Saturday, March 7, 2026

ಯಕ್ಷಗಾನ / ಕಲೆ

ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ಶ್ರೀ ಗೆಜ್ಜೆಗಿರಿ‌‌ ಮೇಳ ಇಂದಿನಿಂದ ‌ದಿಗ್ವಿಜಯ ; ‘ಶ್ರೀಆದಿ ಧೂಮಾವತಿ, ಶ್ರೀದೇಯಿ ಬೈದೆತಿ ಕೃಪಾಷೋಷಿತ ಯಕ್ಷಗಾನ ಮಂಡಳಿ’ ಎಂಬ ನೂತನ ಯಕ್ಷಗಾನ ಮೇಳದ ಯಾನ ಆರಂಭ – ಕಹಳೆ ನ್ಯೂಸ್

ಪುತ್ತೂರು: ತಾಲ್ಲೂಕಿನ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ನಂದನಬಿತ್ತಲ್‌ನಲ್ಲಿ ನಿರ್ಮಾಣಗೊಂಡಿದ್ದ ದೇಯಿ ಬೈದೆತಿ, ಕೋಟಿ ಚೆನ್ನಯರ ಭವ್ಯ ಕ್ಷೇತ್ರದಲ್ಲಿ ಎರಡೂವರೆ ವರ್ಷದ ಹಿಂದೆ ಲಕ್ಷಾಂತರ ಮಂದಿಯ ಸೇರುವಿಕೆಯೊಂದಿಗೆ ನಡೆದಿದ್ದ ಬ್ರಹ್ಮಕಲಶೋತ್ಸವ ಧಾರ್ಮಿಕ ಪರಂಪರೆಯಲ್ಲಿ ಇತಿಹಾಸ ಸೃಷ್ಟಿಸಿತ್ತು. ಇದೀಗ ಈ ಕ್ಷೇತ್ರದ ಮೂಲಕ ತುಳುನಾಡಿನ ಗಂಡು ಕಲೆಯಾದ ಯಕ್ಷಗಾನದ ಗೆಜ್ಜೆ ನಾದದ ಸಾಂಸ್ಕೃತಿಕ ಅನಾವರಣದತ್ತ ಹೆಜ್ಜೆಯಿಟ್ಟಿದೆ. ಗೆಜ್ಜೆಗಿರಿ ಕ್ಷೇತ್ರದಿಂದ ‘ಶ್ರೀಆದಿ ಧೂಮಾವತಿ, ಶ್ರೀದೇಯಿ ಬೈದೆತಿ ಕೃಪಾಷೋಷಿತ ಯಕ್ಷಗಾನ ಮಂಡಳಿ’ ಎಂಬ ನೂತನ ಯಕ್ಷಗಾನ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಪಟ್ಲ ಪೌಂಡೇಶನ್ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ; ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್, ಬೆಳ್ತಂಗಡಿ ಘಟಕದ ಕಾರ್ಯಕ್ರಮ ನಿನ್ನೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿ ಸಂಚಾಲಕ ಶಶಿಧರ್ ಶೆಟ್ಟಿ ಬರೋಡಾ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ್ದಾರೆ. ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ನಾಳೆಯಿಂದ ( ಆ.8 to ಆ. 20 ) ಮುಂಬಯಿಯಲ್ಲಿ ಪಾವಂಜೆ ಮೇಳ ದಿಗ್ವಿಜಯ ; ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬಾಲಿವುಡ್ ನಗರಿಯಲ್ಲಿ ದೈವೀಕಲೆ ಯಕ್ಷಗಾನದ ವೈಭವ – ಕಹಳೆ ನ್ಯೂಸ್

ಮುಂಬಯಿ : ನಾಳೆಯಿಂದ ( ಆ 8 ಶನಿವಾರದಿಂದ ಆ.20 ಗುರುವಾರದವರೆಗೆ ) ಯಕ್ಷಧ್ರಯವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ಮುಂಬಯಿಯಲ್ಲಿ ನಡೆಯಲಿದೆ....
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ – ಕಟೀಲು ಮೇಳಗಳಿಂದ ಕಾಲಮಿತಿ ಯಕ್ಷಗಾನ : ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ..! – ಕಹಳೆ ನ್ಯೂಸ್

ಮಂಗಳೂರು, ಆ 23 : ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯದವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು ತೀರ್ಮಾನ ಕೈಗೊಳ್ಳಲಾಗಿದೆ. ರಾತ್ರಿ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಅಸೌಖ್ಯದಿಂದ ಬಲಿಪ ನಾರಾಯಣ ಭಾಗವತರು ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ದಾಖಲು ; ಪಟ್ಲ ಸತೀಶ್ ಶೆಟ್ಟಿ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಮಂಗಳೂರು : ಯಕ್ಷಗಾನದ ಸಾಂಪ್ರದಾಯಿಕ ಪರಂಪರೆಯ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಷನ್ ನ ಸ್ಥಾಪಕ ಅಧ್ಯಕ್ಷರು ಹಾಗೂ ಬಲಿಪರ ಅಭಿಮಾನಿಯೂ ಆಗಿರುವ ಪಟ್ಲ ಸತೀಶ್ ಶೆಟ್ಟಿಯವರು ಆಸ್ಪತ್ರೆಗೆ ಭೇಟಿ ನೀಡಿ ಬಲಿಪರ ಯೋಗಕ್ಷೇಮ ವಿಚಾರಿಸಿದರು....
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮೇ 29ಕ್ಕೆ ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ – 2022 ; ಟ್ರಸ್ಟ್ ನ ಗೌರವಾಧ್ಯಕ್ಷರಾದ ಸದಾಶಿವ ಶೆಟ್ಟಿ ಕನ್ಯಾನ ಮಾರ್ಗದರ್ಶನದಲ್ಲಿ, ಶಶಿಧರ ಶೆಟ್ಟಿ ಬರೋಡಾ ಅವರ ಸಂಭ್ರಮಾಧ್ಯಕ್ಷತೆಯಲ್ಲಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಯಕ್ಷಗಾನ ಕಲಾವಿದರ ಪಾಲಿನ ಕಾಮಧೇನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವಾರ್ಷಿಕ ಕಾರ್ಯಕ್ರಮ ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಇಲ್ಲವಾಗಿತ್ತು. ಈ ವರ್ಷ ಭಾರೀ ವಿಜ್ರಂಭಣೆಯಿಂದ ಅಟ್ಟಣೆಗೊಂಡಿದೆ. ಮೇ 29 ಆದಿತ್ಯವಾರ ಬೆಳಗ್ಗೆ 8. ೦೦ ರಿಂದ ರಾತ್ರಿ 12.00 ಘಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ದೇಶ ವಿದೇಶಗಳಿಂದ ಗಣ್ಯರು ಭಾಗಿಯಾಗಲಿದ್ದಾರೆ. ಟ್ರಸ್ಟ್ ನ ಗೌರವಾಧ್ಯಕ್ಷರಾದ ಸದಾಶಿವ ಶೆಟ್ಟಿ ಕನ್ಯಾನ ಮಾರ್ಗದರ್ಶನದಲ್ಲಿ, ಶಶಿಧರ ಶೆಟ್ಟಿ ಬರೋಡಾ ಅವರ...
ಉಡುಪಿಕುಂದಾಪುರಯಕ್ಷಗಾನ / ಕಲೆಸುದ್ದಿ

ಪೆರ್ಡೂರು ಮೇಳದಿಂದ ಜನ್ಸಾಲೆ ರಾಘವೇಂದ್ರ ಆಚಾರ್ಯ ಔಟ್ ; ಸುಬ್ರಹ್ಮಣ್ಯ ಧಾರೇಶ್ವರ ಇನ್..! ಗಾನವೈಭವ, ನಾಟ್ಯ ವೈಭವ – ಮೇಳಕ್ಕೆ ಗೈರು…! ಯಜಮಾನರು ಕಂಗಾಲು..! ಅಭಿಮಾನಿಗಳಿಗೆ ನಿರಾಸೆ..! – ಕಹಳೆ ನ್ಯೂಸ್

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ. ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ...
ಯಕ್ಷಗಾನ / ಕಲೆ

ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮೇಳ ನಾಗವೃಜ ಕ್ಷೇತ್ರದ ಎರಡನೇ ವರ್ಷದ ಯಾನಾರಂಭ-ಕಹಳೆ ನ್ಯೂಸ್

ಪಾವಂಜೆ : ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮೇಳ ನಾಗವೃಜ ಕ್ಷೇತ್ರದ ಎರಡನೇ ವರ್ಷದ ಯಾನಾರಂಭವು ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಹಿರಿಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನದೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಎ.ಎಸ್.ನಿತ್ಯಾನಂದ, ಡಾ.ಯಾಜಿ ನಿರಂಜನ್ ಭಟ್, ಶಶಿಂದ್ರ ಕುಮಾರ್ ಅವರು ಮೇಳದ ಪ್ರಧಾನ ಭಾಗವತರು ಹಾಗೂ ಸಂಚಾಲಕರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಗಣ್ಯರ ಸಮ್ಮುಖದಲ್ಲಿ ಗೆಜ್ಜೆ ಹಾಗು ಹೆಮ್ಮೇಳದ ಪರಿಕರಗಳನ್ನು ಹಸ್ತಾಂತರಿಸಿದರು....
1 8 9 10 11 12 14
Page 10 of 14