Wednesday, May 1, 2024

ಯಕ್ಷಗಾನ / ಕಲೆ

ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ -ಕಹಳೆ ನ್ಯೂಸ್

ಯಕ್ಷ ಶಾಂತಲಾ ಎಂದೇ ಜನಪ್ರಿಯರಾಗಿದ್ದ ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ ಪ್ರದಾನ ಎ.26ರಂದು ಉಪ್ಪಿನಂಗಡಿಯ ಪಾತಾಳದ ದುರ್ಗಾಗಿರಿ ಭಜನ ಮಂದಿರದಲ್ಲಿ ಸುಂಕದಕಟ್ಟೆ ಮೇಳದ ವೇದಿಕೆಯಲ್ಲಿ ನಡೆಯಲಿದೆ ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇದರ ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ. 91ರ ಹರಯದ ಪಾತಾಳ ವೆಂಕಟರಮಣ ಭಟ್ಟರು ಕಾಂಚನ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಯಕ್ಷಗಾನ / ಕಲೆರಾಜ್ಯಸುದ್ದಿ

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಸುದ್ದಿ

ಉಳಿಯಗುತ್ತುವಿನಲ್ಲಿ ಹಿರಿಯ ಯಕ್ಷ ಕಲಾವಿದ ಪಡ್ರೆ ಕುಮಾರ್ ಗೆ ಗೌರವ – ಕಹಳೆ ನ್ಯೂಸ್

ಮೂಡುಬಿದಿರೆ: ಆಲಂಗಾರಿನ ಉಳಿಯಗುತ್ತುವಿನ "ಓಂ ನಿವಾಸ"ದಲ್ಲಿ ಜರುಗಿದ 'ಶ್ರೀ ದೇವಿ ಮಹಾತ್ಮೆ' ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ತೆಂಕು ತಿಟ್ಟಿನ ಸುಪ್ರಸಿದ್ಧ ಹಿರಿಯ ಕಲಾವಿದ ಪಡ್ರೆ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮಾರೂರು ಖಂಡಿಗೆ ರಾಮದಾಸ ಅಸ್ರಣ್ಣ,ಯಕ್ಷಗಾನ ವಿಮರ್ಶಕ ಶಾಂತಾರಾಮ ಕುಡ್ವ, ಗುಲಾಬಿ ಬೋಜಶೆಟ್ಟಿ ಹಾಣ್ಯ ಗುತ್ತು, ಪ್ರೇಮನಾಥ ಮಾಲ9 ಕಾರಮೊಗರುಗುತ್ತು, ರೇಣುಕಾ ಪಿ.ಮಾರ್ಲ ಹಾಣ್ಯಗುತ್ತು, ಭುವನ್ ವೈಷ್ಣವ್ ಮಾರ್ಲ ಹಾಣ್ಯಗುತ್ತು, ನಿಲೇಶ್ ಶೆಟ್ಟಿ ಪುತ್ತಿಗೆ ಗುತ್ತು, ಶೇಖರ ಶೆಟ್ಟಿ ಹಾಣ್ಯಗುತ್ತು, ಮನೋಜ್...
ಜಿಲ್ಲೆಯಕ್ಷಗಾನ / ಕಲೆಸುದ್ದಿ

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ; ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ-ಕಹಳೆ ನ್ಯೂಸ್

ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ "ಶತ ಶೃಂಗ” ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ "ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು....
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಫೆ.25ರಂದು(ನಾಳೆ) ಮಂಗಳೂರಿನ ಪುರಭವನದಲ್ಲಿ‌ ಯಕ್ಷಗಾನ ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಕರ್ನಾಟಕದ ಶ್ರೇಷ್ಠ ಕಲೆಗಳಲ್ಲಿ ಒಂದಾದ “ಯಕ್ಷಗಾನ” ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವು ಫೆ.25ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಪ್ರಯುಕ್ತ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರಸಿದ್ಧ ತೆಂಕುತಿಟ್ಟು ಕಲಾವಿದರಿಂದ ದಿವಂಗತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ “ಲೋಕಭಿರಾಮ” ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾಭಿಮಾನಿಗಳು ಭಾಗಿಯಾಗಬೇಕೆಂದು ಮಾನ್ಯ ಸಂಸದರು ಮನವಿ ಮಾಡಿದ್ದಾರೆ.    ...
ಕಾಸರಗೋಡುಯಕ್ಷಗಾನ / ಕಲೆ

ಕುಂಬಳೆಯಲ್ಲಿ ಪ್ರಥಮ ಪ್ರದರ್ಶನ ಕಂಡ “ಕಣಿಪುರ ಶ್ರೀ ಬಾಲಗೋಪಾಲ” ನೃತ್ಯ ರೂಪಕ -ಕಹಳೆ ನ್ಯೂಸ್

ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಧಾನ ವೇದಿಕೆಯಲ್ಲಿ ಪುತ್ತೂರಿನ ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರು ನೃತ್ಯ ಸಂಯೋಜನೆ ಹಾಗೂ ನಿರ್ದೇಶನವನ್ನು ಮಾಡಿದ " ಶ್ರೀ ಬಾಲಗೋಪಾಲ" ಎನ್ನುವ ವಿನೂತನ ನೃತ್ಯ ರೂಪಕ ಪ್ರಪ್ರಥಮ ಬಾರಿಗೆ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರವಾಯಿತು. ನೃತ್ಯ ರೂಪಕ ಹಾಗೂ ಭರತನಾಟ್ಯ ಪ್ರದರ್ಶನದಲ್ಲಿ ಬದಿಯಡ್ಕ ಹಾಗೂ ಕುಂಬಳೆ ಶಾಖೆಯ ಸುಮಾರು 50...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಫೆ.19ರಂದು ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ – ಕಹಳೆ ನ್ಯೂಸ್

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿ ವರ್ಷಾವಧಿ ಜಾತ್ರಾ ಮಹೋತ್ಸವವು ಪೆ.13ರಿಂದ ಆರಂಭವಾಗಿದ್ದು ಫೆ.22ರವರೆಗೆ ನಡೆಯಲಿದೆ. ಈ ಪ್ರಯುಕ್ತ ಪೆಬ್ರವರಿ 19ರಂದು ಸಂಜೆ 7.00 ರಿಂದ ದೇವಸ್ಥಾನದ ವಠಾರದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಉಪ್ಪಿನಂಗಡಿಯ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಪಾವಂಜೆ ಮೇಳದವರಿಂದ “ಅಯೋಧ್ಯಾ ದೀಪ”À ಪೌರಾಣಿಕ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ : ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಹುಣ್ಣಿಮೆ ಮಖೆ ಕೂಟ, ರಥೋತ್ಸವದ ಪ್ರಯುಕ್ತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಉಪ್ಪಿನಂಗಡಿ ಘಟಕದ ವತಿಯಿಂದ ಆಯೋಧ್ಯಾ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆಯಾಗಿ ಒಂದು ತಿಂಗಳು ಕಳೆದ ಸವಿನೆನಪಿಗಾಗಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ...
1 2 3 8
Page 1 of 8