Recent Posts

Saturday, April 25, 2026

ಸಂತಾಪ

ಉಡುಪಿದಕ್ಷಿಣ ಕನ್ನಡಸಂತಾಪಸುದ್ದಿ

ಖ್ಯಾತ ಛಾಯಾಗ್ರಾಹಕ ಡೆನಿಸ್ ರೆಗೊ ನಿಧನ – ಕಹಳೆ ನ್ಯೂಸ್

ಮಂಗಳೂರು, ಮೇ.22 : ಖ್ಯಾತ ಛಾಯಾಗ್ರಾಹಕ ಡೆನಿಸ್ ಸ್ಟುಡಿಯೋದ ಡೆನಿಸ್ ರೆಗೊ ಶನಿವಾರ ನಿಧನರಾಗಿದ್ದಾರೆ.   ಡೆನಿಸ್ ಅವರು ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಮಂಗಳೂರು ಮತ್ತು ಉಡುಪಿಯಲ್ಲಿ ಛಾಯಾಗ್ರಹಣ ಜಗತ್ತಿನಲ್ಲಿ ಡೆನಿಸ್ ಅವರು ಪರಿಚಿತ ಮುಖ. ಅವರ ಫೋಟೋ ಸ್ಟುಡಿಯೋ ಬಲ್ಮಠದಲ್ಲಿದೆ. ಇನ್ನು 50 ವರ್ಷಗಳಿಂದ ಛಾಯಾಗ್ರಾಹಣ ಕ್ಷೇತ್ರದಲ್ಲಿದ್ದು, ಜಿಲ್ಲೆಯ ಅನೇಕ ಹವ್ಯಾಸಿ ಛಾಯಾಗ್ರಾಹಕರಿಗೆ ಸ್ಫೂರ್ತಿ ನೀಡಿದರು. ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿನ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

Breaking News : ಪುತ್ತೂರು ಬೈಪಾಸ್ನಲ್ಲಿ ಲಾರಿ – ಸ್ಕೂಟರ್ ಭೀಕರ ಅಪಘಾತ ; ಕೃಷಿ ಯಂತ್ರೋಪಕರಣ ಮಾರಾಟದ ಪ್ರತಿಷ್ಟಿತ ಕೊಡಿಬೈಲ್ ಸಮೂಹ ಸಂಸ್ಥೆ ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ( ಕೊಡಿಬೈಲ್ ಸತ್ಯಣ್ಣ ) ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಮೇ 17 : ಪುತ್ತೂರಿನ ಬೈಪಾಸು ರಸ್ತೆ ತೆಂಕಿಲ ಬಳಿ ಮೇ 17 ರಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಲ್ಲಿನ ಪ್ರಸಿದ್ದ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಮಾರಾಟ ಮಳಿಗೆ ಕೊಡಿಬೈಲ್ ಎಜೆನ್ಸಿ ಹಾಗೂ ಕೊಡಿಬೈಲ್ ಇಂಪೋರ್ಟ್ ಅಂಡ್ ಎಕ್ಸ್ ಪೋರ್ಟ್ ಪ್ರೈ ಲಿ. ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ಮೃತಪಟ್ಟಿದ್ದಾರೆ. ಪುತ್ತೂರಿನ ತೆಂಕಿಲದ ವಿವೇಕಾನಂದ ಕ್ಯಾಂಪಸ್ ಬಳಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...
ದಕ್ಷಿಣ ಕನ್ನಡಸಂತಾಪಸುದ್ದಿ

ರೋಗಿಗಳ ಪ್ರಾಣ ಕಾಪಾಡುವ ಮಂಗಳೂರಿನಲ್ಲಿ ಯುವ ವೈದ್ಯೆ ಕೊರೊನಾಗೆ ಬಲಿ – ಕಹಳೆ ನ್ಯೂಸ್

ಮಂಗಳೂರು : ಕೊರೊನಾ ಅನ್ನೋ ರಕ್ಕಸನ ಆರ್ಭಟ ಮಿತಿ ಮೀರುತ್ತಿದ್ದು, ದಿನೇ ದಿನೇ ಕೋವಿಡ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ನೂರಾರು ಸಂಖ್ಯೆ ಜನರನ್ನು ತನಗೆ ಬಲಿಯಾಗಿಸಿಕೊಳ್ಳುತ್ತಿದೆ. ಇದೀಗ ಮಂಗಳೂರಿನಲ್ಲಿ ರೋಗಿಗಳ ಪ್ರಾಣ ಕಾಪಾಡುವ ವೈದ್ಯಯೊಬ್ಬರನ್ನು ಪ್ರಾಣವನ್ನೇ ಬಲಿ ಪಡೆದಿದೆ ಈ ಕೋವಿಡ್ ಅನ್ನೋ ನರ ರಕ್ಕಸ. ಹೌದು.. ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಆಡಳಿತಾಧಿಕಾರಿ ಬಶೀರ್ ಅವರ ಮಗಳು ಅದೇ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ 27ವರ್ಷದ ಯುವ ವೈದ್ಯೆ ಕೋವಿಡ್...
ಸಂತಾಪ

ಉಪ್ಪಿನಂಗಡಿ ಪವರ್ ಮೆನ್ ಶಿವಾನಂದ ಹೃದಯಾಘಾತದಿಂದ ನಿಧನ-ಕಹಳೆ ನ್ಯೂಸ್

ಉಪ್ಪಿನಂಗಡಿ : ಇಲ್ಲಿನ ಮೆಸ್ಕಾಂ ಸಬ್ ಸ್ಟೇಷನ್ ವ್ಯಾಪ್ತಿಯ ಹಿರೇಬಂಡಾಡಿ ಕ್ಯಾಂಪ್ ಲೈನ್ ಮೆನ್ ಶಿವಾನಂದ ಅವರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು....
ಸಂತಾಪ

ಆಶ್ರಮದಲ್ಲಿ ವೃದ್ಧ ಮಹಿಳೆ ನಿಧನ ಸಂಬಂಧಿಕರ ಪತ್ತೆಗೆ ಮನವಿ-ಕಹಳೆ ನ್ಯೂಸ್

ಕೆಲವು ದಿನಗಳ ಹಿಂದೆ ವಿಶು ಶೆಟ್ಟಿ ಅಂಬಲಪಾಡಿ ಅವರು ಮಣಿಪಾಲದ ಹೊಸ ಬೆಳಕು ಅನಾಥಾಶ್ರಮಕ್ಕೆ ದಾಖಲಿಸಿದ ಸೋಮ ಮರಕಾಲ್ತಿ ಎಂಬ ವೃದ್ಧೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಇನ್ನು ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ವೃದ್ಧೆಯ ಸಂಬಂಧಿಕರು ಇದ್ದಲ್ಲಿ ಹೊಸಬೆಳಕು ಆಶ್ರಮಕ್ಕೆ ಸಂಪರ್ಕಿಸಬೇಕಾಗಿ ವಿಶು ಶೆಟ್ಟಿಯವರು ವಿನಂತಿಸಿದ್ದಾರೆ. ಸಂಪರ್ಕ- 9620417570...
ಸಂತಾಪಸುದ್ದಿ

ಧನ್ವಂತರಿ ಆಸ್ಪತ್ರೆಯ ಸ್ಥಾಪಕ ಡಾ.ಕಜೆ ತಿಮ್ಮಣ್ಣ ಭಟ್ ಅವರ ಪತ್ನಿ ಕೆ.ಟಿ ಮೀನಾಕ್ಷಿ ನಿಧನ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಧನ್ವಂತರಿ ಆಸ್ಪತ್ರೆಯ ಸ್ಥಾಪಕ ಡಾ.ಕಜೆ ತಿಮ್ಮಣ್ಣ ಭಟ್ ಅವರ ಪತ್ನಿ ಕೆ.ಟಿ ಮೀನಾಕ್ಷಿ (90 ವ) ರವರು ವಯೋಸಹಜ ನ.16ರಂದು ನಿಧನರಾದರು. ಮೀನಾಕ್ಷಿ ಅವರು ಮುಕ್ರಂಪಾಡಿ ಪುತ್ರ ಡಾ. ರವೀಂದ್ರ ಅವರ ಮನೆಯಲ್ಲಿ ವಾಸ್ತವ್ಯವಿದ್ದು ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನ.16ರಂದು ಬೆಳಿಗ್ಗೆ ಅವರು ನಿಧನರಾಗಿದ್ದಾರೆ. ಮ್ರತರು ಪುತ್ರರಾದ ಡಾ.ಚಂದ್ರಶೇಖರ್, ಡಾ.ರವೀಂದ್ರ, ಡಾ. ರವಿಪ್ರಕಾಶ್ ಮತ್ತು ಸೊಸೆಯಂದಿರಾದ ಜಾನಕಿ, ಶಾಮಲ, ವಿಜಯಸರಸ್ವತಿ ಮತ್ತು ಮೊಮ್ಮಕ್ಕಳು,...
ಸಂತಾಪಸುದ್ದಿ

ಮುಳುಗಿದ ಸಾಹಿತ್ಯ ಲೋಕದ ರವಿ..! ; ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ – ಕಹಳೆ ನ್ಯೂಸ್

ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಓದುಗರು,ವೀಕ್ಷಕರು ಈ ಸುದ್ದಿ ಅರಗಿಸಿಕೊಳ್ಳಲೇಬೇಕಾಗಿದೆ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 12.15 ಕ್ಕೆ ಹಾಯ್ ಬೆಂಗಳೂರು ಆಫೀಸ್ ನಲ್ಲಿ ಹೃದಯಾಘಾತವಾಗಿದೆ. ನಂತರ ಅಪೋಲೋ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದೆ.   ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ...
ಉಡುಪಿಕುಂದಾಪುರದಕ್ಷಿಣ ಕನ್ನಡಸಂತಾಪಸುದ್ದಿ

ಹಿರಿಯ ಯಕ್ಷಗಾನ ಕಲಾವಿದ, ಅಪ್ರತಿಮ ವಾಗ್ಮಿ ಮಲ್ಪೆ ವಾಸುದೇವ ಸಾಮಗ ಕೊರೊನಾಕ್ಕೆ ಬಲಿ ; ಶಾಶ್ವತವಾಗಿ ತಿರುಗಾಟ ನಿಲ್ಲಿಸಿದ ಸಂಯಮ’ದ ಸಾಹುಕಾರ – ಕಹಳೆ ನ್ಯೂಸ್

ಉಡುಪಿ: ಯಕ್ಷಗಾನ ರಂಗದ ಹಿರಿಯ ಕಲಾವಿದ, ಸಂಘಟಕರಾದ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ (71) ಅವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು.   ತೆಂಕು ಬಡಗು ತಿಟ್ಟು ಅಪ್ರತಿಮ ಕಲಾವಿದ ಚತುರ ಮಾತುಗಾರ ಯಕ್ಷಗಾನ ತಾಳಮದ್ದಳೆ ತಂಡ ಕಟ್ಟಿ ಮೊಟ್ಟಮೊದಲು ಸಂಚಾರ ಆರಂಭಿಸಿದ ತಾಳಮದ್ದಳೆ ಅರ್ಥದಾರಿಯಾಗಿದ್ದಾರೆ. ಮಲ್ಪೆ ರಾಮದಾಸ ಸಾಮಗ...
1 33 34 35 36 37
Page 35 of 37