Saturday, March 7, 2026

ಸಂತಾಪ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಪುತ್ತೂರಿನ ಯುವಕ ಕಾರ್ತಿಕ್ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ -ಕಹಳೆ ನ್ಯೂಸ್

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ. ನಾಲ್ಕು ವರ್ಷಗಳ ಹಿಂದೆ ಪುನೀತ್‌ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹೊರಗೆ ಬಿದ್ದಾಗಲೇ ಜನರೆಲ್ಲ ಗಾಬರಿಯಾಗಿದ್ದರು. ಸಣ್ಣ ಪುಟ್ಟ ಸಮಸ್ಯೆ ಅಷ್ಟೇ ಇದ್ದು ಪುನೀತ್‌ ಆರೋಗ್ಯವಾಗಿ ವಾಪಾಸಾಗಲಿ ಎಂದುಕೊಂಡಿದ್ದರು. ಆದರೆ ಪುನೀತ್‌ ನಿಧನದ ಸುದ್ದಿ ಬರಸಿಡಿಲಿನಂತೆ ಅಬ್ಬರಿಸಿತ್ತು. ಅಂದಿನಿಂದ ಇಂದಿನವರೆಗೂ ಪುನೀತ್‌ ಹೆಸರಿನಲ್ಲಿ ಉತ್ತಮ ಕಾರ್ಯಗಳು ನಡೆಯುತ್ತಲೇ ಇವೆ. ಒಳ್ಳೆ ಕೆಲಸಗಳ ಮೂಲಕ ಪುನೀತ್‌ರನ್ನು ಜನ...
ಸಂತಾಪಸುದ್ದಿ

ಬಡವರಿಗೆ ಸಹಾಯ, ಪರಿಸರ ರಕ್ಷಣೆಗೆ ಹೆಸರಾಗಿದ್ದ ಥೈಲ್ಯಾಂಡ್‌ ಮಹಾರಾಣಿ ಮದರ್ ಸಿರಿಕಿತ್ ವಿಧಿವಶ – ಕಹಳೆ ನ್ಯೂಸ್

ಬ್ಯಾಂಕಾಕ್: ಬಡವರಿಗೆ ಸಹಾಯ ಮಾಡುವ ಮತ್ತು ಪರಿಸರವನ್ನು ರಕ್ಷಿಸುವ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದ ಥೈಲ್ಯಾಂಡ್‌ನ ರಾಣಿ ಮದರ್ ಸಿರಿಕಿತ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಶುಕ್ರವಾರ ನಿಧನರಾದರು ಎಂದು ಅರಮನೆ ಶನಿವಾರ ತಿಳಿಸಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಸಿರಿಕಿತ್ ಬ್ಯಾಂಕಾಕ್‌ನ ಆಸ್ಪತ್ರೆಯಲ್ಲಿ ನಿಧನರಾದರು. ಮಹಾರಾಣಿಯವರ ಸ್ಥಿತಿ ಶುಕ್ರವಾರದವರೆಗೆ ಹದಗೆಟ್ಟಿತು ಮತ್ತು ಅವರು ರಾತ್ರಿ 9:21 ಕ್ಕೆ ಚುಲಲಾಂಗ್‌ಕಾರ್ನ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಿರಿಕಿತ್ ಥೈಲ್ಯಾಂಡ್‌ನ ಪ್ರಸ್ತುತ ರಾಜ ವಜಿರಲಾಂಗ್‌ಕಾರ್ನ್...
ರಾಜಕೀಯಸಂತಾಪಸುದ್ದಿ

ಹೃದಯಾಘಾತದಿಂದ ಬಿಜೆಪಿ ಶಾಸಕ `ಶಿವಾಜಿ ಕಾರ್ಡಿಲೆ’ ನಿಧನ

ಪುಣೆ: ಮಾಜಿ ರಾಜ್ಯ ಸಚಿವ ಮತ್ತು ಅಹಲ್ಯಾನಗರದ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿರಾವ್ ಕಾರ್ಡಿಲೆ ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹಿರಿಯ ಬಿಜೆಪಿ ರಾಜಕಾರಣಿ ಕಾರ್ಡಿಲೆ ಅವರು ಎನ್‌ಸಿಪಿ ಶಾಸಕ ಸಂಗ್ರಾಮ್ ಜಗ್ತಾಪ್ ಅವರ ಮಾವ. ಕುಟುಂಬ ಸದಸ್ಯರ ಪ್ರಕಾರ, ಕಾರ್ಡಿಲೆ ಅವರು ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಹಲ್ಯಾನಗರದ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತು. ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ...
ಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದಿದ್ದ ‘ಪೋಕ್ಸೋ’ ಕೇಸ್ ಆರೋಪಿ ಚಿಕಿತ್ಸೆ ಫಲಿಸದೇ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋಆರೋಪಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇದೀಗ ಬಂದ ಮಾಹಿತಿ ಪ್ರಕಾರ ಗಂಭೀವಾಗಿ ಗಾಯಗೊಂಡಿದ್ದ ಆರೋಪಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದನು, ಕೂಡಲೇ ಆತನನ್ನು ಪೊಲೀಸರು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು...
ಕೊಡಗುಜಿಲ್ಲೆಪ್ರಾದೇಶಿಕಮಡಿಕೇರಿಸಂತಾಪಸುದ್ದಿ

ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ – ಕಹಳೆ ನ್ಯೂಸ್

ಮಡಿಕೇರಿ: ಇಲ್ಲಿನ ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ ಖಾಸಗಿ ವಸತಿ ಶಾಲೆಯಲ್ಲಿ ಎರಡನೇ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾನೆ.   ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮಲಗಿರುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿ ಸುಮಾರು 35 ಕ್ಕೂ...
ರಾಜ್ಯರಾಷ್ಟ್ರೀಯಸಂತಾಪಸುದ್ದಿ

ನೇಪಾಳದಲ್ಲಿ ಭಾರಿ ಪ್ರವಾಹ, ಭೂಕಂಪ: 42 ಮಂದಿ ಸಾವು – ಕಹಳೆ ನ್ಯೂಸ್

ಕಠ್ಮಂಡು: ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕಂಪನ ಸಂಭವಿಸಿದೆ. ಘಟನೆಯಲ್ಲಿ 42ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾರಿ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಐವರು ಕಾಣೆಯಾಗಿದ್ದಾರೆ. ನೇಪಾಳ ಸೇನೆಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಮಳೆಯ ಪ್ರಮಾಣ ಹೆಚ್ಚಳವಾಗುತ್ತಿರುವುದು ರಕ್ಷಣಾ ಕಾರ್ಯಚರಣೆಗೆ ಅಡಚಣೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರು ವಿವಿ ಕ್ರೀಡಾ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು: ಕ್ರೀಡಾಪಟು, ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಅಧ್ಯಕ್ಷ ಮತ್ತು ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ (56) ಭಾನುವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ವಕೀಲೆ ಅರುಣಾ ಬಿ.ಪಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಮಂಗಳೂರಿನ ಶಿವಭಾಗ್‌ನಲ್ಲಿರುವ ಅರ್ಬೇನಿಯ ಹೋಮ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಚೆಗೆ ಬ್ರೇನ್ ಹ್ಯಾಮರೇಜ್‌ಗೆ ಒಳಗಾಗಿದ್ದರು ಎಂದು ಆಪ್ತರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ...
1 2 3 4 5 6 36
Page 4 of 36