Saturday, March 7, 2026

ಸಂತಾಪ

ಜಿಲ್ಲೆಮಂಡ್ಯರಾಜ್ಯಸಂತಾಪಸುದ್ದಿ

ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ....
ರಾಜ್ಯರಾಷ್ಟ್ರೀಯಸಂತಾಪಹೆಚ್ಚಿನ ಸುದ್ದಿ

ಬೀದರ್‌ನಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ತಾಯಿ, ಮಗಳು ಸಾವು – ಕಹಳೆ ನ್ಯೂಸ್

ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಎಂದು ತಿಳಿದುಬಂದಿದೆ. ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ...
ಉತ್ತರಕನ್ನಡಜಿಲ್ಲೆಸಂತಾಪಸುದ್ದಿಹೆಚ್ಚಿನ ಸುದ್ದಿ

ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಕಾರವಾರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ. ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ ಚಾಲಕನ ಮೇಲೆ ಪ್ರಕರಣ ದಾಖಲು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ವಿಟ್ಲ: ವಿಟ್ಲ ಸಮೀಪದ ಅಡ್ಡದ ಬೀದಿ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರನ್ನು ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ರವಿ ಜೋಶಿ (68) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....
ಜಿಲ್ಲೆಸಂತಾಪಸುದ್ದಿ

ಬಾಗಲಕೋಟೆಯಲ್ಲಿ ರ‍್ಯಾಗಿಂಗ್ ಗೆ ಡೆತ್ ನೋಟ್ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹತ್ಯೆ -ಕಹಳೆ ನ್ಯೂಸ್

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ಘಟನೆ ನಡೆದಿದ್ದು, ರ‍್ಯಾಗಿಂಗ್ ಗೆ ಡೆತ್ ನೋಟ್ ಬರೆದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಂಜಲಿ ಮುಂಡಾಸ್ ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಹಪಾಠಿ ವರ್ಷ ಮತ್ತು ಪ್ರದೀಪ್ ನಿಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಗುಳೇದಗುಡ್ಡದ ಬಂಡಾರಿ ಕಾಲೇಜ್ ವಿದ್ಯಾರ್ಥಿ ಅಂಜಲಿ ಮುಂಡಾಸ್ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಆಗಿದ್ದಾಳೆ. ಡೆತ್ ನೋಟ್ ಅಲ್ಲಿ ನನ್ನನ್ನು ಮಾನಸಿಕವಾಗಿ ಇವರು ಕುಗ್ಗಿ ಸಿದ್ದಾರೆ....
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯರಾಷ್ಟ್ರೀಯಸಂತಾಪಸುದ್ದಿ

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚಾರಣೆ ವೇಳೆ ಇಬ್ಬರು ಯೋಧರು ಹುತಾತ್ಮ-ಕಹಳೆ ನ್ಯೂಸ್

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಉಗ್ರರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕುಲ್ಗಾಮ್ ನಲ್ಲಿ ರಾತ್ರಿಯಿಡಿ ಆಪರೇಷನ್ ಅಖಾಲ್ ಕಾರ್ಯಾಚರಣೆ ನಡೆಸಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಲಾರೆನ್ಸ್ ನಾಯಕ್ ಪ್ರೀತ್ಪಾಲ್ ಹಾಗೂ ಸಿಪಾಯಿ ಹರ್ಮಿಂದರ್ ಸಿಂಗ್ ಹುತಾತ್ಮ ಯೋಧರು. ಹುತಾತ್ಮ ಯೋಧರ ಧೈರ್ಯ ಹಾಗೂ ಸಮರ್ಪಣೆ...
ಜಿಲ್ಲೆದಕ್ಷಿಣ ಕನ್ನಡಸಂತಾಪಸುದ್ದಿ

ಕುಮಾರ್ ಪೆರ್ನಾಜೆ ಸಹೋದರಿ ಉಳ್ಳಿoಜ ಪಾರ್ವತಿ ಜಯರಾಮ್ ಭಟ್ ನಿಧನ – ಕಹಳೆ ನ್ಯೂಸ್

ಪೆರ್ನಾಜೆ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಕಾಕುಂಜೆ ಜಯರಾಮ್ ಭಟ್ ರವರ ಪತ್ನಿ ಉಳ್ಳಿoಜ ಪಾರ್ವತಿ(61ವ )ಜುಲೈ 28ರಂದು ಅಲ್ಪ ಕಾಲದ ಅಸೌಖದಿಂದ ಸ್ವಾಗ್ರಹದಲ್ಲಿ ಇವರು ಹತ್ತು ವರ್ಷಕ್ಕೂ ಮಿಕ್ಕಿ ಕ್ಯಾನ್ಸರ್ ರೋಗವನ್ನು ಗೆದ್ದು ಅಳುಕದೆ ತೋರಿಸಿಕೊಟ್ಟ ಮಹಿಳೆ ಅಲ್ಲದೆ ವೇಣೂರು ಮಹಿಳಾ ಮಂಡಲದ ಮಾಜಿ ಅಧ್ಯಕ್ಷರಾಗಿದ್ದು ಹಲವಾರು ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದು ಅಲ್ಲದೆ ಜಯಶಾಲಿಯಾಗಿಯೂ ಮದುವೆ ಮಕ್ಕಳ ವಧು ಸಿಂಗಾರ ಹಾಗೆ ಅಡಿಕೆ ಇಂಗಾರದ ಮಾಲೆ...
ಬೆಂಗಳೂರುಸಂತಾಪಸುದ್ದಿ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹ*ತ್ಯೆ- ಕಹಳೆ ನ್ಯೂಸ್

ಕಾರವಾರ: ಜನಪ್ರಿಯ ಟಿವಿ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಕಾಡಿನಲ್ಲಿ ಘಟನೆ ನಡೆದಿದೆ. ವಜ್ರಹಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಲಾವಿದ ಚಂದ್ರಶೇಖರ ಸಿದ್ದಿ ಯಾವುದೇ ಪಾತ್ರಗಳು ಸಿಗದೇ ಮಾನಸಿಕವಾಗಿ ನೊಂದು...
1 4 5 6 7 8 36
Page 6 of 36