Sunday, September 6, 2026

ಕೇರಳ

ಕೇರಳಜಿಲ್ಲೆಸುದ್ದಿ

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಎತ್ತಿ ಮುದ್ದಾಡಿದ ಅಲಿನ್ ಪೋಷಕರು -ಕಹಳೆ ನ್ಯೂಸ್

ತಿರುವನಂತಪುರಂ: ಅಂದು ಕುಟುಂಬಸ್ಥರೊಂದಿಗೆ ಹೊರಟಿದ್ದ ಆ ಕಂದಮ್ಮನನ್ನು ಯಮರಾಜ ತಂದೆ, ತಾಯಿ ನೋವನ್ನೂ ಅರಿಯದೇ ತನ್ನೂರಿಗೆ ಕರೆದೊಯ್ದ. ಆದರೆ ಪೋಷಕರು ತಮಗಾದ ನೋವು ಬೇರೆಯವರಿಗೆ ಆಗದಿರಲೆಂದು ಮಗಳ ಅಂಗಾಂಗವನ್ನು ದಾನ ಮಾಡಿ, ಇಂದು ಮರುಜೀವ ಪಡೆದ ಮಗುವನ್ನು ಎತ್ತಿ ಮುದ್ದಾಡಿದ್ದಾರೆ. ರಸ್ತೆ ಅಪಘಾತದಲ್ಲಿ ಮಗಳು ಅಲಿನ್‌ಳನ್ನು ಕಳೆದುಕೊಂಡಿದ್ದ ಕೇರಳ  ದಂಪತಿ ಅರುಣ್ ಹಾಗೂ ಶೆರಿನ್ ಬೇರೆ ಮಕ್ಕಳ ಜೀವ ಉಳಿಸುವ ಸಲುವಾಗಿ ಅಂಗಾಂಗ ದಾನ ಮಾಡುವ ಮಹತ್ತರ ನಿರ್ಧಾರ ತೆಗೆದುಕೊಂಡಿದ್ದರು. 9...
ಕೇರಳಜಿಲ್ಲೆಸುದ್ದಿ

ವೈದ್ಯೆಯನ್ನು 27 ಬಾರಿ ಇರಿದು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ :ಕೊಲ್ಲಂ ಕೋರ್ಟ್ ಆದೇಶ -ಕಹಳೆ ನ್ಯೂಸ್

ತಿರುವನಂತಪುರಂ: ವೈದ್ಯೆಯನ್ನು 27 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ಅಪರಾಧಿಗೆ ಕೊಲ್ಲಂ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್  ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣ ಸಂಬಂಧ ಇಂದು (ಮಾ.21)ವಿಚಾರಣೆ ನಡೆಸಿದ ಕೊಲ್ಲಂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಅಪರಾಧಿ ಜಿ. ಸಂದೀಪ್‌ಗೆ 30 ವರ್ಷಗಳ ಜೈಲು ಶಿಕ್ಷೆ ನೀಡಿದೆ. ಈ ಅವಧಿ ಮುಗಿದ ಬಳಿಕ ಜೀವಾವಧಿ ಶಿಕ್ಷೆ ಆರಂಭವಾಗುತ್ತದೆ ಎಂದು ತಿಳಿಸಿದೆ. ವಿಶೇಷ...
ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಕೇರಳಜಿಲ್ಲೆರಾಜ್ಯಸುದ್ದಿ

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ : ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ-ಕಹಳೆ ನ್ಯೂಸ್

ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಮಿನಿ ಬಸ್  ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೂಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅದೃಷ್ಟವಶಾತ್...
ಕೇರಳರಾಜ್ಯಸುದ್ದಿ

ಕೊಲ್ಲಂ ಸಾಯ್ ಹಾಸ್ಟೆಲ್‌ನಲ್ಲಿ ಇಬ್ಬರು ಕ್ರೀಡಾಪಟುಗಳ ಆತ್ಮಹತ್ಯೆ – ಕಹಳೆ ನ್ಯೂಸ್

ಕೇರಳದ ಕೊಲ್ಲಂನಲ್ಲಿ ಗುರುವಾರ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಇಬ್ಬರು ಐಊಔ ಕ್ರೀಡಾಪಟುಗಳ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಕೋಚಿಕೋಡ್‌ನ ವೈಷ್ಣವಿ (15 ವರ್ಷ), ತಿರುವನಂತಪುರಂನ ಸಂದ್ರಾ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಈ ದುರಂತ ಬೆಳಕಿಗೆ ಬಂದಿದೆ. ಬಾಲಕಿಯರು ತರಬೇತಿಗೆ ಹಾಜರಾಗದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಕ್ರೀಡಾಪಟುಗಳ ಕೊಠಡಿಗೆ ತೆರಳಿ ಪ್ರವೇಶಿಸಿದ್ದಾರೆ. ಕೋಣೆಯ ಹೊರಗಡೆ ನಿಂತು ಪದೆ ಪದೆ ಕರೆದರೂ ಸಹ ಕ್ರೀಡಾಪಟುಗಳು ಯಾವುದೇ...
ಕೇರಳಜಿಲ್ಲೆರಾಜ್ಯಸುದ್ದಿ

ಶಬರಿಮಲೆ ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ.-ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ ಬಂದಿತ್ತು. ಈ ಸಲ ಶೇ.33ರಷ್ಟು ಹೆಚ್ಚಳದೊಂದಿಗೆ 92 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿಸಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಸಂಗ್ರಹವಾಗಿದ್ದ ಮೊತ್ತಕ್ಕಿಂತ ಇದು 23 ಕೋಟಿ...
ಅಂಕಣಕೇರಳಸುದ್ದಿ

ಶಬರಿಮಲೆ ; ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ-ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ ಬಂದಿತ್ತು. ಈ ಸಲ ಶೇ.33ರಷ್ಟು ಹೆಚ್ಚಳದೊಂದಿಗೆ 92 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿಸಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಸಂಗ್ರಹವಾಗಿದ್ದ ಮೊತ್ತಕ್ಕಿಂತ ಇದು 23 ಕೋಟಿ...
ಕೇರಳರಾಜ್ಯಸುದ್ದಿ

ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ- ಜೊತೆಗೆ ಹಲವು ಷರತ್ತುಗಳು!- ಕಹಳೆ ನ್ಯೂಸ್

ತಿರುವಾಂಕೂರು : ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್‌ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, " ವರ್ಚುವಲ್ ಕ್ಯೂ ಮತ್ತು ಸ್ಪಾಟ್ ಬುಕಿಂಗ್ ಪಾಸ್‌ಗಳನ್ನು ಹೊಂದಿರುವ ಯಾತ್ರಿಕರಿಗೆ ಮಾತ್ರ ಸನ್ನಿಧಾನ ಪ್ರವೇಶ ಅನುಮತಿ ನೀಡಬೇಕು" ಎಂದು ಖಡಕ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿ. ರಾಜಾ ವಿಜಯರಾಘವನ್ ಹಾಗೂ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ದೇವಸ್ವಂ ಪೀಠವು ಹಾಸ್‌ನಲ್ಲಿ ನಮೂದಿಸಿರುವ ದಿನಾಂಕ-ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸ್ಪಷ್ಟ...
1 2 3 4 8
Page 2 of 8