Tuesday, March 10, 2026

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಸುದ್ದಿ

“ಭಾರತ ದಾಳಿ ನಡೆಸಿದ್ರೆ ಪರಮಾಣು ಶಸ್ತ್ರಾಸ್ತ್ರ ಬಳಕೆ” : ಪಾಕ್‌ ಎಚ್ಚರಿಕೆ..!-ಕಹಳೆ ನ್ಯೂಸ್

ಇಸ್ಲಾಮಾಬಾದ್:‌ ಭಾರತ ನಮ್ಮ ಮೇಲೆ ಸೇನಾ ದಾಳಿ ಮಾಡಿದರೆ ಅಥವಾ ಒಂದು ವೇಳೆ ಪಾಕಿಸ್ತಾನದ ನೀರು ಸರಬರಾಜಿಗೆ ಅಡ್ಡಿಪಡಿಸಿದರೆ ಪರಮಾಣು ಶಸ್ತ್ರಾಸ್ತ್ರ ಸೇರಿದಂತೆ ಪೂರ್ಣ ಪ್ರಮಾಣದಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ರಷ್ಯಾದಲ್ಲಿರುವ ಪಾಕಿಸ್ತಾನದ ರಾಯಭಾರಿ ಎಚ್ಚರಿಸಿರುವುದಾಗಿ ವರದಿ ತಿಳಿಸಿದೆ. ಶನಿವಾರ (ಮೇ 03) ರಷ್ಯಾದ ಸುದ್ದಿಸಂಸ್ಥೆ ಆರ್‌ ಟಿ ನಡೆಸಿದ ಸಂದರ್ಶನದಲ್ಲಿ ಮಾಸ್ಕೋದಲ್ಲಿರುವ ಪಾಕಿಸ್ತಾನದ ಉನ್ನತ ರಾಯಭಾರಿ ಮುಹಮ್ಮದ್‌ ಖಾಲೀದ್‌ ಜಮಾಲಿ, ಭಾರತ ಪಾಕ್‌ ಮೇಲೆ ದಾಳಿ ನಡೆಸಲು...
ಅಂತಾರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದುಗಳ ನಿಷೇಧ : ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಅಧಿಸೂಚನೆ-ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನ ವಿರುದ್ಧ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರ, ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ವಾಣಿಜ್ಯ ಸಚಿವಾಲಯದಿಂದ ಹೊರಡಿಸಿರುವ ಅಧಿಸೂಚನೆಯಂತೆ ವಿದೇಶಿ ವ್ಯಾಪಾರ ನೀತಿ (FTP) 2023 ರ ಪ್ರಕಾರ, ಮುಂದಿನ ಆದೇಶಗಳವರೆಗೆ ಪಾಕಿಸ್ತಾನದಿಂದ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ...
ಅಂತಾರಾಷ್ಟ್ರೀಯಸುದ್ದಿ

ಪಾಕ್ ಗೆ ಶಾಕ್ : ಪಾಕಿಸ್ತಾನ ವಾಯು ಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಹಿಂದೇಟು ಹಾಕಿದ ಯುರೋಪ್- ಕಹಳೆ ನ್ಯೂಸ್

ಬೆಲ್ಜಿಯಂ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಮಧ್ಯೆ ಇದೀಗ ಯುರೋಪಿಯನ್ ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿದೆ. ಏ.22ರಂದು ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕಾದಾಟ ಜೋರಾಗಿದೆ. ದಾಳಿಯ ನಂತರ ಭಾರತ ಪಾಕ್‌ಗೆ ಒಂದೊಂದಾಗಿಯೇ ಶಾಕ್ ನೀಡುತ್ತಿದೆ. ಇದೀಗ ಯುರೋಪಿಯನ್ ದೇಶಗಳು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದು, ಪಾಕ್ ವಾಯು ಪ್ರದೇಶವನ್ನು ವಿಮಾನ ಹಾರಾಟಕ್ಕೆ ಬಳಸದಿರಲು ನಿರ್ಧರಿಸಿದೆ.ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊ*ಲೆ ಪ್ರಕರಣ 8...
ಅಂತಾರಾಷ್ಟ್ರೀಯಸುದ್ದಿ

ರೆಕ್ಕೆ ತುಂಡಾಗಿ ನದಿಗೆ ಬಿದ್ದ ಹೆಲಿಕ್ಯಾಪ್ಟರ್‌ – ಕುಟುಂಬ ಸಹಿತ ಉದ್ಯಮಿ ದಾರುಣ ಸಾವು : ಭಯಾನಕ ವಿಡಿಯೋ ವೈರಲ್ -ಕಹಳೆ ನ್ಯೂಸ್

ನ್ಯೂಯಾರ್ಕ್‌ : ಮಾರ್ಗಮಧ್ಯದಲ್ಲಿಯೇ ರೆಕ್ಕೆ ತುಂಡಾಗಿ ಹೆಲಿಕ್ಯಾಪ್ಟರ್‌ ಒಂದು ನದಿಗೆ ಬಿದ್ದ ಪರಿಣಾಮ ಮೂವರು ಮಕ್ಕಳೂ ಸೇರಿದಂತೆ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನ್ಯೂಯಾರ್ಕ್‌ ನ ಹಡ್ಸನ್‌ ನದಿ ಪಾತ್ರದಲ್ಲಿ ನಡೆದಿದೆ. ಮೃತಪಟ್ಟವರು ಸ್ಪೇನ್‌ ನಿಂದ ಬಂದಿದ್ದ ಪ್ರಯಾಣಿಕರು ಹಾಗೂ ಹೆಲಿಕ್ಯಾಪ್ಟರ್‌ ಪೈಲೆಟ್‌ ಎಂದು ತಿಳಿದುಬಂದಿದೆ. ಎಸ್ಕೋಬಾರ್‌ ಎಂಬಾತ ಸ್ಪೇನ್‌ನ ಖ್ಯಾತ ಉದ್ಯಮಿಯಾಗಿದ್ದು ತನ್ನ ಪತಿ ಮತ್ತು ಮೂವರು ಮಕ್ಕಳೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಪೈಲೆಟ್‌ ಸೇರಿದಂತೆ ಕುಟುಂಬದ...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
ಅಂತಾರಾಷ್ಟ್ರೀಯಸುದ್ದಿ

ನಾಳೆ ಭಾರತಕ್ಕೆ ಭೇಟಿ ನೀಡಲಿರುವ ಇಟಲಿ ಉಪ ಪ್ರಧಾನಿ ಆಂಟೋನಿಯೊ ತಜಾನಿ-ಕಹಳೆ ನ್ಯೂಸ್

ನವದೆಹಲಿ : ಇಟಲಿಯ ಉಪ ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಆಂಟೋನಿಯೊ ತಜಾನಿ ಅವರು ನಾಳೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡು ದಿನಗಳ ಭಾರತ ಭೇಟಿ ಸಂದರ್ಭದಲ್ಲಿ ಅವರು ರಾಷ್ಟಪತಿ ದೌಪದಿ ಮುರ್ಮು ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಮಾತನಾಡದಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಅವರ ಮುಂಬರುವ ಭೇಟಿಯ ಮಾಧ್ಯಮ ಸಲಹೆಯನ್ನು ಹಂಚಿಕೊಂಡಿದೆ. ತಜಾನಿ ನಾಳೆ...
ಅಂತಾರಾಷ್ಟ್ರೀಯದೆಹಲಿಸುದ್ದಿ

SHRUTI CHATURVEDI | ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ ; ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿ, ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ, ಘಟನೆ ಕುರಿತು ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತದ ಯುವ ಉದ್ಯಮಿ ಶೃತಿ ಚತುರ್ವೇದಿಗೆ ಅಮೆರಿಕಾದಲ್ಲಿ ಕಹಿ ಅನುಭವ ಆಗಿದೆ. ಅಲಸ್ಕಾ ಏರ್‌ಪೋರ್ಟ್ನಲ್ಲಿ ತಮ್ಮನ್ನು ಎಂಟು ಗಂಟೆ ಅನ್ಯಾಯವಾಗಿ ಎಫ್‌ಬಿಐ ನಿರ್ಬಂಧಿಸಿತ್ತು ಎಂದು ಶೃತಿ ಚತುರ್ವೇದಿ ಆರೋಪಿಸಿದ್ದಾರೆ. ಹ್ಯಾಂಡ್‌ಬಾಗ್‌ನಲ್ಲಿದ್ದ ಪವರ್‌ಬ್ಯಾಂಕ್ ಅನುಮಾನಾಸ್ಪದವಾಗಿ ಕಾಣಿಸಿದ್ದರಿಂದ ಏರ್‌ಪೋರ್ಟ್ ಸಿಬ್ಬಂದಿ ತಮ್ಮನ್ನು ತಡೆದ್ರು. ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ ಮಾಡಿಸಿದ್ರು. ಕೊಠಡಿಯಲ್ಲಿ ಎಂಟು ಗಂಟೆ ಇರಿಸಿದ್ರು ಕನಿಷ್ಠ ವಾಶ್ ರೂಂಗೆ ಹೋಗಲು ಅವಕಾಶ ನೀಡಲಿಲ್ಲ. ಇದೆಲ್ಲದ್ರಿಂದ ನಾನು ವಿಮಾನ...
ಅಂತಾರಾಷ್ಟ್ರೀಯಉಡುಪಿಸುದ್ದಿ

ಉಡುಪಿ ಸೇಂಟ್ ಮೇರಿಸ್ ದ್ವೀಪ ಬಳಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆ – ಕಹಳೆ ನ್ಯೂಸ್

– ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೇ ಮೀನುಗಾರರು ಪರದಾಟ ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಓಮನ್ ಬೋಟ್ ಪತ್ತೆಯಾಗಿದೆ. ಉಡುಪಿ ಸೇಂಟ್ ಮೇರಿಸ್ ದ್ವೀಪ ಸಮೀಪ ಓಮನ್ ಮೂಲದ ಮೀನುಗಾರಿಕಾ ಬೋಟ್ ಕಂಡುಬಂದಿದೆ. ಓಮನ್ ಹಾರ್ಬರ್‌ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬೋಟ್ ಬಂದಿದೆ. ಬೋಟ್‌ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ. ಇದರಲ್ಲಿ ತಮಿಳುನಾಡು ಮೂಲದ ತಂಡ ಮೀನುಗಾರಿಕ ವೃತ್ತಿ ನಡೆಸುತ್ತಿತ್ತು. ಸಂಬಳ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ....
1 8 9 10 11 12 26
Page 10 of 26