Wednesday, May 22, 2024

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಸಜೀವ ದಹನ! ಅವಶೇಷಗಳು ಪತ್ತೆ – ಕಹಳೆ ನ್ಯೂಸ್

ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi Death News) ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ.   ಹೆಲಿಕಾಪ್ಟರ್ ಪತನವಾದ ಕೂಡಲೇ ಇರಾನ್‌ ಸೇನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿತ್ತು. ಆದರೆ ಹೆಲಿಕಾಪ್ಟರ್ ಪತನವಾದ ಪ್ರದೇಶದಲ್ಲಿ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಅಣ್ಣನನ್ನೇ ಭೀಕರ ಹತ್ಯೆಗೈದ ಅಪ್ತಾಪ್ತೆ : ಕಾರಣ ಕೇಳಿದ್ರೆ ನೀವೂ ಶಾಕ್ ಆಗ್ತೀರಾ–ಕಹಳೆ ನ್ಯೂಸ್

ರಾಯ್‌ಪುರ: ಹುಡುಗರ ಜೊತೆ ಫೋನ್‌ನಲ್ಲಿ ಮಾತನಾಡಬೇಡ ಎಂದು ಬುದ್ಧಿ ಹೇಳಿದ ಅಣ್ಣನನ್ನೇ ಅಪ್ತಾಪ್ತೆ ಸಹೋದರಿ ಹತ್ಯೆ ಮಾಡಿದ ಘಟನೆ ಛತ್ತೀಸ್‌ಗಢದ ಖೈರಗಢ - ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ ಕಾಲಾ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಹುಡುಗರ ಜೊತೆ ಸದಾ ಫೋನ್‌ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಆಕೆಯ 18 ವರ್ಷದ ಸಹೋದರ ಬುದ್ಧಿವಾದ ಹೇಳಿದ್ದ. ಹುಡುಗರ ಜೊತೆ ಮಾತನಾಡದಂತೆ ಎಚ್ಚರಿಕೆ ನೀಡಿದ್ದ. ಇದರಿಂದ...
ಅಂತಾರಾಷ್ಟ್ರೀಯಸುದ್ದಿ

ಅಮೇರಿಕಾದಲ್ಲಿ ಪುತ್ತಿಗೆ ಶ್ರೀಪಾದರು ಸ್ಥಾಪಿಸಿದ್ದ ಶ್ರೀಪುತ್ತಿಗೆ ಮಠದ ಶ್ರೀ ವೆಂಕಟ ಕೃಷ್ಣ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯರಿಂದ ಸಂಭ್ರಮದ ಯುಗಾದಿ ಆಚರಣೆ – ಕಹಳೆ ನ್ಯೂಸ್

ಪರಮಪೂಜ್ಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶ್ವಾದ್ಯಂತ ಶ್ರೀ ಕೃಷ್ಣ ಭಕ್ತಿ ಪ್ರಸಾರಕ್ಕಾಗಿ ಸ್ಥಾಪಿಸಿರುವ ಹದಿನೈದು ಶ್ರೀ ಪುತ್ತಿಗೆ ಮಠಗಳಲ್ಲಿಯೂ ಚಾಂದ್ರ ಯುಗಾದಿ ಹಬ್ಬದ ಆಚರಣೆಯು ಸಾಂಗವಾಗಿ ವೈಭವದಿಂದ ನೆರವೇರಿತು . ಅನಿವಾಸಿ ಭಾರತೀಯ ಭಕ್ತರು ಬೆಳಿಗ್ಗಿನಿಂದ ನಡೆದ ಹೋಮ , ಪೂಜಾದಿ ಕಾರ್ಯಕ್ರಮಗಳಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ಪೂಜಾ ನಂತರದಲ್ಲಿ ಪಂಚಾಗ ಶ್ರವಣ ವ್ವವಸ್ಥೆ ಮಾಡಲಾಗಿದ್ದು 12 ರಾಶಿ ಸಂಜಾತರ ವರ್ಷ ಭವಿಷ್ಯವನ್ನು ಕೇಳಲು ಜನರು ಕಿಕ್ಕಿರಿದು...
ಅಂತಾರಾಷ್ಟ್ರೀಯಸುದ್ದಿ

ತೈವಾನ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪಕ್ಕೆ 9ಮಂದಿ ಬಲಿ: ಇಬ್ಬರು ಭಾರತೀಯರು ನಾಪತ್ತೆ – ಕಹಳೆ ನ್ಯೂಸ್

ತೈವಾನ್‌ನಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈವರೆಗೆ ಸುಮಾರು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಇನ್ನು ನಾಪತ್ತೆಯಾದ ಭಾರತೀಯರಲ್ಲಿ ಓರ್ವ ಮಹಿಳೆ ಎಂಬ ಮಾಹಿತಿ ತಿಳಿದು ಬಂದಿದೆ. ಇಬ್ಬರೂ ಭಾರತೀಯರು ಭೂಕಂಪ ನಡೆದ ಸ್ಥಳದ ಸಮೀಪವಿರುವ ತಾರೊಕೊ ಗಾರ್ಜ್ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಪೂರ್ವ ತೈವಾನ್‌ನಲ್ಲಿ 25 ವರ್ಷಗಳಲ್ಲಿ ಅತ್ಯಂತ ಪ್ರಬಲವಾದ 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಒಂಬತ್ತು ಜನರು ಸಾವನ್ನಪ್ಪಿದ್ದಾರೆ...
ಅಂತಾರಾಷ್ಟ್ರೀಯದೆಹಲಿಸುದ್ದಿ

ಮೇ 10ರೊಳಗೆ ದೇಶ ಬಿಟ್ಟು ಹೋಗಿ : ಭಾರತೀಯ ಮಿಲಿಟರಿಗೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಡೆಡ್​ಲೈನ್ – ಕಹಳೆ ನ್ಯೂಸ್

ನವದೆಹಲಿ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ ಎಂಬಲ್ಲಿ ಸಾರ್ವಜನಿಕ ಸಮಾವೇಶದ ವೇಳೆ ಮುಯಿಜು ಅವರ ಭಾರತ ವಿರೋಧಿ ಮಾತುಗಳು ಕೇಳಿಬಂದವು. ಮೇ 10ರ ನಂತರ ಯಾವ ಭಾರತೀಯ ಮಿಲಿಟರಿ ಸಿಬ್ಬಂದಿಯೂ ಮಾಲ್ಡೀವ್ಸ್​ನಲ್ಲಿ ಇರುವುದಿಲ್ಲ. ನಾಗರಿಕ ಪೋಷಾಕಿನಲ್ಲಿರುವವರೂ ಇಲ್ಲಿಂದ ಜಾಗ ಖಾಲಿ...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಗಗನಯಾನ ಯೋಜನೆ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿಗಳ ಹೆಸರನ್ನು ಘೋಷಿಸಿದ್ದಾರೆ. ಕ್ಯಾಪ್ಟನ್ ಪಿ. ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್....
ಅಂತಾರಾಷ್ಟ್ರೀಯಸುದ್ದಿ

ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ದೊಡ್ಡ ಸಾಧನೆ : ಮಾನವನ ಮೆದುಳಿನಲ್ಲಿ ಮೊದಲ ಬಾರಿಗೆ ಚಿಪ್ ಅಳವಡಿಕೆ – ಕಹಳೆ ನ್ಯೂಸ್

ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ದೊಡ್ಡ ಸಾಧನೆ ಮಾಡಿದ್ದು, ನ್ಯೂರಾಲಿಂಕ್ ಮಾನವನ ಮೆದುಳಿನ ಮೇಲೆ ಚಿಪ್ ಅನ್ನು ಅಳವಡಿಸಿದೆ. ಸ್ವತಃ ಎಲಾನ್ ಮಸ್ಕ್ ಈ ಮಾಹಿತಿ ನೀಡಿದ್ದು, ಮೆದುಳು ಚಿಪ್ ಅಳವಡಿಸಿರುವ ವ್ಯಕ್ತಿಯ ಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ. ಈ ಉತ್ಪನ್ನದ ಹೆಸರು ಟೆಲಿಪತಿ. ಕೈ ಮತ್ತು ಕಾಲುಗಳು ಕೆಲಸ ಮಾಡದ ಜನರಿಗೆ ಇದು ವರದಾನವಾಗಿದೆ. ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ಉತ್ತಮ ಕೆಲಸ ಮಾಡಿದೆ. ಮೊದಲ ಬಾರಿಗೆ, ಮಾನವನ...
ಅಂತಾರಾಷ್ಟ್ರೀಯಸುದ್ದಿ

ಅಮ್ಮ ಕಲಾವಿದರು ಬಹರೈನ್ ವತಿಯಿಂದ ಶ್ರೀ ದುರ್ಗಾ ಪೂಜೆ : ಭಕ್ತಿಪರವಶರಾದ ಭಕ್ತ ಜನವೃಂದ – ಕಹಳೆ ನ್ಯೂಸ್

ಬಹರೈನ್ : ಕಳೆದ ಒಂದು ದಶಕಕ್ಕೂ ಮಿಕ್ಕಿ ದ್ವೀಪದೇಶ ಬಹರೈನ್ ನಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ‌ಚಟುವಟಿಕೆಯಲ್ಲಿ ತೊಡಗಿರುವ ಅಮ್ಮ ಕಲಾವಿದರು ಬಹರೈನ್ ಸಂಯೋಜನೆಯಲ್ಲಿ ಜ.12ರoದು ಅಷ್ಟಾವಧಾನ ಸಹಿತ ಶ್ರೀ ದುರ್ಗಾಪೂಜೆ‌ ಹಾಗೂ ಭಕ್ತಿಸಂಗೀತ ಕಾರ್ಯಕ್ರಮವು ವೈಭವೋಪೇತವಾಗಿ‌ ನೆರವೇರಿತು. ದ್ವೀಪದ‌ ಹಿರಿಯ ಸಂಘಟಕರಾದ ಮೋಹನದಾಸ್ ರೈ ಎರುಂಬು ಸಾರಥ್ಯದ ಅಮ್ಮ ಕಲಾವಿದರು ಬಹರೈನ್ ನ ಈ ವಿಶೇಷ ಕಾರ್ಯಕ್ರಮದಲ್ಲಿ ದ್ವೀಪದ ಸುಮಾರು 600 ಕ್ಕೂ ಮಿಕ್ಕಿದ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು...
1 2 3 11
Page 1 of 11