Saturday, March 7, 2026

ಸಂತಾಪ

ಜಿಲ್ಲೆಬೆಂಗಳೂರುರಾಜ್ಯಸಂತಾಪಸುದ್ದಿ

ಹಾಡಿಗೆ ಹೆಜ್ಜೆ ಹಾಕಿತ್ತಿದ್ದಾಗಲೇ ಸೇಲ್ಸ್ ಎಕ್ಸಿಕ್ಯೂಟಿವ್ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಬೆಂಗಳೂರು: ಸಿನಿಮಾ ಹಾಡಿಗೆ ಹೆಚ್ಚೆ ಹಾಕಿತ್ತಿದಾಗಲೇ ಏಕಾಏಕಿ ಕುಸಿದು ಬಿದ್ದ ಸೇಲ್ಸ್ ಎಕ್ಸಿಕ್ಯೂಟಿವ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಯಚೂರು ಮೂಲದ ಲಿಂಗಸಗೂರು ತಾಲೂಕಿನ ಸರ್ಜಾಪುರ ಗ್ರಾಮದ ಬಸವರಾಜ್ (46) ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದರು. ಬಸವರಾಜ್ ಕಂಪನಿಯ ಸ್ನೇಹಿತರೊಂದಿಗೆ ರೆಸಾರ್ಟ್ ಗೆ ಹೋಗಿದ್ದಾಗ ಸಿನಿಮಾ ಹಾಡಿಗೆ ಹೆಜ್ಜೆ ಹಾಕುತ್ತಾ...
ಜಿಲ್ಲೆಸಂತಾಪಸುದ್ದಿ

7ನೇ ತರಗತಿ ವಿದ್ಯಾರ್ಥಿ ವಸತಿ ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ – ಕಹಳೆ ನ್ಯೂಸ್

ಕಲಬುರಗಿ: 7ನೇ ತರಗತಿ ವಿದ್ಯಾರ್ಥಿ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ. ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ನಾರಾಯಣ ಪಾಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಠಡಿಯ ಫ್ಯಾನ್ ಗೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಕ್ರೈಮ್ಜಿಲ್ಲೆಸಂತಾಪಸುದ್ದಿ

20 ಬಾರಿ ಚಾಕುವಿನಿಂದ ಇರಿದು ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ – ಕಹಳೆ ನ್ಯೂಸ್

ತುಮಕೂರು: ಗಂಡ-ಹೆಂಡತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಗೀತಾ(30) ಕೊಲೆಯಾದ ಮಹಿಳೆ. ನವೀನ್ ಪತ್ನಿಯನ್ನೇ ಕೊಂದ ಪತಿ. ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತಂತೆ. ಇದೇ ಕಾರಣಕ್ಕೆ ಪತಿ ನವೀನ್ ಪತ್ನಿಯನ್ನು 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಎರಡು ವರ್ಷಗಳ ಹಿಂದೆ ನವೀನ್ ಹಾಗೂ ಗೀತಾ ವಿವಾಹವಾಗಿದ್ದು, ಅಂತರಸನಹಳ್ಳಿ ಬಾಡಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಕಾರು-ಲಾರಿ ಅಪಘಾತ; ಗಂಭೀರ ಗಾಯಗೊಂಡ ಚಾಲಕ‌ ಮೃ*ತ್ಯು – ಕಹಳೆ ನ್ಯೂಸ್

ಬಂಟ್ವಾಳ: ಕಾರು-ಲಾರಿ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ‌ ಮೃತಪಟ್ಟ ಘಟನೆ ತುಂಬೆಯಲ್ಲಿ ಜು.5 ರ‌ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಾಲ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಎಂದು‌ ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ, ಮೇಲಿಂದ ಹಾರಿ ವಿರುದ್ದ ರಸ್ತೆ ಮೇಲೆ ಬಿದ್ದಿದ್ದು, ಆ ಸಂದರ್ಭ ಲಾರಿ ಡಿಕ್ಕಿಯಾಗಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಡಿವೈಡರ್ ಮೇಲೆ ಹತ್ತಿ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಶಿವಮೊಗ್ಗ ಸಜ್ಜು : ಜುಲೈ 14 ರಂದು ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಲೋಕಾರ್ಪಣೆ.- ಕಹಳೆ ನ್ಯೂಸ್

ಶಿವಮೊಗ್ಗ : ಜುಲೈ 14 ರಂದು ದೇಶದ 2 ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ 14 ರಂದು ಚಾಲನೆ ಸಿಗಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ಪ್ರಹ್ಲಾದ್ ಜೋಶಿ ಭಾಗಿಯಾಗಲಿದ್ದಾರೆ. ಈ ಸೇತುವೆಗೆ ಸಿಗಂಧೂರು ಚೌಡೇಶ್ವರಿ ದೇವಿ ಹೆಸರು ಇಡಲು ರಾಜ್ಯ...
ಅಂತಾರಾಷ್ಟ್ರೀಯಸಂತಾಪಸುದ್ದಿ

ಸ್ನೇಹಿತರಿಂದಾದ ಕಿರುಕುಳ ಸಹಿಸಲಾರದೇ ಇಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವಿಗೆ ಶರಣು – ಕಹಳೆ ನ್ಯೂಸ್

ತೆಲಂಗಾಣ : ಸ್ನೇಹಿತರಿಂದಾದ ಕಿರುಕುಳವನ್ನು ಸಹಿಸಲಾರದೇ ಇಂಜಿನಿಯರಿಂಗ್​ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ತೆಲಂಗಾಣದ ಜಗಿತ್ಯಾಲ ಗ್ರಾಮೀಣ ಮಂಡಲದಲ್ಲಿ ನಡೆದಿದೆ. ಮೃತಳನ್ನು ಕಾಟಿಪಲ್ಲಿ ನಿತ್ಯಾ (21) ಎಂದು ಗುರುತಿಸಲಾಗಿದೆ. ತನ್ನ ಕಾಲೇಜು ಮತ್ತು ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ನಿರಂತರವಾಗಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ, ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪೊಲೀಸರ ವಿವರಗಳ ಪ್ರಕಾರ, ನಿತ್ಯಾ ಹೈದರಾಬಾದ್‌ನ ರಿಷಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್‌ನ ಮೂರನೇ ವರ್ಷದಲ್ಲಿ...
ಜಿಲ್ಲೆಸಂತಾಪಸುದ್ದಿ

ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಲಕ್ಷ ಲಕ್ಷ ಕಳೆದುಕೊಂಡ ಯುವಕ: ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ದಾವಣಗೆರೆ: ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ದಾವಣಗೆರೆ ಜಿಲ್ಲೆಯ ಸರಸ್ವತಿ ನಗರದ ನಿವಾಸಿಯಾಗಿದ್ದ ಯುವಕ ಆನ್ ಲೈನ್ ಗೇಮ್ ನಲ್ಲಿ ೩ ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ. ಈ ಬಗ್ಗೆ ಪ್ರಧಾನಮಂತ್ರಿ, ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳು, ಎಸ್ ಪಿಗಳಿಗೂ ಪತ್ರ ಬರೆದು ಆನ್ ಲೈನ್ ಗೇಮ್...
ಜಿಲ್ಲೆದಕ್ಷಿಣ ಕನ್ನಡಮೈಸೂರುಸಂತಾಪಸುದ್ದಿ

ಜಿಮ್ ನಲ್ಲಿ ವ್ಯಾಯಾಮ ಮಾಡುವಾಗಲೇ ‘ಹೃದಯಾಘಾತದಿಂದ’ ಇಂಜಿನಿಯರ್ ಸಾವು -ಕಹಳೆ ನ್ಯೂಸ್

ಮೈಸೂರು : ರಾಜ್ಯದಲ್ಲಿ ಒಂದಾದ ಮೇಲೊಂದು ಹೃದಯಘಾತ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಹೃದಯಾಘಾತಕ್ಕೆ 31 ಜನರು ಬಲಿಯಾಗಿದ್ದಾರೆ.ಇಂದು ಬೆಳಿಗ್ಗೆ ತಾನೇ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದೀಗ ಮೈಸೂರಿನಲ್ಲಿ ಹೃದಯಾಘಾತಕ್ಕೆ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹೌದು ಜಿಮ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಹಾಸನ ಮೂಲದ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹಾಸನದ ಇಂಜಿನಿಯರ್ ಶ್ರೀಧರ್ ಕೊನೆಯುಸುರಳಿದಿದ್ದಾರೆ ಶ್ರೀಧರ್ (51) ಎನ್ನುವವರು ಸಾವನಪ್ಪಿದ್ದಾರೆ. 10...
1 6 7 8 9 10 36
Page 8 of 36