Tuesday, May 21, 2024

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಸಜೀವ ದಹನ! ಅವಶೇಷಗಳು ಪತ್ತೆ – ಕಹಳೆ ನ್ಯೂಸ್

ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi Death News) ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ.   ಹೆಲಿಕಾಪ್ಟರ್ ಪತನವಾದ ಕೂಡಲೇ ಇರಾನ್‌ ಸೇನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿತ್ತು. ಆದರೆ ಹೆಲಿಕಾಪ್ಟರ್ ಪತನವಾದ ಪ್ರದೇಶದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ-ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಬೈಕಿನಲ್ಲಿ ಬಂದ ತಂಡವೊAದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸೌಧಾ, ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬAಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ– ಕಹಳೆ ನ್ಯೂಸ್

ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆಯಲ್ಲಿ ಫಾಸ್ಟ್ ಫುಡ್ ಕ್ಯಾಂಟೀನ್ ನಡೆಸುತ್ತಿದ್ದ ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಅಬ್ಬಕ್ಕ ನಗರದ ನಿವಾಸಿ ಹರೀಶ್ ಕೋಟ್ಯಾನ್ ಅವರ ಏಕೈಕ ಪುತ್ರಿ ಶರಣ್ಯ (19ವ) ಆತ್ಮಹತ್ಯೆ ಮಾಡಿಕೊಂಡ ಯುವತಿ. ಶರಣ್ಯ ಮೂಲ್ಕಿಯಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಈ ಸಂದರ್ಭ ಹುಡುಗನೋರ್ವನನ್ನು ಆಕೆ ಪ್ರೀತಿಸುತ್ತಿದ್ದಳು ಈ ವಿಷಯ ಹೆತ್ತವರಿಗೆ ಗೊತ್ತಾಗಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದಿಂದ ಗೋ ಕಳ್ಳತನ ; FIR ದಾಖಲು – ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆ ಹಾಗೂ ವಠಾರದಲ್ಲಿ ಈ ಹಿಂದಿನ ಒಂದು ವಾರದಿಂದ ಗೋ ಕಳ್ಳತನ ನಡೆದಿದ್ದು, ಈ ಕುರಿತು ವಿಶ್ವ ಹಿಂದೂ ಪರಿಷತ್ತ್, ಬಜರಂಗದಳದ ಮುಖಂಡ ಜಯಂತ್ ಕುಂಜೂರುಪಂಜ ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಬಲ್ನಾಡು ಉಳ್ಳಾಲ್ತಿ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ : ವಿಶ್ವ ಹಿಂದೂ ಪರಿಷತ್ತ್, ಬಜರಂಗದಳದ ನೇತೃತ್ವದಲ್ಲಿ ನಾಳೆ ( ಮೇ17 ) ಬೆಳಗ್ಗೆ 10.30 ಕ್ಕೆ ಬಲ್ನಾಡು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಚಿಕಿತ್ಸೆ ಸರಿಯಾಗಿ ನೀಡದ ಆರೋಪ : ಖಾಸಗಿ ಆಸ್ಪತ್ರೆಯ ವಿರುದ್ಧ ದೂರು..!!! – ಕಹಳೆ ನ್ಯೂಸ್

ಪುತ್ತೂರು: ವೈದ್ಯರ ಎಡವಟ್ಟಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ರೋಗಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಉಳಿಗ್ರಾಮದ ಪಿಲಿಬೈಲ್ ಕೃಷ್ಣಪ್ಪ(51) ಮೃತ ವ್ಯಕ್ತಿ. ಆರೋಗ್ಯದಲ್ಲಿ ಏರುಪೇರಾದ ಕಾರಣ ಕೃಷ್ಣಪ್ಪ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ವೈದ್ಯರು ಚಿಕಿತ್ಸೆ ಸರಿಯಾಗಿ ನೀಡಿದ ಕಾರಣ ಅವರು ಮೃತಪಟ್ಟಿದ್ದಾರೆ ಹಾಗೂ ಅವರ ಸಾವಿನ ಬಗ್ಗೆ ಸಂಶಯವಿದೆ ಅವರ ಮರಣೋತ್ತರ ಪರೀಕ್ಷೆಯನ್ನು ನುರಿತ ವೈದ್ಯರ ಬಳಿ ಮಾಡಿಸಬೇಕೆಂದು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಮಲು ಪದಾರ್ಥವನ್ನು ಸೇವಿಸಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತನೆ : ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಬಂಟ್ವಾಳ: ಅಮಲು ಪದಾರ್ಥವನ್ನು ಸೇವಿಸಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸಿದ್ದಲ್ಲದೆ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ ಘಟನೆ ನಡೆದಿದೆ. ಮೂಲತಃ ಸಜೀಪ ನಡು ನಿವಾಸಿಯಾಗಿರುವ ಪ್ರಸ್ತುತ ಲೊರೆಟ್ಟೋ ಬಾರೆಕಾಡುವಿನಲ್ಲಿ ವಾಸವಾಗಿರುವ ದಾವುದುಲ್ ಹಕೀಮ್ (23) ಬಂಧಿತ ಆರೋಪಿ. ಈತನ ಕೈಯಿಂದ ಸುಮಾರು 500 ರೂ. ಮೌಲ್ಯದ 15.31 ಗ್ರಾಂ ಗಾಂಜಾ ಹಾಗೂ ರೂ.2 ಸಾವಿರ ಮೌಲ್ಯದ 01.07 ಗ್ರಾಂ ನಿದ್ರಾಜನಕ MDMA ಸೊತ್ತನ್ನು ಮತ್ತು ಗಾಂಜಾ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ವಾಮಂಜೂರು ಮೈದಾನದ ಶೇಂದಿ ಅಂಗಡಿ ಬಳಿ ನಿಷೇಧಿತ ಮಾದಕ ವಸ್ತು ಸಮೇತ ಆರೋಪಿ ದಾವೂದು ಪರ್ವೇಜ್ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಮೇ. 15: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಮೇತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮೇ.14ರಂದು ಮಂಗಳೂರಿನ ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ನಡೆದಿದೆ. ಪೆರ್ಮನ್ನೂರ ಗ್ರಾಮ ನಿತ್ಯಾಧರ ಚರ್ಚ್ ಬಳಿ ದಾರಂದ ಬಾಗಿಲು ಮನೆ ನಿವಾಸಿ ದಾವೂದು ಪರ್ವೇಜ್(37) ಬಂಧಿತ ಆರೋಪಿ. ನಿಷೇಧಿತ ಮಾದಕ ವಸ್ತು ಸುಮಾರು 10 ಗ್ರಾಂ ತೂಕದ ಅಂದಾಜು 15,000 ರೂ. ಮೌಲ್ಯದ ಎಂಡಿಎಂಎ ಹಾಗೂ ಹಾಗೂ 810 ರೂ ನಗದನ್ನು...
1 2 3 84
Page 1 of 84