Friday, April 24, 2026

ಸಂತಾಪ

ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗದಲ್ಲಿ ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ! -ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿ ವನಿಷಾ ನೇಣು ಬಿಗಿದುಕೊಂಡು...
ಸಂತಾಪಸುದ್ದಿ

ಹಿಂದೂಜಾ ಗ್ರೂಪ್‌ ಅಧ್ಯಕ್ಷ‌, ಬಿಲಿಯನೇರ್ ಗೋಪಿಚಂದ್‌ ಪಿ ಹಿಂದುಜಾ ವಿಧಿವಶ-ಕಹಳೆ ನ್ಯೂಸ್

ಲಂಡನ್‌ : ಹಿಂದುಜಾ ಗ್ರೂಪ್‌ ನ ಅಧ್ಯಕ್ಷ ಗೋಪಿಚಂದ್‌ ಪಿ. ಹಿಂದುಜಾ (85ವರ್ಷ) ಲಂಡನ್‌ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ನಾಲ್ವರು ಹಿಂದುಜಾ ಸಹೋದರರಲ್ಲಿ ಗೋಪಿಚಂದ್‌ ಅವರು ಎರಡನೇಯವರಾಗಿದ್ದಾರೆ. ಹಿರಿಯ ಸೋದರ ಶ್ರೀಚಂದ್‌ ಹಿಂದುಜಾ 2023ರಲ್ಲಿ ನಿಧನರಾಗಿದ್ದರು. ಇನ್ನಿಬ್ಬರು ಸಹೋದರರು ಪ್ರಕಾಶ್‌ ಹಿಂದುಜಾ ಮತ್ತು ಅಶೋಕ್‌ ಹಿಂದುಜಾ. ಉದ್ಯಮ ವಲಯದಲ್ಲಿ "ಜಿಪಿ" ಎಂದೇ ಖ್ಯಾತರಾಗಿದ್ದ ಗೋಪಿಚಂದ್‌ ಹಿಂದುಜಾ ಅವರು 1950ರಲ್ಲಿ ತಮ್ಮ ಕುಟುಂಬದ ಉದ್ಯಮಕ್ಕೆ ಪದಾರ್ಪಣೆಗೈದಿದ್ದರು. ಗೋಪಿಚಂದ್‌...
ಬೆಂಗಳೂರುರಾಜ್ಯಸಂತಾಪಸುದ್ದಿ

ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ : CM ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೆಚ್.ವೈ.ಮೇಟಿಯವರ ಪಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ....
ಬೆಂಗಳೂರುರಾಜ್ಯಸಂತಾಪಸುದ್ದಿ

ಸಾವು ತಂದ ಹೊಸ ಕಾರು, ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಡ್ಯಾನ್ಸರ್‌ ಸುಧೀಂದ್ರ -ಕಹಳೆ ನ್ಯೂಸ್

ನೆಲಮಂಗಲ - ನಿನ್ನೆಯಷ್ಟೇ ಖರೀದಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪೆಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಮೃತಪಟ್ಟ ಡ್ಯಾನ್ಸರ್‌. ಇವರು ನಿನ್ನೆಯಷ್ಟೇ ಹೊಸ ಕಾರನ್ನು ಖರೀದಿಸಿ ತ್ಯಾಮಗೊಂಡ್ಲುಗೆ ಹೋಗುತ್ತಿದ್ದಾಗ ರಸ್ತೆಯಲ್ಲಿ ಏಕಾಏಕಿ ಕಾರಿನ ಇಂಜಿನ್‌ ಆಫ್‌ ಆಗಿದೆ. ಕೂಡಲೇ ಕೆಳಗಿಳಿದು ಪರೀಕ್ಷಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಧೀಂದ್ರ ವಿವಿಧ ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಪುತ್ತೂರಿನ ಯುವಕ ಕಾರ್ತಿಕ್ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ -ಕಹಳೆ ನ್ಯೂಸ್

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ. ನಾಲ್ಕು ವರ್ಷಗಳ ಹಿಂದೆ ಪುನೀತ್‌ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹೊರಗೆ ಬಿದ್ದಾಗಲೇ ಜನರೆಲ್ಲ ಗಾಬರಿಯಾಗಿದ್ದರು. ಸಣ್ಣ ಪುಟ್ಟ ಸಮಸ್ಯೆ ಅಷ್ಟೇ ಇದ್ದು ಪುನೀತ್‌ ಆರೋಗ್ಯವಾಗಿ ವಾಪಾಸಾಗಲಿ ಎಂದುಕೊಂಡಿದ್ದರು. ಆದರೆ ಪುನೀತ್‌ ನಿಧನದ ಸುದ್ದಿ ಬರಸಿಡಿಲಿನಂತೆ ಅಬ್ಬರಿಸಿತ್ತು. ಅಂದಿನಿಂದ ಇಂದಿನವರೆಗೂ ಪುನೀತ್‌ ಹೆಸರಿನಲ್ಲಿ ಉತ್ತಮ ಕಾರ್ಯಗಳು ನಡೆಯುತ್ತಲೇ ಇವೆ. ಒಳ್ಳೆ ಕೆಲಸಗಳ ಮೂಲಕ ಪುನೀತ್‌ರನ್ನು ಜನ...
ಸಂತಾಪಸುದ್ದಿ

ಬಡವರಿಗೆ ಸಹಾಯ, ಪರಿಸರ ರಕ್ಷಣೆಗೆ ಹೆಸರಾಗಿದ್ದ ಥೈಲ್ಯಾಂಡ್‌ ಮಹಾರಾಣಿ ಮದರ್ ಸಿರಿಕಿತ್ ವಿಧಿವಶ – ಕಹಳೆ ನ್ಯೂಸ್

ಬ್ಯಾಂಕಾಕ್: ಬಡವರಿಗೆ ಸಹಾಯ ಮಾಡುವ ಮತ್ತು ಪರಿಸರವನ್ನು ರಕ್ಷಿಸುವ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದ ಥೈಲ್ಯಾಂಡ್‌ನ ರಾಣಿ ಮದರ್ ಸಿರಿಕಿತ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಶುಕ್ರವಾರ ನಿಧನರಾದರು ಎಂದು ಅರಮನೆ ಶನಿವಾರ ತಿಳಿಸಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಸಿರಿಕಿತ್ ಬ್ಯಾಂಕಾಕ್‌ನ ಆಸ್ಪತ್ರೆಯಲ್ಲಿ ನಿಧನರಾದರು. ಮಹಾರಾಣಿಯವರ ಸ್ಥಿತಿ ಶುಕ್ರವಾರದವರೆಗೆ ಹದಗೆಟ್ಟಿತು ಮತ್ತು ಅವರು ರಾತ್ರಿ 9:21 ಕ್ಕೆ ಚುಲಲಾಂಗ್‌ಕಾರ್ನ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಿರಿಕಿತ್ ಥೈಲ್ಯಾಂಡ್‌ನ ಪ್ರಸ್ತುತ ರಾಜ ವಜಿರಲಾಂಗ್‌ಕಾರ್ನ್...
ರಾಜಕೀಯಸಂತಾಪಸುದ್ದಿ

ಹೃದಯಾಘಾತದಿಂದ ಬಿಜೆಪಿ ಶಾಸಕ `ಶಿವಾಜಿ ಕಾರ್ಡಿಲೆ’ ನಿಧನ

ಪುಣೆ: ಮಾಜಿ ರಾಜ್ಯ ಸಚಿವ ಮತ್ತು ಅಹಲ್ಯಾನಗರದ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿರಾವ್ ಕಾರ್ಡಿಲೆ ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹಿರಿಯ ಬಿಜೆಪಿ ರಾಜಕಾರಣಿ ಕಾರ್ಡಿಲೆ ಅವರು ಎನ್‌ಸಿಪಿ ಶಾಸಕ ಸಂಗ್ರಾಮ್ ಜಗ್ತಾಪ್ ಅವರ ಮಾವ. ಕುಟುಂಬ ಸದಸ್ಯರ ಪ್ರಕಾರ, ಕಾರ್ಡಿಲೆ ಅವರು ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಹಲ್ಯಾನಗರದ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತು. ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ...
1 2 3 4 5 6 37
Page 4 of 37