ತೇಶ್ವರಿ ವಠಾರ ನಿವಾಸಿ ಐಶ್ವರ್ಯ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಐಶ್ವರ್ಯ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಮನೆಯವರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಸಂತಾಪಸುದ್ದಿ

ಇಹಲೋಕ ತ್ಯಜಿಸಿದ ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : "ಯಕ್ಷರಂಗದ ರಾಜ" ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು. ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ...
ಮೂಡಬಿದಿರೆಸಂತಾಪಸುದ್ದಿ

ಅಕಾಲಿಕ ಮರಣ ಹೊಂದಿದ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬ್ಬಂದಿ ಚಂದ್ರಹಾಸ್ ಗೆ ಸಮಾಜ ಮಂದಿರದಲ್ಲಿ ನಡೆದ ಶ್ರದ್ಧಾಂಜಲಿ ಸಭೆ – ಕಹಳೆನ್ಯೂಸ್

ಮೂಡುಬಿದಿರೆ: ಇತ್ತೀಚೆಗೆ ಅಕಾಲಿಕವಾಗಿ ಮರಣ ಹೊಂದಿರುವ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬಂದಿ ದಿ.ಚಂದ್ರಹಾಸ್ ಅವರಿಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಮೂಡುಬಿದಿರೆ ತಾಲೂಕು ಪಂಚಾಯತ್, ತಾ.ಪಂ.ವ್ಯಾಪ್ತಿಯ ಅಧಿಕಾರಿ ಮತ್ತು ನೌಕರರ ವತಿಯಿಂದ  ಸಮಾಜ ಮಂದಿರದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸಭೆಯ ಅಧ್ಯಕ್ಷತೆ ವಹಿಸಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿ ಓರ್ವ ಬಹುಮುಖ ಪ್ರತಿಭೆಯನ್ನು ಕಳಕೊಂಡಿರುವುದು ಇಲಾಖೆಗೆ ತುಂಬಾಲಾಗದ ನಷ್ಠವಾಗಿದೆ. ಇಲಾಖೆಯಲ್ಲಿ ದುಡಿಯುವ ಅಧಿಕಾರಿಗಳು...
ದಕ್ಷಿಣ ಕನ್ನಡಸಂತಾಪಸುದ್ದಿ

ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಉಳ್ಳಾಲ, ಜ 06 : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ 9.15ಕ್ಕೆ ನಿಧನರಾಗಿದ್ದಾರೆ. ಸೋಮೇಶ್ವರ ನಿವಾಸಿಯಾಗಿದ್ದ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. . ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ...
1 23 24 25 26 27 36
Page 25 of 36