Wednesday, May 22, 2024

ಯಕ್ಷಗಾನ / ಕಲೆ

ಯಕ್ಷಗಾನ / ಕಲೆಸುದ್ದಿ

Breaking News : ಅಲ್ಪಕಾಲದ ಅಸೌಖ್ಯದಿಂದ ಹಿರಿಯ ಯಕ್ಷಗಾನ ಕಲಾವಿದ, ಗಣೇಶ ಕಲಾವೃಂದ ಪೈವಳಿಕೆಯ ಸ್ಥಾಪಕ ದೇವಕಾನ ಕೃಷ್ಣ ಭಟ್ ನಿಧನ – ಕಹಳೆ ನ್ಯೂಸ್

ಬಾಯಾರು : ನಿವೃತ್ತ ಅಧ್ಯಾಪಕ, ಹಿರಿಯ ಯಕ್ಷಗಾನ ಕಲಾವಿದ, ಗಣೇಶ ಕಲಾವೃಂದ ಪೈವಳಿಕೆಯ ಸ್ಥಾಪಕ ದೇವಕಾನ ಕೃಷ್ಣ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ರಾತ್ರಿ 1-30 ಕ್ಕೆ ನಿಧನರಾಗಿದ್ದಾರೆ.   ಯಕ್ಷಗಾನ ರಂಗದಲ್ಲಿ ಇವರ ಸೇವೆ ಅವಿಸ್ಮರಣೀಯ. ಇವರ ಅಗಲುವಿಕೆ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ....
ಯಕ್ಷಗಾನ / ಕಲೆ

ಮೋದಿ ಮತ್ತೆ ಪ್ರಧಾನಿಯಾಗುವ ವಿಶ್ವಾಸ ; ಫಲಿತಾಂಶದ ಮರುದಿನವೇ ಮಂಗಳೂರಿನಲ್ಲಿ ಕಟೀಲು ದೇವಿಗೆ ಹರಕೆಯ ಯಕ್ಷಗಾನ – ಕಹಳೆ ನ್ಯೂಸ್

ಮಂಗಳೂರು: ದೇಶದಲ್ಲಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ವಿಜಯ ಸಂಕಲ್ಪ ಈಡೇರಿದ ಸಂಭ್ರಮಾಚರಣೆಗೆ ಯಕ್ಷಗಾನ ಬುಕ್ಕಿಂಗ್‌ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೇಶಾದ್ಯಂತ ಲೋಕಸಭಾ ಚುನಾವಣೆ ಕಾವೇರಿದ್ದು, 4ನೇ ಹಂತದ ಚುನಾವಣೆ ಮುಗಿದು 5ನೇ ಹಂತದ ಚುನಾವಣೆ ಸೋಮವಾರ ನಡೆದಿದೆ. ಇನ್ನೂ ಎರಡು ಹಂತದ ಚುನಾವಣೆ ಬಾಕಿಯಿದ್ದು, ದೇಶದ ಜನತೆ ಚುನಾವಣಾ ಫಲಿತಾಂಶಕ್ಕೆ ನಿರೀಕ್ಷೆಯಿಂದ ಕಾಯುತ್ತಿದ್ದಾರೆ.   ಆದರೆ ಈತನ್ಮಧ್ಯೆ ಮಂಗಳೂರಿನಲ್ಲಿ 'ನಮೋ ಎಗೈನ್‌, ನಮೋ ಫಿರ್‌ಸೇ,...
ಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಅಟ್ಲೂರು ಕಲಾವತಿ ವೆಂಕಟಕೃಷ್ಣಯ್ಯರರಿಂದ ದೇಣಿಗೆ ಹಸ್ತಾಂತರ – ಕಹಳೆ ನ್ಯೂಸ್

ಸುಳ್ಯ : ಅಟ್ಲೂರಿನಲ್ಲಿ ನಡೆದ ಇಪ್ಪತ್ತೈದನೇ ವರ್ಷದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಹತ್ತು ಸಾವಿರದ ದೇಣಿಗೆಯನ್ನು ಕಲಾವತಿ ವೆಂಕಟಕೃಷ್ಣಯ್ಯ ಅಟ್ಲೂರು ಅವರ ಕುಟುಂಬದ ಪರವಾಗಿ ಪಟ್ಲ ಸತೀಶ್ ಶೆಟ್ಟಿಯವರಿಗೆ ಹಸ್ತಾಂತರ ಮಾಡಿದರು. ಈ ಸಂಧರ್ಭದಲ್ಲಿ ರವಿಪ್ರಕಾಶ್ ಅಟ್ಲೂರು, ವಲ್ಲೀಶ ಅಟ್ಲೂರು ಉಪಸ್ಥಿತರಿದ್ದರು....
ಯಕ್ಷಗಾನ / ಕಲೆ

ಜೂನ್ 16ರಂದು ಉಪ್ಪಿನಂಗಡಿಯಲ್ಲಿ ಯಕ್ಷ ಸಂಭ್ರಮ – 2018 ; ಕಟೀಲು, ಉಪ್ಪಿನಂಗಡಿ ದೇವಸ್ಥಾನಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಯಕ್ಷ ಸಂಗಮ ಉಪ್ಪಿನಂಗಡಿಯ ಯಕ್ಷ ಸಂಭ್ರಮ 2018 ರ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ; ಆಮಂತ್ರಣ ಬಿಡುಗಡೆ ಯಕ್ಷಗಾನದ ಅದಿ ದೇವತೆ ಕಟೀಲು ದೇವಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಅತ್ರಿಜಾಲು ಕೃಷ್ಣಕುಮಾರ್ ಭಟ್, ವಿನೀತ್ ಶಗ್ರಿತ್ತಾಯ, ಪ್ರವೀಣ ಆಳ್ವ, ಶಶಿಧರ ನೆಕ್ಕಿಲಾಡಿ, ರವೀಶ.ಎಚ್.ಟಿ ಉಪಸ್ಥಿತರಿದ್ದರು. ಉಪ್ಪಿನಂಗಡಿ ದೇವಸ್ಥಾನದ...
ಯಕ್ಷಗಾನ / ಕಲೆ

ಶೇಣಿ ಶತಕ ಸಂಭ್ರಮೋತ್ಸವ ;ಶೇಣಿ ಅಸಾಮಾನ್ಯ ಪ್ರತಿಭಾವಂತ, ವಾಗ್ವಿಲಾಸಿ – ಉಳಿಯ ವಿಷ್ಣು ಆಸ್ರ

ಕಾಸರಗೋಡು: ಕಲಾ ಕುಟುಂಬದ ಹಿರಿಯಜ್ಜ ಡಾ|ಶೇಣಿ ಗೋಪಾಲಕೃಷ್ಣ ಭಟ್‌ ಅಸಾಮಾನ್ಯ ಪ್ರತಿಭಾವಂತ, ವಾಗ್ವಿಲಾಸಿ. ಅವರ ಮಾತುಗಾರಿಕೆ ಒಂದು ಅಧ್ಯಯನದ ವಸ್ತುವಾಗಿದೆ. ಜಾನಪದ ಕಲೆಯಾಗಿದ್ದ ಯಕ್ಷಗಾನ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಬೇಕಾದರೆ ಹರಿದಾಸ ಶೇಣಿ ಅವರ ಕೊಡುಗೆ ಅಪ್ರತಿಮ ಎಂದು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಹೇಳಿದರು. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕೇರಳ ಸರಕಾರದ ಭಾರತ್‌ ಭವನ್‌ ಹಾಗೂ ಕಾಸರಗೋಡಿನ...
1 6 7 8
Page 8 of 8