Thursday, July 23, 2026

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಮಿಂಚಿದ ವಿಟ್ಲದ ಹೆಮ್ಮೆಯ ಪ್ರತಿಭೆ ಶ್ರೀಲಕ್ಷ್ಮಿ ವಿಟ್ಲ – ಕಹಳೆ ನ್ಯೂಸ್

1956 ರಲ್ಲಿ ಮೊದಲ ಭಾರತೀಯ ಒಲಂಪಿಕ್ ಈಜುಪಟು ದಿವಂಗತ ಶ್ರೀ ಮಹಬೂಬ್ ಶಂಶೇರ್ ಖಾನ್ ಇವರ ಸವಿ ನೆನಪಿಗಾಗಿ ಮಾಸ್ಟರ್ ಅಕ್ವಾಟಿಕ್ ಫಡೋರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ "ನ್ಯಾಷನಲ್ ಮಾಸ್ಟರ್ ಅಕ್ವಾಟಿಕ್ ಚಾಂಪಿಯನ್ಶಿಪ್ 2025" ಮಂಗಳಗಿರಿ, ಗುಂಟೂರು ಜಿಲ್ಲೆ, ಆಂಧ್ರಪ್ರದೇಶ ನಡೆದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿಟ್ಲದ ಹೆಮ್ಮೆಯ ಪ್ರತಿಭೆ ಶ್ರೀಲಕ್ಷ್ಮಿ ವಿಟ್ಲ ರವರು ಶ್ಲಾಘನೀಯ ಪ್ರದರ್ಶನವನ್ನು ನೀಡುವುದರೊಂದಿಗೆ ತಾವು ಭಾಗವಹಿಸಿದ ಐದು ಸ್ಪರ್ಧೆಗಳಾದ 200ಮೀ. ಫ್ರೀ ಸ್ಟೈಲ್ ,...
ಕ್ರೀಡೆದಕ್ಷಿಣ ಕನ್ನಡಬೆಂಗಳೂರುಯಕ್ಷಗಾನ / ಕಲೆರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ `ಕಂಬಳ’ ಕ್ರೀಡೆಗೆ ಅಧಿಕೃತ ಮಾನ್ಯತೆ : `ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚನೆ.!- ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್' ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ....
ಅಂಕಣಅಂತಾರಾಷ್ಟ್ರೀಯಕ್ರೀಡೆಸುದ್ದಿ

ಚೆಕ್‌ ಹರಿದು ಎಸೆದ ಪಾಕ್‌ ಕ್ಯಾಪ್ಟನ್‌ ದುರಹಂಕಾರ ; ಗೆದ್ರೂ ಟ್ರೋಫಿ ಇಲ್ಲದೇ ಸಂಭ್ರಮಿಸಿದ ಭಾರತ!- ಕಹಳೆ ನ್ಯೂಸ್

ದುಬೈ: ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ನೆರವಿನಿಂದ ಏಷ್ಯಾಕಪ್  ಫೈನಲ್‌ನಲ್ಲಿ ಪಾಕಿಸ್ತಾನವನ್ನು  5 ವಿಕೆಟ್‌ಗಳ ಅಂತರದಿಂದ ಮಣಿಸಿದ ಭಾರತ  ಪಹಲ್ಗಾಮ್ ದಾಳಿಗೆ ಪಿಚ್‌ನಲ್ಲೂ ಪ್ರತೀಕಾರ ತೀರಿಸಿಕೊಂಡಿದೆ. ಆ ಬಳಿಕ ಮೈದಾನದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ಪಾಕಿಸ್ತಾನದ ಸಚಿವ ಹಾಗೂ ಏಷ್ಯಾ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ನಖ್ವಿಯಿಂದ ಕಪ್‌ ಸ್ವೀಕಾರಕ್ಕೆ ಭಾರತ ನಿರಾಕರಿಸಿದೆ. ಕಪ್‌ ಇಲ್ಲದೆಯೂ ಪಿಚ್‌ನಲ್ಲಿ ಟೀಂ ಇಂಡಿಯಾ ಆಟಗಾರರು ಸಂಭ್ರಮಿಸಿದ್ದಾರೆ. ಚೆಕ್‌ ಹರಿದು ಎಸೆದ ಸಲ್ಮಾನ್‌ ಪಂದ್ಯ ಮುಗಿದ...
ಅಂಕಣಅಂತಾರಾಷ್ಟ್ರೀಯಕ್ರೀಡೆಸುದ್ದಿ

Asia Cup 2025 ; ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌- ಕಹಳೆ ನ್ಯೂಸ್

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್  ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ. ಇದಲ್ಲದೇ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ನಿಂದ ಚಾಂಪಿಯನ್‌ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಸಿಕ್ಕಿದೆ. ರನ್ನರ್‌ ಅಪ್‌ ಪಾಕಿಸ್ತಾನ ತಂಡ ಕೇವಲ 1.3 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ. ಮೈದಾನದಲ್ಲಿ ಭಾರೀ ಹೈಡ್ರಾಮಾ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ  ವಿರುದ್ಧ...
ಅಂತಾರಾಷ್ಟ್ರೀಯಕ್ರೀಡೆ

ಇತಿಹಾಸ ಸೃಷ್ಟಿ: 41 ವರ್ಷಗಳ ನಂತರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ vs ಪಾಕಿಸ್ತಾನ ಫೈಟ್ -ಕಹಳೆ ನ್ಯೂಸ್

ದುಬೈ: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಭಾನುವಾರ (ಸೆಪ್ಟೆಂಬರ್ 28) ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ 2025 ರ ಏಷ್ಯಾಕಪ್ ಫೈನಲ್ ನಲ್ಲಿ ಮೈದಾನಕ್ಕೆ ಇಳಿಯುವ ಮೂಲಕ ಇತಿಹಾಸವನ್ನು ಸೃಷ್ಟಿಸಲಿವೆ. ಗುಂಪು ಹಂತ ಮತ್ತು ಸೂಪರ್ 4 ನಲ್ಲಿ ಭಾರತ ಗೆಲುವಿನ ನಂತರ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಮೂರನೇ ಮುಖಾಮುಖಿ ಇದಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಏಷ್ಯಾಕಪ್ ಫೈನಲ್ ನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದು, ಈ ಫೈನಲ್ ಪಂದ್ಯವು...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ – ಕಹಳೆ ನ್ಯೂಸ್

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ...
ಕ್ರೀಡೆರಾಷ್ಟ್ರೀಯಸುದ್ದಿ

ಇಂದಿನಿಂದ ಏಷ್ಯಾಕಪ್‌; ಭಾರತ – ಪಾಕ್‌ ಮೂರು ಬಾರಿ ಮುಖಾಮುಖಿ?- ಕಹಳೆ ನ್ಯೂಸ್

ದುಬೈ: ಏಷ್ಯಾ ಕಪ್‌ ಟಿ20 ಕ್ರಿಕೆಟ್‌  ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು  ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್‌ ಮಧ್ಯೆ ನಡೆದರೆ ಸೆ.28ರಂದು ಫೈನಲ್‌ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಭಾರತ  ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದ್ದು ಭಾರತ, ಪಾಕಿಸ್ತಾನ, ಯುಎಇ ಹಾಗೂ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಸುದ್ದಿ

ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ–ಕಹಳೆ ನ್ಯೂಸ್

ಮಂಗಳೂರು ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆ ಇಲ್ಲಿ ನಡೆದ ವಿದ್ಯಾಭಾರತಿ  ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ. ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ವನೀಶ್, ಮಿಥುನ್ ಶೆಟ್ಟಿ, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್ ಭಾಗವಹಿಸಿದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ...
1 2 3 4 5 6 37
Page 4 of 37