ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಇಂದು ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ -ಕಹಳೆ ನ್ಯೂಸ್
ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ವಾಯುನೆಲೆಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ರವಾನೆಯಾಗಿದ್ದು, ಬಳಿಕ ಯಲಹಂಕದಿಂದ ಭೂಪಾಲ್ಗೆ ಪಾರ್ಥಿವ ಶರೀರ ರವಾನೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕಮಾಂಡೋ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್ಗೆ ಪಾರ್ಥೀವ ಶರೀರ ತೆಗೆದುಕೊಂಡು ಬಂದು, ಬಳಿಕ ಗೌರವ...






